ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು: ಮೇ 10ರಂದು ‘ಸಂಗೀತ ಸುಧೆ 2026’ ಕಾರ್ಯಕ್ರಮ

ಮಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ “ಡಾ. ರಾಜ್ ಸೇವಿನೆನಪು ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಸಂಗೀತ ಸುಧೆ 2026” ಕಾರ್ಯಕ್ರಮವು ಮೇ 10ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಡಾ ರಾಜ್ ಕುಮಾರ್ ಅಭಿಮಾನಿಗಳ ವೇದಿಕೆಯ ಅಧ್ಯಕ್ಷರು ನಾಗೇಂದ್ರ ಎನ್ ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ. “ಆಮಂತ್ರಣ ಪತ್ರಿಕೆ” ಮೂಲಕ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದ್ದು, ಕನ್ನಡಾಭಿಮಾನಿಗಳಿಗಾಗಿ ವಿಶೇಷ ಸಂಗೀತ ರಸಮಂಜಲಿ ಆಯೋಜಿಸಲಾಗಿದೆ….

Read More

ಸಾಲ ತೀರಿಸಲಾಗದೆ ರೈತನ ದಾರುಣ ಅಂತ್ಯ

ಹುಣಸೂರು.ಮೇ. 08.ಹನಗೋಡು ಹೋಬಳಿಯ ವಡ್ಡಂಬಾಳು ಗ್ರಾಮದ ರೈತ ಸಿದ್ದರಾಜು ಬಿನ್ ಕಗ್ಲಿನಾಯಕ ರವರು ಸಾಲ ಭಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದರಾಜು ರವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮೃತ ಸಿದ್ದರಾಜು SBI ಬ್ಯಾಂಕ್ ಸೇರಿದಂತೆ ಇತರೆ ಕೈ ಸಾಲವಾಗಿ 15 ಲಕ್ಷ ರೂ ಗೂ ಹೆಚ್ಚು ಸಾಲ ಮಾಡಿದ್ದು, ಬೆಳೆದ ತಂಬಾಕು ಬೆಳೆ ಹಾಗೂ ಶುಂಠಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಾಲ ಭಾಧೆಯ ಸುಳಿಗೆ ಸಿಲುಕಿದ್ದು ಸಾಲ ತೀರಿಸಲಾಗದೇ ಮನ ನೊಂದು ಅವರ ಜಮೀನಿನ ಮರವೊಂದಕ್ಕೆ…

Read More

ಮೂಡುಬಿದಿರೆಯಲ್ಲಿ ಹಲಸು ಮೇಳ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಬೃಹತ್ ಹಲಸು ಮೇಳಕ್ಕೆ ಶುಕ್ರವಾರ ಸಾಯಂಕಾಲ ಚಾಲನೆ ನೀಡಲಾಯಿತು. ಉದ್ಯಮಿ ಕೆ. ಶ್ರೀಪತಿ ಭಟ್ ಮೇಳ ಉದ್ಘಾಟಿಸಿ ಮಾತನಾಡಿ, ಹಿಂದೆ ಬಡವರ ಆಹಾರವೆನಿಸಿಕೊಂಡಿದ್ದ ಹಲಸು ಇಂದು ಹಲವಾರು ಪ್ರಯೋಗಗಳ ಮೂಲಕ ವಿವಿಧ ಖಾದ್ಯಗಳಾಗಿ ಮಾರ್ಪಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ಮೇಳದಲ್ಲಿ ಕೇವಲ…

Read More

ಮೇ 10ರಂದು ಕೃಷ್ಣ ಮಂತ್ರ ಲೇಖನಯಜ್ಞ ಲೋಕಾರ್ಪಣೆ

ಉಡುಪಿ: ಕಲಿಯುಗದಲ್ಲಿ ಕೃಷ್ಣ ಮಂತ್ರ ಜಪ ಹೆಚ್ಚು ಲದಾಯಕ. ಹೀಗಾಗಿ ಶ್ರೀಕೃಷ್ಣ ಮಠದಲ್ಲಿ ಕೃಷ್ಣಮಂತ್ರ ಜಪ-ಲೇಖನ ಯಜ್ಞ ಆರಂಭಿಸಲಾಗಿದ್ದು, ಮೇ 10ರಂದು ಕೃಷ್ಣ ಮಂತ್ರ ಲೇಖನಯಜ್ಞ ಲೋಕಾರ್ಪಣೆಗೊಳ್ಳಲಿದೆ ಎಂದು ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ಶ್ರೀಪಾದರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರೆದಾದ ಮೇಲೆ ಪುಸ್ತಕವನ್ನು ನಿಗದಿತ ದಿನದಂದು ಮಠಕ್ಕೆ ಬಂದು ಕೃಷ್ಣನಿಗೆ ಅರ್ಪಿಸಬಹುದು ಎಂದರು. ದಿವಾನ್​ ಡಾ. ಉದಯ್​ ಸರಳತ್ತಾಯ ಮಾತನಾಡಿ, ಮೇ 10ರಂದು ಸಂಜೆ 5.30ಕ್ಕೆ ಕೃಷ್ಣ ಮಂತ್ರ ಜಪ ಲೇಖನ ಯಜ್ಞಕ್ಕೆ ಸಂಬಂಧಪಟ್ಟ…

Read More

“ಕೊರಗಜ್ಜ ಸರ್ಕಲ್ ವಿವಾದಕ್ಕೆ ಹೆಚ್ಚು ಮಹತ್ವ ಬೇಡ” : ಯು.ಟಿ. ಖಾದರ್

ಮಂಗಳೂರು: ಕುತ್ತಾರು ಜಂಕ್ಷನ್‌ನಲ್ಲಿ ಕೊರಗಜ್ಜನ ಸರ್ಕಲ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದು, “ಒಬ್ಬರಿಬ್ಬರ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, “ವಿರೋಧ ವ್ಯಕ್ತಪಡಿಸುತ್ತಿರುವವರು ಸ್ಥಳೀಯರಲ್ಲ. ಹೊರಗಿನಿಂದ ಬಂದು ನೆಲೆಸಿರುವ ಕೆಲವರು ಹಾಗೂ ಕೆಲವು ಸಂಘಟನೆಗಳಿಗೆ ಸಂಬಂಧಪಟ್ಟವರು ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ. ಆದರೆ ಊರಿನ ಜನರು ಅದಕ್ಕೆ ಮಹತ್ವ ನೀಡಲು ಸಿದ್ಧರಿಲ್ಲ” ಎಂದು ಹೇಳಿದರು.ಕುತ್ತಾರು, ಮದನಿ ನಗರ ಮತ್ತು ಸುಭಾಷ್ ನಗರ…

Read More

ಮಳೆಗಾಲಕ್ಕೂ ಮುನ್ನ ರಸ್ತೆ ಹೊಂಡ ಮುಚ್ಚಿ ಅಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ. ಖಾದರ್ ಎಚ್ಚರಿಕೆ …. !

ಮಂಗಳೂರು: ಮಳೆಗಾಲ ಆರಂಭಕ್ಕೂ ಮುನ್ನ ಜಿಲ್ಲೆಯ ಎಲ್ಲಾ ಪ್ರಮುಖ ರಸ್ತೆಗಳ ಹೊಂಡಗಳನ್ನು ತಕ್ಷಣ ಮುಚ್ಚಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, “ಮಳೆಗಾಲದ ಬಳಿಕ ಡಾಂಬರ್ ಲಭ್ಯತೆ ಸಮಸ್ಯೆಯಾಗುತ್ತದೆ. ಆಗ ರಸ್ತೆ ದುರಸ್ತಿ ವಿಳಂಬವಾಗಿ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುತ್ತದೆ. ಅಪಘಾತಗಳ ಸಂಭವವೂ ಹೆಚ್ಚಾಗುತ್ತದೆ. ಆದ್ದರಿಂದ ಈಗಲೇ ಅಗತ್ಯ ಪ್ಯಾಚ್ ವರ್ಕ್ ಪೂರ್ಣಗೊಳಿಸಬೇಕು” ಎಂದು ಸೂಚಿಸಿದರು. ಜಿಲ್ಲಾ ಪಂಚಾಯತ್,…

Read More

ಮಂಗಳೂರಿನಲ್ಲಿ ‘ಕರ್ನಾಟಕ ಗೇರು ಮೇಳ’ : ಮೇ 17-18 ರಂದು ಕದ್ರಿ ಪಾರ್ಕ್‌ನಲ್ಲಿ ಭವ್ಯ ಆಯೋಜನೆ

ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಗೇರು ಮೇಳ ಹಾಗೂಕಾರ್ಯಾಗಾರ ಮೇ 17 ಮತ್ತು 18 ರಂದು ನಗರದ ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು . ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಗೇರು ಮೇಳದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದ ವೇಳೆ ಮಾತನಾಡಿ , ರಾಜ್ಯ ಸರ್ಕಾರವು ಗೇರು ಕೃಷಿ ಉತ್ತೇಜನಕ್ಕಾಗಿ ₹25 ಲಕ್ಷ ವಿಶೇಷ ಅನುದಾನ ಬಿಡುಗಡೆ…

Read More

ಕುತ್ತಾರು ಜಂಕ್ಷನ್‌ನಲ್ಲಿ ಗದ್ದಲ: ಸಭಾಧ್ಯಕ್ಷ ಯು.ಟಿ. ಖಾದರ್ ಎದುರೇ ಸಾರ್ವಜನಿಕರ ಆಕ್ರೋಶ

ಕುತ್ತಾರು ಜಂಕ್ಷನ್‌ನಲ್ಲಿ ಕೊರಗಜ್ಜನ ಸರ್ಕಲ್ ನಿರ್ಮಾಣ ಪ್ರಸ್ತಾಪಕ್ಕೆ ವಿರೋಧದ ವೇಳೆ ನಡೆದ ಘಟನೆ ಇದೀಗ ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿರುವ ಯು.ಟಿ. ಖಾದರ್ ಅವರ ಎದುರಲ್ಲೇ ಸಾರ್ವಜನಿಕರು ತೀವ್ರ ಆಕ್ರೋಶವ್ಯಕ್ತಪಡಿಸಿದ ಘಟನೆ ನಡೆದಿದೆ. ರಾಜ್ಯದ ಅತ್ಯುನ್ನತ ಸಂವಿಧಾನಾತ್ಮಕ ಹುದ್ದೆಯಲ್ಲಿ ಇರುವ ವ್ಯಕ್ತಿಗೆ ಸಾರ್ವಜನಿಕ ರಸ್ತೆಯಲ್ಲೇ ಈ ರೀತಿಯ ಪ್ರಶ್ನೆಗಳು ಮತ್ತು ಗದ್ದಲ ಎದುರಾಗಿರುವುದು ಭದ್ರತಾ ವೈಫಲ್ಯವೇ ಎಂಬ ಪ್ರಶ್ನೆ ಕೇಳಿಬರುತ್ತಿದೆ. ಕಾರ್ಯಕ್ರಮದ ವೇಳೆ ಸಮರ್ಪಕ ಪೊಲೀಸ್ ಬಂದೋಬಸ್ತ್ ಮತ್ತು ಪರಿಸ್ಥಿತಿ ನಿಯಂತ್ರಣ ಕ್ರಮಗಳ…

Read More

ಗುಂಡ್ಯ ಹೊಳೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣಕೊಲ್ಯದಕಟ್ಟ ಡ್ಯಾಂ ಬಳಿ ದಾರುಣ ಘಟನೆ

ಮಂಗಳೂರು: ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಸಮೀಪ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತ (21) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಐವರು ಸ್ನೇಹಿತೆಯರ ತಂಡವು ಗುಂಡ್ಯ ಹೊಳೆಯ ಕೊಲ್ಯದಕಟ್ಟ ಅಣೆಕಟ್ಟು ಸಮೀಪಕ್ಕೆ ವಿಹಾರಕ್ಕೆ ತೆರಳಿತ್ತು. ಈ ವೇಳೆ ಸ್ನಾನಕ್ಕಾಗಿ ನದಿಗೆ ಇಳಿದಿದ್ದ ಅರ್ಪಿತಾ ಮತ್ತು ಸುನೀತ ಅವರಿಗೆ ನೀರಿನ ಆಳದ…

Read More

ಸೆಪ್ಟೆಂಬರ್‌ಗೆ ಪೂರ್ಣಗೊಳ್ಳಲಿರುವ ತಣ್ಣೀರುಬಾವಿ ಬೋ-ಸ್ಟ್ರಿಂಗ್ ಸೇತುವೆ ಕಾಮಗಾರಿ4 ಸಾವಿರ ಕುಟುಂಬಗಳಿಗೆ ಅನುಕೂಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಸಂಪರ್ಕಿಸುವ ಫಲ್ಗುಣಿ (ಗುರುಪುರ) ನದಿಯ ಮೇಲಿನ ಬೋ-ಸ್ಟ್ರಿಂಗ್ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಧುನಿಕ ತಂತ್ರಜ್ಞಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಸೇತುವೆ ಕಾಮಗಾರಿ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದು ತಿಳಿಸಿದರು. ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ನಿರ್ಮಾಣವಾದರೆ ಸ್ಥಳೀಯರಿಗೆ ನಗರ ಪ್ರವೇಶ ಸುಲಭವಾಗಲಿದೆ. ಪ್ರಸ್ತುತ ಇಲ್ಲಿನ…

Read More
error: Content is protected !!