ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು: ಮೇ 10ರಂದು ‘ಸಂಗೀತ ಸುಧೆ 2026’ ಕಾರ್ಯಕ್ರಮ
ಮಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಟ ಸಾರ್ವಭೌಮ ಡಾ. ರಾಜ್ಕುಮಾರ್ ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ “ಡಾ. ರಾಜ್ ಸೇವಿನೆನಪು ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಸಂಗೀತ ಸುಧೆ 2026” ಕಾರ್ಯಕ್ರಮವು ಮೇ 10ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಡಾ ರಾಜ್ ಕುಮಾರ್ ಅಭಿಮಾನಿಗಳ ವೇದಿಕೆಯ ಅಧ್ಯಕ್ಷರು ನಾಗೇಂದ್ರ ಎನ್ ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ. “ಆಮಂತ್ರಣ ಪತ್ರಿಕೆ” ಮೂಲಕ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದ್ದು, ಕನ್ನಡಾಭಿಮಾನಿಗಳಿಗಾಗಿ ವಿಶೇಷ ಸಂಗೀತ ರಸಮಂಜಲಿ ಆಯೋಜಿಸಲಾಗಿದೆ….