ಶ್ರೀ ಮಂಜುನಾಥನ ಹೆಸರಿನಲ್ಲಿ ನಡೆಯುತ್ತಿದೆಯಾ ಅವ್ಯವಹಾರ …… !

ಮಂಗಳೂರು: ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ-ಕರ್ನಾಟಕ ಮತ್ತು ನಾಗರಿಕ ಸೇವಾ ಟ್ರಸ್ಟ್ ನ ವತಿಯಿಂದ ಚಿಂತಕರು, ಸಾಹಿತಿಗಳಾದ ಲಕ್ಷ್ಮೀಶ ತೋಳ್ವಾಡಿ ನೇತ್ರಿತ್ವದಲ್ಲಿ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯು ನಡೆಯಿತು . ಈ ಕುರಿತು ಮಾತನಾಡಿದ ಅವರು , ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆಯವರ ಕುಟುಂಬ ಮತ್ತು ಹೆಗ್ಗಡೆಯವರು ಅಧ್ಯಕ್ಷರೂ ಫಲಾನುಭವಿಗಳೂ ಆಗಿರುವ ಅವರ ಸಂಸ್ಥೆಗಳು ದಶಕಗಳಿಂದ ಅವ್ಯಾಹತವಾಗಿ ನಡೆಸಿಕೊಂಡು ಬಂದಿರುವ ಮತ್ತು ನಡೆಸಿಕೊಂಡು ಬರುತ್ತಿರುವ ರಾಶಿ ರಾಶಿ ಅಪರಾಧಗಳ ಕುರಿತು ಸರ್ವಾಂಗೀಣವಾದ ತನಿಖೆಯೊಂದು ನಡೆಯಲೇಬೇಕಾದ ತುರ್ತು ಅಗತ್ಯವಿದೆ. ಮುಖ್ಯಮಂತ್ರಿಗಳು…

Read More

‘ಬದ್ರಿಯಾ ಅಲುಮಿನಿ ಅಸೋಸಿಯೇಷನ್ ‘ ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶ ಸೆಪ್ಟೆಂಬರ್19 ರಂದು

ಮಂಗಳೂರಿನ ಪ್ರತಿಷ್ಠಿತ ಬದ್ರಿಯಾ ವಿದ್ಯಾಸಂಸ್ಥೆ 1928ರಲ್ಲಿ ಸ್ಥಾಪನೆಗೊಂಡು 2028ರಲ್ಲಿ ಸಂಸ್ಥೆಯು ಶತಮಾನೋತ್ಸವ ಆಚರಿಸಲಿದೆ . ಇದರ ಪೂರ್ವ ತಯಾರಿಯ ಭಾಗವಾಗಿ ಬದ್ರಿಯಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ ಸಂಘ ‘ಬದ್ರಿಯಾ ಅಲುಮಿನಿ ಅಸೋಸಿಯೇಷನ್ ‘ ನನ್ನು ರೂಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್19 ರಂದು ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಹಮ್ಮದ್ ಕುಂಞ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು , ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶವು ಸಂಜೆ 4:00ರಿಂದ 6:00 ಗಂಟೆ ತನಕ…

Read More

ಕರಾವಳಿ ಕೆಂಪುಕಲ್ಲು ಸಮಸ್ಯೆಗೆ ಶಾಶ್ವತ ಪರಿಹಾರ ; ಸ್ಪೀಕ‌ರ್ ಯು.ಟಿ. ಖಾದರ್

ಮಂಗಳೂರು:ಇತ್ತೀಚಿಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆಗಳೆಲ್ಲವನ್ನೂ ಬಗೆಹರಿಸಲಾಗಿದೆ. ಇನ್ನು ಮುಂದೆ ಕೆಂಪು ಕಲ್ಲಿನ ದರ ಹಿಂದಿನ ದರಕ್ಕಿಂತ ಅಧಿಕವಾಗಲು ಸಾಧ್ಯವಿಲ್ಲ. ಸರ್ಕಾರಕ್ಕೆ ಸಲ್ಲಿಸಬೇಕಾದ ರಾಜಧನವನ್ನು ಕಡಿಮೆಗೊಳಿಸಲಾಗಿದ್ದು ಹಿಂದೆ ಇದ್ದ ನಿಯಮಗಳನ್ನು ಸರಳೀಕರಣಗೊಳಿಸಲಾಗಿದೆ. ಇನ್ನು ಮುಂದೆ ವ್ಯಾಪಾರಸ್ಥರು ಕೆಂಪು ಕಲ್ಲು ವ್ಯಾಪಾರವನ್ನು ಧೈರ್ಯದಿಂದ ಮಾಡಬಹುದು ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್ ತಿಳಿಸಿದರು . ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊನ್ನೆಯ ಕ್ಯಾಬಿನೆಟ್‌ನಲ್ಲಿ ಅಧಿಕಾರಿಗಳು, ಶಾಸಕರು, ಕೆಂಪು ಕಲ್ಲಿನ…

Read More

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭ

ಅನೇಕ ದಿನಗಳ ಕನಸಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭಗೊಂಡಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಆರಂಭಗೊಳ್ಳುವುದರೊಂದಿಗೆ ಈ ಭಾಗದ ಪ್ರಯಾಣಿಕರ ಬಹುಕಾಲದ ಕನಸು ನನಸಾಗಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡು ಇದೀಗ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ನಡುವೆ ವಿದ್ಯುತ್‌ಚಾಲಿತ ರೈಲುಗಳ ಓಡಾಟ ಆರಂಭಗೊಂಡಿದೆ. ಸೆ.11 ರಂದು ವಿದ್ಯುತ್‌ ಚಾಲಿತ ರೈಲು ಇಂಜಿನ್‌ನ…

Read More

ದಕ್ಷಿಣ ಕನ್ನಡ ಜಿಲ್ಲೆಯ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತನಿಖೆಗೆ ಕೇಂದ್ರ ಸರಕಾರ ತನಿಖಾ ತಂಡವನ್ನು ರಚಿಸಲಿ ; ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ.

ಕರಾವಳಿ ಭಾಗದಲ್ಲಿ ನಿರ್ಮಾಣವಾದ ರಾಷ್ಟ್ರೀಯ ಹೆದ್ದಾರಿಯು ಅವೈಜ್ಞಾನ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಸೂಕ್ತವಾದ ತನಿಖೆ ನಡೆಯಬೇಕೆಂದು ಕೇಂದ್ರ ಸರಕಾರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಆಗ್ರಹಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕರಾವಳಿಯ ರಸ್ತೆಗಳು ಅವ್ಯವಸ್ಥೆಗಳ ಆಗರವಾಗಿದೆ . ಮಾರ್ಗಗಳು ಅವೈಜ್ಞಾನಿಕತೆ ಮತ್ತು ಕಳಪೆ ಕಾಮಗಾರಿಯಿಂದ ಕೂಡಿದೆ . ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇಂದ್ರದ ಹೆದ್ದಾರಿ ಇಲಾಖೆಗೆ ಪತ್ರವನ್ನು ಬರೆಯಲಾಗಿದೆ . ಕರಾವಳಿ…

Read More

ಮಂಗಳೂರಿಗೆ ಕೀರ್ತಿ ತಂದ ಸಹೋದರ ಸಹೋದರಿಯರು

ಮಂಗಳೂರು : ಮಂಗಳೂರು ನಗರದ ಬಜಾಲ್ ನಿವಾಸಿಯಾದ ಕೇವಲ ಐದೂ ವರ್ಷದ ಹಾಗೂ 11 ವರ್ಷದ ಸಹೋದರ ಸಹೋದರಿಯವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ ಸೆಪ್ಟೆಂಬರ್ 6 ,2025 ಬೆಂಗಳೂರಿನ , ಕಿಂಗ್ಸ್ ಮೆಡವ್ಸ್ ಹೋಟೆಲ್ ನಲ್ಲಿ ಆಯೋಜಿಸಲಾದ ಮಿಸ್ ಪ್ರತಿಭಾ ಸಂಶಿಮಠ ಇವರ ನೇತೃತ್ವದಲ್ಲಿ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಅನ್ನು ಲಹರ್ ಸಾಯಿ ಇವರು ಹಾಗೂ ಅವರ ಸಹೋದರಿ…

Read More

ಅಬ್ಬಕ್ಕಳ ಕರ್ಮಭೂಮಿ ಉಳ್ಳಾಲದಲ್ಲಿ ಅಬ್ಬಕ್ಕ ರಥಯಾತ್ರೆ ನಾಳೆ ಸಂಪನ್ನ

ಮಂಗಳೂರು: ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತದವತಿಯಿಂದ ನಡೆಯುತ್ತಿರುವ ರಾಣಿ ಅಬಕ್ಕೆ ರಥಯಾತ್ರೆಯ ಸಮಾರೋಪ ಸಮಾರಂಭ ಹಾಗೂ ಬೃಹತ್ ಶೋಭಯಾತ್ರೆ ಮಂಗಳೂರಿನಲ್ಲಿ ನಾಳೆ ನಡೆಯಲಿದೆ ಎಂದು ಎ ಬಿ ವಿ ಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿಯ ಪ್ರಯುಕ್ತ ಅಬ್ಬಕ್ಕ ರಥಯಾತ್ರೆಯು ಸೆಪ್ಟೆಂಬರ್ 6 ರಿಂದ ಮೊದಲ್ಗೊಂಡು ರಾಜ್ಯಾದ್ಯಂತ ಬಹಳ ಯಶಸ್ವಿ ಯಾಗಿ ಸಂಚರಿಸುತ್ತಾ…

Read More

ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಸೆ. 16 ರಿಂದ 21ರ ವರೆಗೆ

ಮಂಗಳೂರು: ಮಿಲಾಗ್ರಿಸ್ ಕಾಲೇಜು ಮಂಗಳೂರು ಹಾಗೂ ಯೂಸ್ಟ್ ಬುಕ್ ಆರ್ ಇದರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16 ರಿಂದ 21ರ ವರೆಗೆ ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆಲ್ವಿನ್ ಸೆರಾವ್ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಮಕ್ಕಳಲ್ಲಿ ಇಂದು ಪುಸ್ತಕವನ್ನು ಓದುವ ಹವ್ಯಾಸ ಕಡಿಮೆ ಆಗ್ತಾ ಇದೆ , ವಿದ್ಯಾರ್ಥಿಗಳಲ್ಲಿ ಓದುವ…

Read More

ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಗೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕು- ಐವನ್ ಡಿ’ಸೋಜಾ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಯು ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೭ ರ ತನಕ ರಾಜ್ಯದಲ್ಲಿ ನಡೆಯಲಿದ್ದು ಇದಕ್ಕೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಕರೆ ನೀಡಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ರಾಜ್ಯದಲ್ಲಿ ಇನ್ನೇನೂ ಕೆಲವೇ ದಿನಗಳಲ್ಲಿ ಜಾತಿ ಗಣತಿಯು ನಡೆಯಲಿರುವುದು . ಸಮೀಕ್ಷೆಯಲ್ಲಿ ಸಾರ್ವಜನಿಕರಿಗಾಗಿ ಸುಮಾರು ೬೦ ಪ್ರಶ್ನಾವಳಿಯ ನಮೂನೆಗಳು ಬಿಡುಗಡೆ ಮಾಡಲಾಗಿದೆ.ಈ ಪ್ರಶ್ನೆಗಳಿಗೆ…

Read More

ಪ್ರತಿಭೆಗಳಿಂದ ಪ್ರಶಸ್ತಿಯನ್ನು ಬಾಚಿಕೊಳ್ಳುತ್ತಿರುವ ಮಂಗಳೂರಿನ ಪುಟಾಣಿ ಪ್ರತಿಭೆಯ ಕಿರೀಟಕ್ಕೆ ಮತ್ತೊಂದು ಗರಿ

ಬೆಂಗಳೂರಿನಲ್ಲಿ ನಡೆದ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಿ ಜೂನಿಯರ್ ಮಿ.ಇಂಡಿಯಾ ಸ್ಪರ್ಧೆಯಲ್ಲಿ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡ ಮಂಗಳೂರಿನ ಪುಟಾಣಿ ಪ್ರತಿಭೆ ಶೌರ್ಯ ರಾವ್. ಮಂಗಳೂರು ನಗರದ ಶ್ರೀನಿಧಿ ರಾವ್ ಮತ್ತು ಅಶ್ವಿನಿ ರಾವ್ ದಂಪತಿಯ ಪುತ್ರ , ಕೇವಲ 8 ವರ್ಷ ದ ಬಾಲಕ ಶೌರ್ಯ ರಾವ್. ಮಂಗಳೂರಿನ ಎಸ್‌ಡಿಎಂ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿದ್ದಾರೆ. ನೃತ್ಯ, ನಟನೆ, ಈಜು, ಯೋಗ, ತಲೀಮ್, ಕ್ಯಾಲಾಸ್ಟಿಕ್ನಿಕ್ಸ್, ಫ್ರೀಸ್ಟೈಲ್ ಜಿಮ್ನಾಸ್ಟಿಕ್,…

Read More
error: Content is protected !!