ಉಡುಪಿ ನಗರಸಭೆಯಲ್ಲಿ ಆಸ್ತಿ ತೆರಿಗೆ ವಂಚನೆ ಪ್ರಕರಣ- ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ನಗರಸಭೆ ಹೊರಗಡೆ ತೆರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬನ್ನಂಜೆ ನಿವಾಸಿ ಶಾಲಿನಿ ಹಾಗೂ ಕುಕ್ಕಿಕಟ್ಟೆಯ ಗಣೇಶ್ ಎಂದು ಗುರುತಿಸಲಾಗಿದೆ.ಆನಂದ ಸುವರ್ಣ ಎಂಬವರು ಕಲ್ಮಾಡಿಯಲ್ಲಿರುವ ತನ್ನ ಕಟ್ಟಡಕ್ಕೆ ಸಂಬಂಧಪಟ್ಟಂತೆ 2025ರ ಅ.16ರಂದು 12 ವರ್ಷಗಳ ಆಸ್ತಿ ತೆರಿಗೆ ಮೊತ್ತ ಒಟ್ಟು 34,730 ರೂ. ಹಣವನ್ನು ನಗರಸಭೆ ಕಚೇರಿಯಲ್ಲಿ ಹೊರಗಡೆ ಕೆಲಸ ಮಾಡಿ…

Read More

ಮಂಗಳೂರಿನಲ್ಲಿ ಮನೆ ಕೆಲಸಕ್ಕೆ ತೆರಳಿದ ಮಹಿಳೆ ನಾಪತ್ತೆ

ಮಂಗಳೂರು:ಮನೆ ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ನಗರದ ಹೊಯ್ಗೆ ಬಜಾರ್‌ನ ತಾಜ್ ಸೈಕಲ್ ಶಾಪ್ ಸಮೀಪ ವಾಸವಾಗಿದ್ದ ರೇಖಾ ಈಬಕ್ಕನವರ್ (40) ಅವರು ಫೆಬ್ರವರಿ 18ರಂದು ಮನೆಯಿಂದ ತೆರಳಿದ ಬಳಿಕ ಮರಳಿಲ್ಲ ಎಂದು ತಿಳಿದುಬಂದಿದೆ.ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆ ಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕಾಣೆಯಾದವರ ವಿವರ:ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದಾರೆ. ಕನ್ನಡ ಭಾಷೆಯಲ್ಲಿ ಮಾತನಾಡುತ್ತಾರೆ.ಕಾಣೆಯಾದ ಮಹಿಳೆಯ ಕುರಿತು ಯಾವುದೇ ಮಾಹಿತಿ…

Read More

ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾದ ಯುವಕರ ತಂಡ

ಉಡುಪಿ: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂರು ಮಂದಿ ಯುವಕರ ತಂಡವೊಂದು ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ಬೆಳಿಗ್ಗೆ ಶಂಕರಪುರದಲ್ಲಿ ನಡೆದಿದೆ.ಹೆಲೆನ್ ಡಿಸೋಜಾ (70) ಸರ ಕಳೆದುಕೊಂಡ ವೃದ್ಧ ಮಹಿಳೆ. ಶನಿವಾರ ಬೆಳಗ್ಗೆ 10 ಗಂಟೆಯ ವೇಳೆಗೆ ಈಕೆ ಮನೆಯಲ್ಲಿರುವಾಗ ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದ ಯುವಕರ ತಂಡ ಅಕ್ಕ ಪಕ್ಕದ ಮನೆಯವರ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಮಹಿಳೆಯ ಮೊಬೈಲ್ ನಂಬ‌ರ್ ಕೇಳಿ ಬರೆಯುತ್ತಿದ್ದಂತೆ ಒಬ್ಬಾತ…

Read More

ಫೆ 23 ರಂದು ಮಂಗಳೂರಿನ ಕರಂಗಲ್ಪಾಡಿಯಲ್ಲಿ FAMCO ನೂತನ ಶಾಖೆಯ ಉದ್ಘಾಟನೆ …. !

ಮಂಗಳೂರು:ಫ್ಯಾಮಿಲಿ ಡೆವೆಲಪಮೆಂಟ್ ಕೋ ಆಪರೇಟಿವ್ ತ್ರಿಫ್ಟ್ ಆಂಡ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ತನ್ನ ಶಾಖೆಯನ್ನು ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ ತೆರದಿದ್ದು ಹಣಕಾಸು ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ . ಫಾಮ್ಕೋ ದ ಶಾಖೆಯು ಕರ್ನಾಟದಲ್ಲಿ ಇನ್ನಷ್ಟು ವಿಸ್ತರಣೆಯಾಗಬೇಕೆನ್ನುವ ಉದ್ದೇಶದಿಂದ ಫೆ 23 ರಂದು ಮಂಗಳೂರಿನ ಕರಂಗಲ್ಪಾಡಿಯಲ್ಲಿ ಉದ್ಘಾಟನೆ ನಡೆಯಲಿದೆ ಎಂದು ಝೋನೆಲ್ ಹೆಡ್ ಸುರೇಶ್ ಹೇಳಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಫೆ. 28 ರಂದು ಒಂದೇ…

Read More

ಕಯ್ಯಾರು ಭಾಗದ ಐತಿಹಾಸಿಕ ಚರ್ಚ್ ಕಟ್ಟಡ ಕೆಡವಲು ಮಂಗಳೂರು ಧರ್ಮಪ್ರಾಂತ್ಯದ ಆಡಳಿತ ಹಾಗೂ ಸಂಬಂಧಪಟ್ಟ ಪಾದ್ರಿಗಳೇ ಕಾರಣ : ಗ್ರಾಮಸ್ಥ ವಿಲ್ಸನ್ ಜೆ.ಪಿ. ಡಿಸೋಜಾ

ಮಂಗಳೂರು:ಕಾಸರಗೋಡು ಜಿಲ್ಲೆಯ ಕಯ್ಯಾರು ಗ್ರಾಮದ ಐತಿಹಾಸಿಕ ಹಾಗೂ ಭಾವನಾತ್ಮಕ ಸಂಬಂಧ ಹೊಂದಿರುವ ಹಳೆಯ ಚರ್ಚ್ ಕಟ್ಟಡವನ್ನು ಕೆಡವಿ ನೆಲ ಸಮಾನ ಮಾಡಿದ್ದು ಈ ಕ್ರಮಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಗ್ರಾಮದ ಎಲ್ಲ ಸಮುದಾಯದವರಿಗೂ ಈ ಕಟ್ಟಡದೊಂದಿಗೆ ಭಾವನಾತ್ಮಕ ನಂಟು ಇದೆ. “ಇದು ಕೇವಲ ಒಂದು ಕಟ್ಟಡವಲ್ಲ; ನಮ್ಮ ಊರಿನ ಗುರುತು. ಬಹುಮತದ ಆಧಾರದ ಮೇಲೆ, ಏಕಪಕ್ಷೀಯ ಅಹಂಕಾರದ ನಿಲುವಿನಿಂದ ಇಂತಹ ಐತಿಹಾಸಿಕ ಕಟ್ಟಡವನ್ನು ಕೆಡವಲು ಯತ್ನಿಸುವುದು ಸರಿಯಲ್ಲ,” ಎಂದು ಚಿತ್ರಕಲಾವಿದರು ಮತ್ತು ಪ್ರಾಚ್ಯವಸ್ತು ಪ್ರೇಮಿಗಳಾದ ವಿಲ್ಸನ್ ಜೆ.ಪಿ….

Read More

ವಿವೇಕ್ ಎಕ್ಸ್‌ಪ್ರೆಸ್‌ನಲ್ಲಿಯೂ ಅತಿಯಾದ ನೂಕುನುಗ್ಗಲು ; ದೃಢೀಕೃತ ಟಿಕೆಟ್ ಹೊಂದಿದರೂ ಸಂಕಷ್ಟ ಅನುಭವಿಸಿದ ಕುಟುಂಬ

ಮಂಗಳೂರು: ವಿವೇಕ್ ಎಕ್ಸ್ಪ್ರೆಸ್ ರೈಲು ಸಂಖ್ಯೆ 22851 ರಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದು ಬೋಗಿಯಲ್ಲಿನ ಅನಧಿಕೃತ ಪ್ರಯಾಣಿಕರ ಪ್ರವೇಶದಿಂದ ಅತಿಯಾದ ನೂಕುನುಗ್ಗಲಿನಿಂದ ಕುಟುಂಬ ಒಂದು ಸಂಕಷ್ಟ ಅನುಭವಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಏಳು ಮಂದಿ ಸದಸ್ಯರ ಕುಟುಂಬವು ದೃಢೀಕೃತ ಟಿಕೆಟ್ ಹೊಂದಿದ್ದರೂ, ಬೋಗಿಯೊಳಗೆ ಅನಧಿಕೃತ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಂಡಿರುವುದರಿಂದ ಕುಳಿತುಕೊಳ್ಳಲು ಹಾಗೂ ಚಲಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಲಾಗಿದೆ. ಬೋಗಿಯ ದಾರಿಗಳು ಹಾಗೂ ಸಂಪರ್ಕ ಭಾಗಗಳಲ್ಲಿ ಜನ ಕುಳಿತಿರುವುದರಿಂದ ಶೌಚಾಲಯ ಬಳಸಲು…

Read More

ಬಂಟ್ವಾಳ ಉಪವಿಭಾಗದ ನೂತನ ಎಎಸ್ಪಿ ಯವರನ್ನು ಭೇಟಿ ಮಾಡಿದ SDPI ನಾಯಕರು

ಬಂಟ್ವಾಳ : ಬಂಟ್ವಾಳ ಪೊಲೀಸ್ ಉಪ ವಿಭಾಗಕ್ಕೆ ನೂತನವಾಗಿ ನೇಮಕವಾದ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ರವರನ್ನು SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದಲ್ಲಿ ಸೌಹಾರ್ದ ಭೇಟಿಯಾಗಿ ಮಾತುಕತೆ ನಡೆಸಿದರು. ಜಿಲ್ಲೆಯಲ್ಲಿ ಶಾಂತಿ ಕಾಪಾಡುವಲ್ಲಿ ಪೊಲೀಸ್ ಇಲಾಖೆ ತೆಗೆದುಕೊಂಡ ದಿಟ್ಟ ಕ್ರಮಗಳ ಬಗ್ಗೆ ಅಭಿನಂದನೆ ಸಲ್ಲಿಸಿದರು. ಇತ್ತೀಚೆಗೆ ಒಂದು ಧರ್ಮದ ಹೆಸರಿನಲ್ಲಿ ಹಿಂದೂ ರಾಷ್ಟ್ರಸಮಿತಿ ಎಂಬ ದೇಶವಿರೋಧಿ ಕಾರ್ಯಕ್ರಮಗಳು ಬಂಟ್ವಾಳ ಸೇರಿದಂತೆ ಕೆಲವು ಕಡೆ ನಡೆಯುತ್ತಿರುವುದನ್ನು ಸಹಾಯಕ ಪೊಲೀಸ್ ವರಿಷ್ಟಾಧಿಕಾರಿಯವರ…

Read More

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು: ಕಬಕ ನಿವಾಸಿ ಹಾಗೂ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ಮಹಾನಗರಗಳಲ್ಲಿ ಖಾಸಗಿ ಉಪಗ್ರಹ ವಾಹಿನಿಗಳಲ್ಲಿ ಮುಖ್ಯ ಸಂಪಾದಕೀಯ ಹುದ್ದೆಗಳನ್ನು ಅಲಂಕರಿಸಿದ್ದ ಅವರು, ತಮ್ಮ ವೃತ್ತಿಜೀವನದಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದರು.ಅವರು ಅನಾರೋಗ್ಯದ ಹಿನ್ನೆಲೆ ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.ಅವರ ನಿಧನ…

Read More

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕೋವಿ ದಾಸ್ತಾನು ಕೊಠಡಿಗಳ ಪರಿಶೀಲನೆ; ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ನೇತೃತ್ವದಲ್ಲಿ ಕಾರ್ಯಾಚರಣೆ

ಪುತ್ತೂರು: ಕೃಷಿಕರಿಂದ ಕೋವಿಗಳನ್ನು ಠೇವಣಿ ಇಟ್ಟ ಕೋವಿಗಳ ದಾಸ್ತಾನು ಕೊಠಡಿಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ಪೊಲೀಸರ ಸಮಕ್ಷಮದಲ್ಲಿ ಫೆ.20ರಂದು ಪುತ್ತೂರಿನಲ್ಲಿ ಪರಿಶೀಲನೆ ಮಾಡಿದರು. ರೈತರಿಂದ ಕೋವಿಗಳನ್ನು ಠೇವಣಿ ಮೂಲಕ ದಾಸ್ತಾರಿಸಿಕೊಂಡ ಪುತ್ತೂರಿನ ದೇವಕಿಕೃಪ ಮತ್ತು ಎಸ್‍ಬಿಬಿ ಕಟ್ಟಡಗಳ ಕೊಠಡಿಗಳಲ್ಲಿ ಇರಿಸಲಾಗಿದ್ದು, ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ಅವರು ಪುತ್ತೂರು ಪೊಲೀಸರ ಸಮಕ್ಷಮದಲ್ಲಿ ದೇವಿಕೃಪಾದ ಕಟ್ಟಡದ ಮೇಲಂತಸ್ತಿನಲ್ಲಿರುವ ಎರಡು ಕೊಠಡಿಗಳನ್ನು ಪರಿಶೀಲಿಸಿದರು. ಬಳಿಕ ಕೆಳಗಿನ ಅಂಗಡಿಯೊಳಗಿರುವ ಇನ್ನೊಂದು ಕೊಠಡಿಗೂ ತೆರಳಿದರು ಸಂಜೆ ವೇಳೆ ಪಕ್ಕದ…

Read More

ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆ

ಪುತ್ತೂರು: ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಸ್ಥಳೀಯರು ಶವವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತದೇಹವು ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ…

Read More
error: Content is protected !!