ಪುತ್ತೂರಿನಲ್ಲಿ ದಲಿತ ನಿಂದನೆ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಎಸ್‌ಸಿ ಘಟಕ; ಅಶೋಕ್ ರೈ ವಿರುದ್ಧದ ಆರೋಪ ರಾಜಕೀಯ ಪ್ರೇರಿತವೆಂದ ಬಾಬು ಮರಿಕೆ

ಪುತ್ತೂರು: ವಿಧಾನ ಪರಿಷತ್ ವಿರೋಧÀ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಉಪ್ಪಿನಂಗಡಿಯಲ್ಲಿ ಶಾಸಕ ಅಶೋಕ್ ರೈ ವಿರುದ್ಧ ರಾಜಕೀಯ ಹೇಳಿಕೆ ನೀಡಿ ಲೇವಡಿ ಮಾಡಿದ್ದರು. ಇದಕ್ಕೆ ಶಾಸಕರು ಕೂಡ ರಾಜಕೀಯ ಹೇಳಿಕೆ ಮೂಲಕ ಪ್ರತ್ಯುತ್ತರ ನೀಡಿದ್ದಾರೆಯೇ ಹೊರತು ಎಲ್ಲೂ ಕೂಡ ಅವರು ದಲಿತ ಸಮುದಾಯವನ್ನು ನಿಂದಿಸುವ ಹೇಳಿಕೆ ನೀಡಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಎಸ್‌ಸಿ ಘಟಕ ಹೇಳಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಾಬು ಮರಿಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಶೋಕ್ ರೈ…

Read More

ಪುತ್ತೂರು ಹಾರಾಡಿ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಪುತ್ತೂರು ಹಾರಾಡಿ ರೈಲ್ವೇ ಹಳಿಯಲ್ಲಿ ಫೆಬ್ರವರಿ 20ರಂದು ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಹಳಿಯ ಬಳಿ ಶವ ಪತ್ತೆಯಾಗಿರುವುದನ್ನು ಗಮನಿಸಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸ್ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ.ಈ ಕುರಿತು ಪ್ರಕರಣ…

Read More

ಕಾರ್ಕಳ: ಮನೆಯಲ್ಲಿ ಕುಸಿದುಬಿದ್ದು ಯುವಕ ಮೃತ್ಯು

ಉಡುಪಿ: ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ. ಎರ್ಲಪಾಡಿಯ ನಿವಾಸಿ ಸುಹೇಶ್ ಕುಮಾರ್ (22) ಮೃತಪಟ್ಟ ಯುವಕ. ಇವರು 15 ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು, ಔಷಧಿ ತೆಗೆದುಕೊಳ್ಳುತ್ತಿದ್ದರು. ಗುರುವಾರ ಮನೆಯಲ್ಲಿ ಕುಳಿತಿದ್ದವರು ಒಮ್ಮೇಲೆ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸುಹೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ‌. ಈ ಬಗ್ಗೆ ಕಾರ್ಕಳ ನಗರ…

Read More

ಉಡುಪಿ ಶ್ರೀಕೃಷ್ಣಮಠಕ್ಕೆ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.

Read More

ಮಂಗಳೂರು ಮಹಾನಗರ ಪಾಲಿಕೆ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ ₹40 ಲಕ್ಷ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಬೊಲ್ಲಗುಡ್ಡೆ ಉಷಾ ಮನೆಯಿಂದ ಸತೀಶ್‌ ಮನೆಯವರೆಗೆ ಸ್ಥಳೀಯರ ಮನವಿಯಂತೆ ರೂ. 40ಲಕ್ಷ ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ನಿಕಟಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ಶೋಭಾ ಪೂಜಾರಿ ಹಾಗೂ ಮಂಡಲದ ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ…

Read More

ಮಂಗಳೂರಿನಲ್ಲಿ MIR ನೆಟ್ ಝೀರೋ ಶೃಂಗಸಭೆ ಉದ್ಘಾಟನೆ.ಕಾರ್ಬನ್ ನ್ಯೂಟ್ರಲ್ ನಗರಗಳ ನಿರ್ಮಾಣಕ್ಕೆ ಜಾಗತಿಕ ಚಿಂತನೆ

ಮಂಗಳೂರು:ಭಾರತದ ಕಾರ್ಬನ್ ನ್ಯೂಟ್ರಲ್ ಭವಿಷ್ಯದ ನಗರಗಳ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯಾಗಿ MIR ನೆಟ್ ಝೀರೋ ಶೃಂಗಸಭೆ ಉದ್ಘಾಟನೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು. ಕಾರ್ಯಕ್ರಮದಲ್ಲಿ ಅಭಯ್ ಭಕ್ರೆ, BEE ಡೈರೆಕ್ಟ್ ಜನರಲ್, ಟಿ.ಡಿ. ರಾಜೇಗೌಡ,ಶಾಸಕರು ಶೃಂಗೇರಿ, ರಫೆಲೋ ಮೊರ್ರಾಜ್ಜೊ, ಸಿಇಒ MIR ಗ್ರೂಪ್, GIANDO medico milano, Consulate general Italy, ಬೆಂಗಳೂರು, ಕ್ಯಾಪ್ಟನ್ ಬ್ರಿಜೇಶ್ ಚೌಟ, ಗೋಕುಲದಾಸ್ ನಾಯಕ್, ಪ್ರೊ. ಬಿ.ರವಿ, ಡೈರೆಕ್ಟರ್, NITK ಸೂರ್ಯನಾರಾಯಣ್ , ಸಿಇಒ MSEZ,ಮತ್ತಿತರ ಗಣ್ಯರು ಉಪಸ್ಥಿತರಿದ್ದರು….

Read More

ದ್ವಿ ಚಕ್ರ ಟ್ಯಾಕ್ಸಿ ವರ್ಸಸ್ ತ್ರಿಚಕ್ರ -ಟ್ಯಾಕ್ಸಿ ನಡುವೆ ಶುರುವಾಯ್ತು ಮಂಗಳೂರಿನಲ್ಲಿ ದೊಡ್ಡ ಹೋರಾಟ…. !

ಮಂಗಳೂರು:ಅನಧಿಕೃತ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ (SLP) ಸಲ್ಲಿಸುವಂತೆ ಒತ್ತಾಯಿಸಿ ಇಂಡಿಯನ್ ವೆಹಿಕಲ್ಸ್ ಡ್ರೈವರ್ ಟ್ರೇಡ್ ಯೂನಿಯನ್ ಹಾಗೂ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಒಕ್ಕೂಟಗಳು ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸ್ನೇಹಜೀವಿ ಸಂತೋಷ್ ಕುಮಾರ್ ಮಾತನಾಡಿ , ಮೋಟಾರ್ ವಾಹನಗಳ ಕಾಯ್ದೆ 1988ರ ಅಡಿಯಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಯಾವುದೇ ನೇರ ಪರವಾನಗಿ ಇಲ್ಲದಿದ್ದರೂ ಸಾರ್ವಜನಿಕ…

Read More

ಮಂಗಳೂರು ಮಹಾ ನಗರ ಪಾಲಿಕೆಯ ನಿರ್ದೇಶನಕ್ಕೆ ಡೋಂಟ್ ಕೇರ್….?!

ಮಂಗಳೂರು:ಸೀರೆ ಬೇಕೇ ಸೀರೆ ಎನ್ನುವ ಹಾಗೆ ಕಾಣ್ತಾ ಇದೆ ಬುದ್ಧಿವಂತರ ಜಿಲ್ಲೆಯ ಈ ಒಂದು ಸ್ಪಾಟ್. ಹೌದು ಅಷ್ಟಕ್ಕೂ ಈ ಇಂಟ್ರೆಸ್ಟಿಂಗ್ ವಿಷಯ ವಸ್ತು ಅಡಗಿರುವುದು ರೈಲ್ವೇ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಎನ್ನುವುದು ಕಟು ಸತ್ಯ . ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಗ್ರಂಥಾಲದ ಸನಿಹ ಇರುವ ಮಾರ್ಗದ ಬದಿಯು ಈ ಮೊದಲು ಹೆಚ್ಚಾಗಿ ಕಸದ ರಾಶಿಯಿಂದಲೇ ತುಂಬಿರುತ್ತಿತ್ತು . ಇದು ಆ ಮಾರ್ಗವಾಗಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಕಿರಿ ಕಿರಿಯನ್ನು ದುರ್ವಾಸನೆಯಿಂದ ಮೂಗು ಮುಚ್ಚಿ ಹೋಗುವಂತೆ…

Read More

ನೇತ್ರಾವತಿ ಸೇತುವೆಗೆ ಮಿನಿ ಟೆಂಪೋ ಡಿಕ್ಕಿ – ಫೆನ್ಸಿಂಗ್‌ಗೆ ಭಾರಿ ಹಾನಿ

ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.ಈ ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ. ಐದು ವರುಷಗಳ ಹಿಂದೆ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಹಲವರು ಆತ್ಮಹತ್ಯೆಗೈದಿದ್ದ ಘಟನೆ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಇದೇ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು…

Read More

ಅಂತರ್ ರಾಜ್ಯ ಮಾದಕ ವಸ್ತು ಮಾರಾಟಗಾರರ ಬಂಧನ.ಒಟ್ಟು 38 ಲಕ್ಷದ 42,000/-ಮೌಲ್ಯದ ಮಾದಕ ವಸ್ತು, ವಾಹನ, ಮಾರಕಾಸ್ತ್ರ ಹಾಗೂ ಸೊತ್ತುಗಳ ವಶ.

ದ.ಕ ಜಿಲ್ಲಾ ಪೊಲೀಸ್‍ ಆಧೀಕ್ಷಕರ ವಿಶೇಷ ತಂಡದಿಂದ ಮಾದಕ ವಸ್ತು ಮಾರಾಟಗಾರರ ಜಾಲದ ಪ್ರಮುಖ ಆರೋಪಿಗಳಾದ 1) ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಪ್ರಾಯ: 30 ವರ್ಷ ತಂದೆ: ದಿ| ಅಶ್ರಪ್‌ ವಾಸ: ಚೆನ್ನಿಲೊಟ್ಟು, ವೇಲಂ, ವಡಕರ್‌ ತಾಲೂಕು, ಕೋಝಿಕೋಡ್, ಕೇರಳ 2) ಇಸ್ಮಾಯಿಲ್‌ ಪ್ರಾಯ: 28 ವರ್ಷ ತಂದೆ: ಇಬ್ರಾಹಿಂ ವಾಸ: ಮುಂಡಿಕುಂಞಲ್‌, ಚರುಕಾಟುರ್‌ ಗ್ರಾಮ ಮಾನಂದವಾಡಿ, ವಯನಾಡ್‌ ಜಿಲ್ಲೆ ಕೇರಳ 3) ಸಂಶೀರ್‌ ಪ್ರಾಯ: 27 ವರ್ಷ ತಂದೆ: ಬಶೀರ್‌ ವಾಸ: ಕಹ್ನೀರಾ,…

Read More
error: Content is protected !!