ಶ್ರೀ ರಾಮ್ ಫೈನಾನ್ಸ್ ಮಂಗಳೂರು ಇದರ ವತಿಯಿಂದ 1000 ಕ್ಕೂ ಅಧಿಕ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ.

ಮಂಗಳೂರು: ನಮ್ಕ ದೇಶದಲ್ಲಿ ಶೇ 65% ರಷ್ಣು ಯುವ ಸಮೂಹವೇ ಇದೆ, ಈ ಯುವ ಸಮೂಹದ ಸಮಯಗಳು ದೇಶ ಕಟ್ಟುವ ಕಾರ್ಯಕ್ಕೆ ವಿನಿಯೋಗ ಆಗಬೇಕೆ ಹೊರತು, ದುರುಪಯೋಗವಾದರೆ ದೇಶಕ್ಕೆ ಮಾರಕ. ಹಾಗಾಗಿ ಯುವಕ ಶಕ್ತಿ ಸದ್ಬಳಕೆ, ಸ್ವಾಭಿಮಾನದ ಜೀವನ ನಮ್ಮ ಸಮಾಜದಲ್ಲಿ ಆಗಬೇಕಾದರೆ ಉಳ್ಳವರು ಮುಂದೆ ಬರಬೇಕು, ವಿದ್ಯಾರ್ಜನೆಗೆ, ನೈತಿಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು, ವ್ಯವಹಾರದ ತನ್ನ ಪಾಲನ್ನು ಶಿಕ್ಷಣಕ್ಕೆ ನೀಡುತ್ತಿರುವ ಶ್ರೀ ರಾಮ್ ಫೈನಾನ್ಸ್ ನ ಸೇವೆ ನಿಜವಾಗಿಯೂ ಮೆಚ್ಚತಕ್ಕದ್ದು ಎಂದು ದ.ಕ ಜಿಲ್ಲಾ ಸಂಸದರಾದ…

Read More

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

ಮಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ.ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದ. ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಲಾರಿ ರಸ್ತೆಯಲ್ಲಿ…

Read More

ಕೆಎಂಸಿ ಆಸ್ಪತ್ರೆಯ ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಉತ್ತಮ ಆರೈಕೆ ಗ್ಯಾಸ್ಟ್ರೋಎಂಟರ್ಲಾಜಿ ಸೇವೆ 25ನೇ ವರ್ಷಕ್ಕೆ ಪಾದಾರ್ಪಣೆ

ಮಂಗಳೂರು: ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಾಜಿ ಸೇವೆಗೆ 25 ವರ್ಷ ತುಂಬಿದ್ದು . ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸಹಾನುಭೂತಿಯ ರೋಗಿಯ ಆರೈಕೆಯನ್ನು ಸೂಚಿಸುತ್ತಿದೆ . 2000ನೇ ವರ್ಷದಲ್ಲಿ ಆರಂಭವಾದ ಈ ಸೇವೆಯು ಸುಧಾರಿತ ಡೈಯಾಗ್ನೋಸ್ಟಿಕ್ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಚಿಕಿತ್ಸೆಯನ್ನು ನೀಡುತ್ತಾ ಬರುತ್ತಿದೆ ಎಂದು ಗ್ಯಾಸ್ಟ್ರೋ ಎಂಟರಾಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ಬಿ ವಿ ತಂತ್ರಿ ತಿಳಿಸಿದರು. ಅವರು ಕೆಎಂಸಿ ಆಸ್ಪತ್ರೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕಳೆದ…

Read More

ಸೆ.15ರಂದು ಮಂಗಳೂರಿನಲ್ಲಿ ಜೀ಼ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಯ ಮಹಾ ಆಡಿಷನ್

ಮಂಗಳೂರು: ಜೀ಼ ಕನ್ನಡ ವಾಹಿನಿ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡಲು ಮತ್ತೊಮ್ಮೆ ವೇದಿಕೆ ಸಿದ್ಧಮಾಡಿದೆ . ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದೆ. ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ ಕಿಲಾಡಿಗಳಲ್ಲಿ ಭಾಗವಹಿಸುವುದಾದರೆ ನಿಮ್ಮ ವಯಸ್ಸು 16 ರಿಂದ…

Read More

ವೃದ್ಧೆಯ ಚಿನ್ನದ ಸರ ಕದ್ದ ಖದೀಮನ ಬಂಧನ

ಉಡುಪಿ:ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಚಿನ್ನದ ಎಗರಿಸಿದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಸುನಿಲ್ ರಮೇಶ್ ಲಮಾಣಿ(29) ಬಂಧಿತ ಆರೋಪಿಯಾಗಿದ್ದು ಈತನಿಂದ ಕಳವು ಮಾಡಿದ ಚಿನ್ನದ ರೋಪ್ ಚೈನನ್ನು ವಶಪಡಿಸಿಕೊಳ್ಳಲಾಗಿದೆ. ಸೆ.9ರಂದು ಕಾರ್ಕಳ ಎಳ್ಳಾರ ಗ್ರಾಮದ ಮುಳ್ಳಾಡು ನಿವಾಸಿ ಕುಮುದಾ ಶೆಟ್ಟಿ (80) ಎಂಬವರು ಮನೆಯ ಅಂಗಳ ದಲ್ಲಿ ಕುಳಿತುಕೊಂಡಿದ್ದರು ಆಗ ತಾನು ಕಾರ್ಕಳದ ಸೂಪರ್ ವೈಸರ್ ಎಂದು ಹೇಳಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬ ಮನೆಯಲ್ಲಿ ಸಿಸಿ ಕ್ಯಾಮರಾ ಇದೆಯೇ ಎಂದು ವಿಚಾರಿಸಿದನು ಬಳಿಕ…

Read More

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿ ಅಂಧರ್

ಬಂಟ್ವಾಳ : ಮಾರ್ಚ್ 29 ರಂದು ಸಂಜೆ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಪೊಸ್ಕೋ ಕೇಸ್ ನಲ್ಲಿ ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಸಂತ್ರಸ್ಥೆ ಬಾಲಕಿಯ ನೆರೆಮನೆವಾಸಿ ಅಬೂಬಕ್ಕರ್ (50) ಎಂದು ಗುರುತಿಸಲಾಗಿದೆ. ಆರೋಪಿ ದಿನಾಂಕ 29.03.2025 ರಂದು ಸಂಜೆ 05.00 ಗಂಟೆ ಸಮಯಕ್ಕೆ ನೊಂದ ಬಾಲಕಿ ಆಟವಾಡುತ್ತಿದ್ದಾಗ ಆಕೆಯನ್ನು ಯಾರು ವಾಸ್ತವ್ಯ ಇರದ ಮನೆಯ ಹಿಂಬಾಗಿಲಿನಲ್ಲಿರುವ ಸಿಟೌಟ್ ಗೆ ಕರೆದುಕೊಂಡು ಹೋಗಿ ಬಲಾತ್ಕಾರವಾಗಿ ಲೈಂಗಿಕಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ….

Read More

10 ಕಾಲೇಜು ವಿದ್ಯಾರ್ಥಿಗಳು ಸೇರಿ 488 ಮಂದಿ ಪಾಸಟಿವ್ ; ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಮಾದಕ ದ್ರವ್ಯ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವಂತೆಯೇ, ಡ್ರಗ್ಸ್ ಸೇವನೆಗೆ ಸಂಬಂಧಿಸಿ ಕಾಲೇಜುಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸಲಾಗುತ್ತಿದ್ದು ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ತಪಾಸಣೆಯ ಸಂದರ್ಭ 10 ಮಂದಿ ವಿದ್ಯಾರ್ಥಿಗಳು ಡ್ರಗ್ಸ್ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡ್ರಗ್ಸ್ ನಿಯಮಿತ ತಪಾಸಣೆ ಕುರಿತಂತೆ 113 ಕಾಲೇಜುಗಳು ಮುಂದೆ ಬಂದಿವೆ. ಅದರಲ್ಲಿ ಕೆಲವೊಂದು ದೂರು ಹಾಗೂ ಅನುಮಾನದ ಮೇರೆಗೆ ತಪಾಸಣೆ…

Read More

ಸೆಪ್ಟೆಂಬರ್ 18 ಮತ್ತು 19 ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ವಿಚಾರ ಸಂಕೀರಣ ಕಾರ್ಯಕ್ರಮ.

ಮಂಗಳೂರು: ಭಾರತ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಶಾಖೆ , ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಬೈಕಂಪಾಡಿ, ಮಂಗಳೂರು, ಕೆನರಾ ಕೈಗಾರಿಕಾ ಸಂಘ ಮಂಗಳೂರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 18 ಮತ್ತು 19 ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದೆಂದು ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ಸುಂದರ್ ಎಸ್…

Read More

ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಂಗ ಸಂಸ್ಥೆಯಾದ ಕದ್ರಿ ಕ್ರಿಕೆಟರ್ಸ್‌ ಹದಿನಾರನೇ ವರ್ಷದ ಕದ್ರಿ ಸ್ಟಾರ್ ನೈಟ್ ಕಾರ್ಯಕ್ರಮ

ಮಂಗಳೂರು: ಭಾರತ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಶಾಖೆ , ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಬೈಕಂಪಾಡಿ, ಮಂಗಳೂರು, ಕೆನರಾ ಕೈಗಾರಿಕಾ ಸಂಘ ಮಂಗಳೂರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 18 ಮತ್ತು 19 ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದೆಂದು ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ಸುಂದರ್ ಎಸ್…

Read More

ರಾಷ್ಟ್ರೀಯ ಹೆದ್ದಾರಿಯ ಗುಂಡಿಗಳ ಅವ್ಯವಸ್ಥೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಜನಾಕ್ರೋಶ ಪ್ರತಿಭಟನೆ

ಮಂಗಳೂರು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳ ಅವ್ಯವಸ್ಥೆಯಿಂದ ಅಪಘಾತ ನಡೆದು ಸಾವು ನೋವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಂತೂರು ವೃತ್ತದಲ್ಲಿ ಭಾರತೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯ ಭಾಗವಾಗಿ, ಕಾಂಗ್ರೆಸ್ ನಾಯಕರು ವಾಹನ ಅಪಘಾತದಲ್ಲಿ ಮರಣಿಸಿದವರ ಪ್ರತೀಕವಾಗಿ ಪ್ರತಿಕೃತಿ ಮೃತದೇಹವನ್ನು ಹೊತ್ತುಕೊಂಡು ಪಂಪ್‌ವೆಲ್‌ನಲ್ಲಿರುವ ಎನ್‌ಎಚ್‌ಎಐ ಕಚೇರಿಗೆ ಮೆರವಣಿಗೆ ನಡೆಸಿದರು. ಅಲ್ಲಿ ಅವರು ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. NHAI ಮತ್ತು BJP ಯ ನಿರ್ಲಕ್ಷ್ಯದಿಂದಾಗಿ…

Read More
error: Content is protected !!