ಉಡುಪಿ: ಅಸ್ಸಾಂ ಪ್ರವಾಸಕ್ಕೆ ತೆರಳಿದ್ದ ಯುವಕ ಮೃತ್ಯು

ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ.ಮೃತರನ್ನು ಅಶೋಕ್ ಆಚಾರ್ಯ (33) ಎಂದು ಗುರುತಿಸಲಾಗಿದೆ. ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿಯಾಗಿದ್ದರು. ಪ್ರವಾಸದ ವೇಳೆ ಅಶೋಕ್‌ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಮತ್ತು…

Read More

ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಇಂದಿನಿಂದ ಲಭ್ಯ : ಡಾ.ಎಂ.ಎನ್.ರಾಜೇಂದ್ರ ಕುಮಾರ್ … !

ಮಂಗಳೂರು:ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಮಂಗಳವಾರ ದೀಪ ಪ್ರಜ್ವಲಿಸಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತ್ತು .ಬಳಿಕ ಮಾತಾಡಿದ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, “ನಮ್ಮ ಬ್ಯಾಂಕ್ ಇತರ ಬ್ಯಾಂಕ್ ಗಳಿಗಿಂತ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಆಧುನಿಕ ಬ್ಯಾಂಕಿಂಗ್ ಸೌಲಭ್ಯವನ್ನು ಅಳವಡಿಸಿಕೊಳ್ಳಲಾಗಿದೆ. ನಮ್ಮ ಶಾಖೆಯಲ್ಲಿ ಬಹುತೇಕ ಎಲ್ಲ ಸೇವೆಗಳನ್ನು 15-20 ವರ್ಷಗಳ ಹಿಂದೆಯೇ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಿ ಮುನ್ನಡೆಯುತ್ತಿದೆ. ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ…

Read More

ಫೆ.18 ರಿಂದ 24 : ಮಂಗಳೂರಿನ ಶಕ್ತಿನಗರದ ಮುತ್ತಪ್ಪ ಕ್ಷೇತ್ರದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ .. !

ಮಂಗಳೂರು:ಫೆ.18 ರಿಂದ 24 ರವರೆಗೆ ಮಂಗಳೂರಿನ ಶಕ್ತಿನಗರದ ಮುತ್ತಪ್ಪ ಕ್ಷೇತ್ರದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯರು ಹಾಗು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ಮೋನಪ್ಪ ಭಂಡಾರಿ ತಿಳಿಸಿದರು.ಮಂಗಳೂರಿನ ಪ್ರೆಸ್ ಕ್ಲಬ್ ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ.22 ರಂದು ಶಕ್ತಿನಗರದ ಮುತ್ತಪ್ಪ ಕ್ಷೇತ್ರದಲ್ಲಿ ತಂತ್ರಿ ಬ್ರಹ್ಮಶ್ರೀ ಪೂಂತೋಟತ್ತಿಲ್ ಪುಡವರ್ ಪರಮೇಶ್ವರನ್ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ…

Read More

ಫೆ. 19 ಮತ್ತು 20ರಂದು ಶ್ರೀನಿವಾಸ್ ವಿಶ್ವವಿದ್ಯಾಲಯ ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ “ಮ್ಯಾಗ್ಮಾ 2026” ಸಮಾರಂಭ … !

ಮಂಗಳೂರು:ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್, ಪಾಂಡೇಶ್ವರದ ಎಂಬಿಎ ವಿಭಾಗದ ವತಿಯಿಂದ ಫೆ. 19 ಮತ್ತು 20ರಂದು ಎರಡು ದಿನಗಳ ರಾಷ್ಟ್ರಮಟ್ಟದ ಮ್ಯಾನೇಜೆಂಟ್ ಹಾಗೂ ಸಾಂಸ್ಕೃತಿಕ ಹಬ್ಬವಾದ “ಮ್ಯಾಗ್ಮಾ 2026” ಕಾರ್ಯಕ್ರಮವನ್ನು ಕಾಲೇಜಿನ ಕ್ಯಾಂಪಸ್ ನಲ್ಲಿ ಆಯೋಜಿಸುತ್ತಿದೆ ಎಂದು ಸಂಸ್ಥೆಯ ಡೀನ್ ಡಾ ವೆಂಕಟೇಶ್ ಎಸ್ ಅಮಿನ್ ತಿಳಿಸಿದರು .ಸುದ್ದಿಗಾರೊಂದಿಗೆ ಮಾತನಾಡಿದ ಅವರು,ಈ ವರ್ಷ ವಿಭಾಗವು 25 ನೇ ಮ್ಯಾಗ್ಮಾ ಅನ್ನು ಆಯೋಜಿಸುತ್ತಿದೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಯುಜಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ನೋಂದಣಿಗೆ ಅವಕಾಶ ಇದೆ . ಮ್ಯಾನೇಜೆಂಟ್…

Read More

ಚಿಕ್ಕಮಗಳೂರು ಕಲ್ಲುತೂರಾಟ ಪ್ರಕರಣಕ್ಕೆ ಕ್ರಮ: ಸಚಿವ ಡಾ. ಪರಮೇಶ್ವರ್ ಸ್ಪಷ್ಟನೆ

ಮಂಗಳೂರು :ಚಿಕ್ಕಮಗಳೂರಿನಲ್ಲಿ ಹಿಂದೂ ಮನೆ ಮೇಲೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.ಕಾನೂನು ಪ್ರಕಾರ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತಾರೆ ಎಂದವರು ಹೇಳಿದ್ದಾರೆ.ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಅಂತಾ ಗೊತ್ತಾಗಿದೆ.ಆ ಪ್ರಕಾರ ಪೊಲೀಸರು ಪಿಸಿಆರ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಾರೆ ಎಂದವರು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಸಂಬಂಧಿಸಿದ ಪ್ರಶ್ನೆಗೆ ಅವರು ಯಾಕೆ ಹೋಗ್ತಿದ್ದಾರೆ ಅಂತಾ…

Read More

“ಕನ್ಯಾನ ಸದಾಶಿವ ಶೆಟ್ಟಿ ಮೇಲಿನ ಅಪಪ್ರಚಾರ ಖಂಡನೀಯ“-ಬಿ.ಸುಬ್ಬಯ್ಯ ರೈ

ಮಂಗಳೂರು: “ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳನ್ನು ನೀವೆಲ್ಲರೂ ಗಮನಿಸಿರುತ್ತೀರಿ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಮೇಲೆ ನಡೆಯುತ್ತಿರುವ ಅಪಪ್ರಚಾರ ಹಾಗೂ ಇಲ್ಲ ಸಲ್ಲದ ಮಾನಹಾನಿ ಹಾಗೂ ಆರೋಪಗಳು ಸಾರ್ವಜನಿಕವಾಗಿ ಚರ್ಚೆಯಾಗಿರುವುದು ತುಂಬಾ ಬೇಸರದ ಸಂಗತಿ“ ಎಂದು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಸುಬ್ಬಯ ರೈ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ರಾಜರಾಜೇಶ್ವರಿ ದೇವಸ್ಥಾನ ದಬಾರ್ ಕಟ್ಟೆ…

Read More

ದಕ್ಷಿಣ ಕನ್ನಡ ಜಿಲ್ಲಾ 28ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

ಇದೇ ಬರುವ ಮಾರ್ಚ್ 27ಮತ್ತು 28. ರಂದು ಸ್ಪರ್ಶಾ ಕಲಾ ಮಂದಿರ ಬಂಟ್ವಾಳ, ಬಿಸಿ ರೋಡ್ ಇಲ್ಲಿ ನಡೆಯುವ 28ನೆಯ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದ. ಕ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂಪಿ ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತ, ಲೇಖಕರಾದ ಚಿದಂಬರ ಬೈಕಂಪಾಡಿಯವರು ಮುಂಗಾರು, ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ…

Read More

‘ಕರಾವಳಿ ಕೋಮುವಾದ’ ಬಗ್ಗೆ ಖರ್ಗೆ ಪ್ರಶ್ನೆಗೆ ಕುಂಪಲ-ಭರತ್‌ ಶೆಟ್ಟಿ ತಿರುಗೇಟು; ‘ನಾಯಿ’ ಹೇಳಿಕೆ ನೀಡಿದ ಶಾಸಕ ಅಶೋಕ್ ರೈ ವಿರುದ್ಧ ದೂರು!

ಮಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ‘ ಕರಾವಳಿ ಕೋಮುವಾದ’ದ ಹೇಳಿಕೆಗೆ ಮಂಗಳೂರಿನಲ್ಲಿ ಭರ್ಜರಿ ತಿರುಗೇಟು ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಶಾಸಕ ಭರತ್ ಶೆಟ್ಟಿ, “ಸ್ವಕ್ಷೇತ್ರ ಕಲ್ಬುರ್ಗಿಯಲ್ಲಿ ಕುಡಿಯುವ ನೀರು ಕೊಡಲಾಗದವರು ಶೈಕ್ಷಣಿಕ ಕಾಶಿಯಾದ ಕರಾವಳಿಗೆ ಐಟಿ ಪಾಠ ಮಾಡುವುದು ಬೇಡ” ಎಂದು ಕಿಡಿಕಾರಿದ್ದಾರೆ. ಅಲ್ಲದೆ ಪರಿಶಿಷ್ಟ ಜಾತಿಗೆ ಸೇರಿದ ಛಲವಾದಿ ನಾರಾಯಣ ಸ್ವಾಮಿಯವರನ್ನು ‘ನಾಯಿ’ಗೆ ಹೋಲಿಸಿ ಅವಹೇಳನ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸ ಸತೀಶ್…

Read More

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ-ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಕಾಲೇಜು ಡೀನ್ ಲೋಕೇಶ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈಗಾಗಲೇ ಮೆಡಿಕಲ್ ಕಾಲೇಜು ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದೆ. ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು ಪುತ್ತೂರು ಮೆಡಿಕಲ್ ಕಾಲೇಜಿಗೆ ಶೀಘ್ರವೇ ಶಿಲಾನ್ಯಾಸ ನೆರವೇರಲಿದೆ. ಸರಕಾರ ಶೀಘ್ರ ಟೆಂಡರ್ ಪ್ರಕ್ರಿಯೆಯನ್ನು ಮುಗಿಸಲಿದೆ ಅದಕ್ಕೆ ಮೊದಲು ಸಂಬಂದಪಟ್ಟ ಎಲ್ಲಾ ಪ್ರಕ್ರಿಯೆಗಳಿಗೆ ವೇಗತೆ ಪಡೆದುಕೊಳ್ಳಬೇಕು…

Read More

ಶಾಸಕರ ಮನವಿಗೆ ಸ್ಪಂದಿಸಿದ ಕಂಕನಾಡಿ ಫಾದರ್ ಮುಲ್ಲರ್ ಆಡಳಿತ ಮಂಡಳಿ

ಮಂಗಳೂರು: ಪಂಪ್ ವೆಲ್ ನಿಂದ ಹಳೆಯ ಪೋಸ್ಟ್ ಆಫೀಸ್ ವರೆಗಿನ ರಸ್ತೆ ಅಗಲೀಕರಣದ ಕುರಿತಂತೆ ಶಾಸಕ ವೇದವ್ಯಾಸ ಕಾಮತ್ ರವರು ಕಂಕನಾಡಿಯ ಫಾದರ್ ಮುಲ್ಲರ್ ಆಡಳಿತ ಮಂಡಳಿಯ ಪ್ರಮುಖರೊಂದಿಗೆ ನಡೆಸಿದ ಸಭೆಯು ಫಲಪ್ರದವಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕರು, ಇಲ್ಲಿನ ರಸ್ತೆ ಅಗಲೀಕರಣವು ಮಂಗಳೂರಿನ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯಾಗಿದ್ದು ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಪ್ರೀಮಿಯರ್ ಎಫ್ ಐ ಆರ್ ನಲ್ಲಿ ಸುಮಾರು ನಾಲ್ಕು ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿತ್ತು. ರಸ್ತೆಗಳು ಅಗಲವಾದಲ್ಲಿ ಕಂಕನಾಡಿಗೆ ಬರುವ ರೋಗಿಗಳ ಸಹಿತ ಸುತ್ತಮುತ್ತಲಿನ…

Read More
error: Content is protected !!