ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಯವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ…

Read More

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಪುಟಾಣಿ ಮಕ್ಕಳಿಗೆ ಮಣ್ಣಿನ ಗಣಪತಿ ಸ್ಪರ್ಧೆ 2025 . ಆಗಸ್ಟ್ 27 ರಂದು ಮಧ್ಯಾಹ್ನ .

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಪುಟಾಣಿ ಮಕ್ಕಳಿಗೆ ಮಣ್ಣಿನ ಗಣಪತಿ ಸ್ಪರ್ಧೆ 27 ರಂದು ಮಧ್ಯಾಹ್ನ 2 ರಿಂದ 3:30 ಕ್ಕೆ ಲಾಲ್ ಭಾಗ್ ಸ್ಕೌಟ್ ಆಂಡ್ ಗೈಡ್ ಭವನದಲ್ಲಿ ನಡೆಯಲಿದೆ.ಈ ಸ್ಪರ್ಧೆಯಲ್ಲಿ 5 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುವುದು . .ಸ್ಪರ್ಧೆಗಳು ನಿಯಮ ಸೂಚಿ ಮತ್ತು ಮಾನದಂಡದ ಆಧಾರದಲ್ಲಿ ನಡೆಯಲಿದೆ.ಸ್ಪರ್ಧೆಯ ನೋಂದಣಿ ಆಗಸ್ಟ್ 25 ಕ್ಕೆ ಕೊನೆಯ ದಿನ .ಸ್ಪರ್ದಿಗಳು ಮಣ್ಣನ್ನು ತರಲು ಅವಕಾಶವಿದೆ.ರಾಸಾಯನಿಕ ಬಣ್ಣಗಳನ್ನು ಬಳಸುವಂತಿಲ್ಲ…

Read More

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ ಮುಸುಕುಧಾರಿಯ ಬಂಧನ..!

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಎಸ್‌ಐಟಿ ಅಧಿಕಾರಿಗಳು ದೂರುದಾರ ‘ಮಾಸ್ಕ್‌ಮ್ಯಾನ್’ ಅವರನ್ನು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಆಗಸ್ಟ್ 23 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಮೂಲಗಳ ಪ್ರಕಾರ, ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಆಗಸ್ಟ್ 22 ರಂದು ಬೆಳಿಗ್ಗೆ 10 ರಿಂದ ಆಗಸ್ಟ್ 23 ರಂದು ಬೆಳಿಗ್ಗೆ 5 ಗಂಟೆಯವರೆಗೆ ದೂರುದಾರರನ್ನು…

Read More

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕೃಷ್ಣಮಯ ಮಕ್ಕಳ ಫೋಟೋ ಸ್ಪರ್ಧೆ 2025 .ಫೋಟೋ ಸಲ್ಲಿಕೆಗೆ ಕೊನೆಯ ದಿನಾಂಕ 25 ಆಗಸ್ಟ್ 2025.

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕೃಷ್ಣಮಯ ಮಕ್ಕಳ ಫೋಟೋ ಸ್ಪರ್ಧೆ 2025 ಆಯೋಜಿಸಲಾಗಿದೆ.ಭಾಗವಹಿಸುವವರು 1 – 10 ವರ್ಷ ದೊಳಗಿನ ಮಕ್ಕಳಾಗಿರಬೇಕು.ಛಾಯಾಚಿತ್ರ ಸ್ಪಷ್ಟವಾಗಿರಬೇಕು ಹಾಗೂ ಇತ್ತೀಚೆಗಿನದ್ದಾಗಿರಬೇಕು .ಛಾಯಾಚಿತ್ರದ ಹಿಂಭಾಗದಲ್ಲಿ ಮಗುವಿನ ಹೆಸರು ಮತ್ತು ಪೋಷಕರ ಸಂಪರ್ಕ ಸಂಖ್ಯೆ ಇರಬೇಕು .ಭಾಗವಹಿಸಲು ನಿಮ್ಮ ಮಗುವಿನ ಅತ್ಯುತ್ತಮ 1 ಚಿತ್ರವನ್ನು ಕಳುಹಿಸಿ ಒಂದು ಮುದ್ರಿತ ಹಾರ್ಡ್‌ ಕಾಪಿ ಛಾಯಾಚಿತ್ರವನ್ನು (ಗಾತ್ರ: 12X8 ಅಥವಾ 6X9 ಇಂಚು) ಸಲ್ಲಿಸಬೇಕು. ಎಲ್ಲಾ ಫೋಟೋಗಳನ್ನು ಸೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪ್ರದರ್ಶಿಸಲಾಗುತ್ತದೆ….

Read More

ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್.

ಬೆಂಗಳೂರು: “ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ತಿಳಿಸಿದರು. “ಕರಾವಳಿ ಭಾಗದ ಜನಪ್ರತಿನಿಧಿಗಳು…

Read More

ತಿಮರೋಡಿ ಬಂಧನ ಓಕೆ , ಪೂಂಜಾ ಇಲ್ಲ ಯಾಕೆ ?ಇಷ್ಟೇ ಸಾಕೇ ? ಸಾರ್ವಜನಿಕರ ಪ್ರಶ್ನೆ .ಕಾಂಗ್ರೆಸ್ ನ ಮೃದು ನೀತಿಯೇ ?

ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿದರೆಂಬ ಆರೋಪದ ಹಿನ್ನಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಉಜಿರೆಯ ಅವರ ನಿವಾಸದಿಂದ ಬಂಧಿಸಿದರು .ನಂತರ ಕಾನೂನಿನಂತೆ ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.ವ್ಯಕ್ತಿಯೊಬ್ಬರ ಬಗ್ಗೆ ಸಾರ್ವಜನಿಕವಾಗಿಯೋ ಸಾಮಾಜಿಕ ಜಾಲತಾಣಗಳ ಮೂಲಕವೋ ನಿಂದಿಸಿ ಅಪಮಾನ ಮಾಡಿದರೆ ಈ ರೀತಿಯ ಕ್ರಮಗೊಳ್ಳುವುದು ಉಚಿತ .ಆದರೆ ಸರಕಾರವು ಕೈಗೊಳ್ಳುವ ಕಾನೂನು…

Read More

ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಇನ್ನಾದರೂ ಬಡವರಿಗೆ ಸೂರು ಕಲ್ಪಿಸಿ:- ಶಾಸಕ ಕಾಮತ್

ಮಂಗಳೂರಿನ ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ದಲ್ಲಾದರೂ ಆ ಬೇಡಿಕೆ ಈಡೇರಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಈ ಭಾಗದ ಹಿಂದಿನ ಶಾಸಕರು 2017 ರಲ್ಲೇ 930 ಬಡ ಕುಟುಂಬಗಳಿಗೆ ಹಕ್ಕುಪತ್ರ ಕೊಟ್ಟು ತರಾತುರಿಯಲ್ಲಿ, ಕಾಮಗಾರಿಯ ಗುದ್ದಲಿ ಪೂಜೆ ಸಹ ಮಾಡಿ ಬಿಟ್ಟಿದ್ದರು. ಆದರೆ ಉದ್ದೇಶಿತ ಯೋಜನೆಯ…

Read More

ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ಕೊಳ್ಳಿ ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ- ವೇದವ್ಯಾಸ್ ಕಾಮತ್.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ದಿ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀ ಕೃಷ್ಣ ಜನ್ಮಾಷ್ಟಮಿಯು ಈ ಭಾಗದಲ್ಲಿ…

Read More

ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಜನ್ಮದಿನ ಆಚರಣೆ.

ಮಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ನೇತೃತ್ವದಲ್ಲಿ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ರೋಗಿಗಳ ಜೊತೆಗಾರರಿಗೆ ಊಟವನ್ನು ವಿತರಿಸಲಾಯಿತು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸುನಿತ್ ಡೇಸಾ, ದೀಕ್ಷಿತ್ ಅತ್ತಾವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೌಹಾನ್ ಎಸ್‌ಕೆ, ಮಂಗಳೂರು ದಕ್ಷಿಣ ವಿಧಾನಸಭಾ ಅಧ್ಯಕ್ಷ ಆಸಿಫ್ ಬಜಾಲ್, ಬ್ಲಾಕ್…

Read More

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಇಂದು ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು..ರಾಜ್ಯ ಮಹಿಳಾ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ದೀಪ ಬೆಳಗಿಸಿ,ಮಹಿಳಾ ನಗರ ಅಧ್ಯಕ್ಷೆ ಕುಮಾರಿ ಅಪ್ಪಿ ಹಾಗೂ ಗ್ರಾಮಂತರ ಅಧ್ಯಕ್ಷೇ ಉಷಾ ಅಂಚನ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ನಿಡಿದರು ಈ ಸಂಧರ್ಭದಲ್ಲಿ ಮಾಜಿ ಸಚಿವ ರಮಾನಾಥ.ರೈ, ಮಾಜಿ ಮೇಯರ ಶಶಿಧರ ಹೆಗ್ಡೆ, ಕಾರ್ಯದರ್ಶಿ ಮಂಜುಳ ನಾಯಕ್ ನಮಿತಾ.ಡಿ.ರಾವ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Read More
error: Content is protected !!