ಮಂಗಳೂರು: ರಾಜಕೀಯದಲ್ಲಿ ‘ಗ್ಲಾಮರ್’ ಹೇಳಿಕೆ—ಮಾಜಿ ಸಚಿವೆ ಮೋಟಮ್ಮ ಮಾತಿಗೆ ವಿವಾದ

ಮಂಗಳೂರು : ರಾಜಕೀಯದಲ್ಲಿ ಹೆಣ್ಣುಮಕ್ಕಳು ಗ್ಲಾಮರಸ್ ಆಗಿರ್ಬೇಕು ಅನ್ನೊದು ಹೆಚ್ಚಾಗಿದೆ ಎಂಬ ಮಾಜಿ ಸಚಿವೆ ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಹೇಳಿಕೆ ವಿವಾದಕ್ಕೆ ಹಾದಿ ತೆರೆದಿದೆ. ಮಹಿಳಾ ವೈಭವ 2026ರ ಕಾರ್ಯಕ್ರಮದಲ್ಲಿ ಮಾಜಿ ಸಚಿವರೂ ಆಗಿರುವ ಮೋಟಮ್ಮ ಭಾಷಣ ಮಾಡಿದ್ದರು.ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಯೋಜನೆಯಾದ ಕಾರ್ಯಕ್ರಮದಲ್ಲಿ ರಾಜಕೀಯದಲ್ಲಿ ಮಹಿಳೆಯರು ಚುರುಕಾಗಿರಬೇಕು.ಅದನ್ನು ಬಿಟ್ಟು, ಹೆಣ್ಣುಮಕ್ಕಳು ನಾವು, ಗ್ಲಾಮರಸ್ ಆಗಿ ಇರ್ಬೇಕು. ಎಂಬುದು ಸರಿಯಲ್ಲ ಎಂಬ ರೀತಿಯಲ್ಲಿ ಅವರು ಮಾತನಾಡಿದ್ದರು. ‘ರಾಜಕೀಯ ಮುಖಂಡರು ನಮ್ಮನ್ನು ಗುರುತಿಸಬೇಕು.’‘ಅವರಿಗೆ ನಾವು…

Read More

ಕೃಷ್ಣ ನಗರದ ಸಾರ್ವಜನಿಕ ಮೈದಾನ ರಕ್ಷಣೆಗಾಗಿ ಫೆ 06 ರಂದು ಬೃಹತ್‌ ಪ್ರತಿಭಟನೆ : ಹೋರಾಟ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಸಾಲಿಯಾನ್

ಮಂಗಳೂರು: ಮಂಗಳೂರು ತಾಲೂಕು, ಮರಕಡ ಗ್ರಾಮದ, ಕೃಷ್ಣ ನಗರದಲ್ಲಿ 30 ವರ್ಷಗಳಿಂದ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಾರ್ವಜನಿಕ ಮೈದಾನದ ಜಾಗವು ಜಿಲ್ಲಾ ಆರೋಗ್ಯ ಕೇಂದ್ರಕ್ಕೆ ಸರಕಾರ ಬಿಟ್ಟುಕೊಟ್ಟಿದ್ದ ಜಾಗವನ್ನು ಸಾರ್ವಜನಿಕ ಮೈದಾನಕ್ಕೆ ಕಾದಿರಿಸುವಂತೆ ಎರಡು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು ಯಾವುದೇ ರೀತಿಯ ಉತ್ತರ ಬಂದಿರುವುದಿಲ್ಲ ಹೀಗಾಗಿ ಸಾರ್ವಜನಿಕ ಮೈದಾನದ ರಕ್ಷಣೆಗಾಗಿ ಊರಿನ ಜನರು ಪಕ್ಷಭೇದ ಮರೆತು ಫೆ 06 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಅದೇ ಸಾರ್ವಜನಿಕ ಮೈದಾನದಲ್ಲಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದೆಂದು ಸಾರ್ವಜನಿಕ…

Read More

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ನ್ಯಾಯಾಲಯದ ಪ್ರಕರಣವೊಂದರಲ್ಲಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಕ್ಕಚೇರಿ ಉಳ್ಳಾಲ ನಿವಾಸಿ ಮಹಮ್ಮದ್‌ ಸಂಶೀರ್‌ ಎಂದು ಗುರುತಿಸಲಾಗಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಆರೋಪಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಉಳ್ಳಾಲದ ಸಮೀಪ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 14 ವರ್ಷಗಳ ಬಳಿಕ ಆರೋಪಿಯ ಬಂಧನವಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Read More

ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಕಂಕನಾಡಿ ಪೊಲೀಸರ ಬಲೆಗೆ

ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಎಂದು ಗುರುತಿಸಲಾಗಿದೆ. ಆರೋಪಿ ಜಯಚಂದ್ರ ವಿರುದ್ಧ 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದನು. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ…

Read More

ಚಿನ್ನದ ದರ ಏರಿಕೆಯ ಹೊಡೆತ ಕಂಬಳಕ್ಕೂ: ಬಹುಮಾನ ಚಿನ್ನದ ವೆಚ್ಚದಿಂದ ಸಂಘಟಕರಿಗೆ ಭಾರ

ಮಂಗಳೂರು :ಚಿನ್ನದ ದರ ಏರಿಕೆಯ ಹೊಡೆತ ಕರಾವಳಿಯ ಕಂಬಳಕ್ಕೂ ತಟ್ಟತೊಡಗಿದೆ.ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಗುರುತಿಸುವಂತಹ ಕಂಬಳಕ್ಕೂ ಇದೀಗ ಚಿನ್ನದ ದರ ಏರಿಕೆಯ ನೇರ ಪರಿಣಾಮ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಾಗಾಲೋಟದಂತೆ ಏರಿಕೆಯಾಗುತ್ತಿದ್ದು, ಇದರ ಹೊರೆ ಕಂಬಳ ಕೂಟಗಳ ಮೇಲೂ ಹೆಚ್ಚಾಗಿದೆ. ಸದ್ಯ ಚಿನ್ನದ ದರ ಇಳಿಕೆಯ ಯಾವುದೇ ಲಕ್ಷಣಗಳು ಕಾಣಿಸದೇ ಇರುವ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಇನ್ನಷ್ಟು ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕಂಬಳ ಸಂಘಟಕರಿಗೆ ಬಹುಮಾನವಾಗಿ ನೀಡಬೇಕಾದ ಚಿನ್ನದ…

Read More

ಹೊನ್ನಾವರದಲ್ಲಿ ಉಮೇಶ ಮುಂಡಳ್ಳಿ ಅವರಿಗೆ ಸನ್ಮಾನ

ಹೊನ್ನಾವರ: ತಾಲೂಕಿನ ಸ.ಹಿ.ಪ್ರಾ.ಶಾಲೆ ಹೊನ್ನಾವರ ನಂ.೨ ಶಾಲೆಯಲ್ಲಿ ಇಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಾಯಕ ಉಮೇಶ ಮುಂಡಳ್ಳಿ ಅವರನ್ನು ಸನ್ಮಾನಿಸಲಾಯಿತು. ಮೂರು ದಿನಗಳ ಕಾಲ ಶಾಲೆಯಲ್ಲಿ ಸಮಗ್ರ ಶಿಕ್ಷಣ ಸಾಮಾಜಿಕ ಪರಿಶೋಧನೆ ನಡೆಯುತ್ತಿದ್ದು ಪರಿಶೋಧನೆ ಯ ಕೊನೆಯ ದಿನವಾದ ಮಂಗಳವಾರ ಪರಿಶೋಧನಾ ವಿಭಾಗದ ಕಾರ್ಯಕ್ರಮ ವ್ಯವಸ್ಥಾಪಕರು ಸಾಹಿತಿಗಳು ಗಾಯಕರಾದ ಉಮೇಶ ಮುಂಡಳ್ಳಿ ಅವರನ್ನು ಶಾಲೆಯ ಪಾಲಕರು ಹಾಗೂ ಶಿಕ್ಷಕ ವೃಂದದವರು ಸೇರಿ ಸನ್ಮಾನಿಸಿ ಗೌರವಿಸಿದರು. ಪರಿಶೋಧನೆ ಅವದಿಯಲ್ಲಿ ಮುಂಡಳ್ಳಿ ಅವರು ಪಠ್ಯ ಪುಸ್ತಕ ದಲ್ಲಿ ಇರುವ…

Read More

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

ಮಂಗಳೂರು: ದೇಶದ ಪ್ರತಿಷ್ಠಿತ ಕೆನರಾ ಬ್ಯಾಂಕ್ ಇದರ ಮಂಗಳೂರು ವೃತ್ತ ಕಾರ್ಯಾಲಯ – ಮಂಗಳೂರು ಪ್ರಾದೇಶಿಕ ಕಚೇರಿಯ ವ್ಯಾಪ್ತಿಯಲ್ಲಿರು ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿವರಾಮ ಕಾಸರಗೋಡು ಅವರನ್ನು ಶಾಖೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಹಿರಿಯ ಪ್ರಬಂಧಕ ಸುರೇಶ ಕುಮಾರ್ ಕುರುಬ ಅಧ್ಯಕ್ಷತೆ ವಹಿಸಿ,ಸನ್ಮಾನಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕವಿ,ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕೆನರಾ ಬ್ಯಾಂಕ್ ಎಂಪ್ಲಾಯಿಸ್…

Read More

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಮಾಧ್ಯಮ ವಕ್ತಾರರಾಗಿ ಸುದೇಶ್ ಕುಮಾರ್ ಮಂಗಳೂರು ಆಯ್ಕೆ

ಮಂಗಳೂರು: ಕನ್ನಡ ನಾಡು–ನುಡಿ ಹಾಗೂ ಕನ್ನಡ ಶಿಕ್ಷಣದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ *‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’*ದ ರಾಜ್ಯ ಮಾಧ್ಯಮ ವಕ್ತಾರರಾಗಿ ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಸುದೇಶ್ ಕುಮಾರ್ ಮಂಗಳೂರು ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಮತ್ತು ಸರ್ಕಾರಿ ಶಾಲೆಗಳ ಹಿತಸಂರಕ್ಷಣೆಯ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಈ ಮಹತ್ವದ ಅಭಿಯಾನಕ್ಕೆ ಮಾಧ್ಯಮಗಳ ಸಮರ್ಪಕ ಸಹಕಾರ ಹಾಗೂ ಪರಿಣಾಮಕಾರಿ ಸಂವಹನ ಅಗತ್ಯವಿದ್ದು, ಸುದೇಶ್ ಕುಮಾರ್…

Read More

ಕೇಂದ್ರ ಬಜೆಟ್ 2047ರ ಮೋದಿ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಧೃಡ ಹೆಜ್ಜೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಕೇಂದ್ರ ಬಜೆಟ್ 2026ರ ಕುರಿತು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದ ಜನತೆಯ ಮನಸ್ಸಿನಲ್ಲಿ…

Read More

ಪುತ್ತೂರಿನ ಹಳೆ ನ್ಯಾಯಾಲಯ ಕಟ್ಟಡದಲ್ಲಿ ಬಾಡಿಗೆ ಕಟ್ಟಡದಲ್ಲಿರುವ ಸರ್ಕಾರಿ ಇಲಾಖೆಗಳ ಸ್ಥಳಾಂತರಕ್ಕೆ ಪುತ್ತೂರಿನ ಸಹಾಯಕ ಆಯುಕ್ತರಿಗೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮನವಿ.

ಪುತ್ತೂರು: ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆಯಾದ ಹಿನ್ನೆಲೆಯಲ್ಲಿ, ಹಳೆ ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಇಲಾಖೆಗಳಿಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ ಅವರಿಗೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ, ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಪುತ್ತೂರು ತಾಲೂಕಿನ ಎಲ್ಲಾ ನ್ಯಾಯಾಲಯಗಳ ಕಾರ್ಯಚಟುವಟಿಕೆಗಳಿಗೆ ಅಗತ್ಯವಿರುವ ಸಮರ್ಪಕ ಕಟ್ಟಡ ಹಾಗೂ ಮೂಲಸೌಕರ್ಯಗಳು ಲಭ್ಯವಿರುವುದರಿಂದ, ಪುತ್ತೂರು ಹೃದಯ ಭಾಗದಲ್ಲಿರುವ ಕಿಲ್ಲೆ ಮೈದಾನದ ಹಳೆ ನ್ಯಾಯಾಲಯ ಕಟ್ಟಡವನ್ನು ಈಗಾಗಲೇ…

Read More
error: Content is protected !!