ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದೆ :ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್
ಸುರತ್ಕಲ್:ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದ್ದು, ದೇಶದ ಆರ್ಥಿಕತೆಗೆ ಸಂಘ ಸಂಸ್ಥೆಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್ ಹೇಳಿದರು.ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಮರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ, ಶ್ರೀನಿವಾಸ್ ಕಾಲೇಜು ಸಮೂಹ ವಿದ್ಯಾ ಸಂಸ್ಥೆ ಮುಕ್ಕ, ಸುರತ್ಕಲ್ ಪೊಲೀಸ್ ಠಾಣೆ ಹಾಗೂ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಜಂಟಿ ಸಹಯೋಗದಲ್ಲಿ ಮುಕ್ಕದಿಂದ ಬೈಕಂಪಾಡಿಯ ತನಕದ ರಾಷ್ಟ್ರೀಯ ಹೆದ್ದಾರಿ ಹಾಗೂ ಬಸ್ ತಂಗುದಾಣಗಳಲ್ಲಿ ಹಮ್ಮಿಕೊಳ್ಳಲಾದ…
