ಟಿಬೆಟ್‌ನಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಜಾಗತಿಕ ಸಮುದಾಯಕ್ಕೆ ಮನವಿ

ಮಂಗಳೂರು: ಟಿಬೆಟ್‌ನಲ್ಲಿ ಮಾನವ ಹಕ್ಕುಗಳ ರಕ್ಷಣೆ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ಟಿಬೆಟಿಯನ್ ಸಂಸ್ಕೃತಿಯ ಉಳಿವಿಗಾಗಿ ವಿಶ್ವಸಂಸ್ಥೆ, ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟಿಬೆಟಿಯನ್ ಸಮುದಾಯದ ಪ್ರತಿನಿಧಿ ಡೆನ್ಜಿನ್ ದಾತೋನ್ (Denzin Dataon) ಆಗ್ರಹಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಬೆಟಿಯನ್ ಜನರು ಹಲವು ದಶಕಗಳಿಂದ ದಬ್ಬಾಳಿಕೆಯನ್ನು ಎದುರಿಸುತ್ತಿದ್ದು, ಅವರ ಧ್ವನಿಯನ್ನು ವ್ಯವಸ್ಥಿತವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು. ಸ್ವಯಂ-ಆಹುತಿ ನೀಡಿದ ಟಿಬೆಟಿಯನ್ ಹುತಾತ್ಮರ ತ್ಯಾಗವನ್ನು…

Read More

ರಾಮ ಮಂದಿರ ಕಾಣಿಕೆ ಹಗರಣದ ಸಮಗ್ರ ತನಿಖೆಗೆ ಆಗ್ರಹ: ವಿನಯ್ ಕುಮಾರ್ ಸೊರಕೆ

ಮಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿರುವ ಎನ್ನಲಾದ ಕಾಣಿಕೆ ಕಳ್ಳತನ ಪ್ರಕರಣವು ದೇಶದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಟ್ರಸ್ಟ್‌ನಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಹಿನ್ನೆಲೆಯವರನ್ನು ನೇಮಕ ಮಾಡಲಾಗಿದ್ದು, ಭಕ್ತರು ಸಮರ್ಪಿಸಿದ ಬಂಗಾರ, ಬೆಳ್ಳಿ ಹಾಗೂ ಕಾಣಿಕೆಗಳ ದುರುಪಯೋಗ ನಡೆದಿದೆ ಎಂಬ…

Read More

“ಟಾರ್ಗೆಟ್ ಒತ್ತಡ, ಖಾಸಗೀಕರಣ ವಿರೋಧಿಸಿ ಅಂಚೆ ನೌಕರರ ರಾಷ್ಟ್ರವ್ಯಾಪಿ ಹೋರಾಟ”

ಮಂಗಳೂರು: ಅಂಚೆ ಇಲಾಖೆಯಲ್ಲಿ ಸಿಬ್ಬಂದಿಯ ಮೇಲೆ ಟಾರ್ಗೆಟ್ ಹೆಸರಿನಲ್ಲಿ ಮಾನಸಿಕ ಒತ್ತಡ ಹೇರಿ, ಸ್ವಂತ ಹಣದಲ್ಲಿ ಖಾತೆ ತೆರೆಯುವಂತೆ ಒತ್ತಾಯಿಸಲಾಗುತ್ತಿದೆ. ಮೆಕಿನ್ಸಿ (McKinsey) ಸಲಹೆ ಮೇರೆಗೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಭಾರತೀಯ ಅಂಚೆ ನೌಕರರ ಒಕ್ಕೂಟ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಮುಷ್ಕರಕ್ಕೆ ಕರೆ ನೀಡಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿ ದಯಾನಂದ ಕತ್ತಲ್ ಸಾರ್ , ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಸಿಬ್ಬಂದಿ ಶೋಷಣೆಗೆ ಒಳಗಾಗುತ್ತಿದ್ದು, ಈ ಕ್ರಮವನ್ನು…

Read More

“ಅಪಾರ್ಟ್‌ಮೆಂಟ್ ಖರೀದಿಸಿದವರೇ ಆಸ್ತಿ ಮಾಲೀಕರು: ಏಕಪಕ್ಷೀಯ ನಿರ್ಧಾರವಿಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.15: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ‌” ಎಂದು ಸಿಎಂ‌ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

Read More

ಕರಾವಳಿಯಲ್ಲಿ SAF ಯಾಕೆ? ಉದ್ದೇಶ ಸ್ಪಷ್ಟಪಡಿಸಿ: ಅನುಪಮ ಶೆಣೈ ಆಗ್ರಹ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಪಡೆ (SAF) ಸ್ಥಾಪಿಸಿರುವ ಉದ್ದೇಶವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಸಮಾಜ ಸೇವಕಿ ಅನುಪಮ ಶೆಣೈ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ವರ್ಷ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಪಡೆ (SAF) ರಚಿಸಲಾಗಿತ್ತು. ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಗಳು ನಿಯಂತ್ರಣಕ್ಕೆ ಬಂದಿವೆ ಎಂದು ಹೇಳಿ, ಅರಣ್ಯ ನಕ್ಸಲ್ ಪಡೆ (ANF) ಸಿಬ್ಬಂದಿಯನ್ನು ಕಡಿತಗೊಳಿಸಿ SAF ರಚಿಸಿರುವ ಸರ್ಕಾರ, ಈ ಪಡೆಯ ಸ್ಥಾಪನೆಗೆ ಯಾವ ಕಾನೂನು…

Read More

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಅಣ್ಣಾಮಲೈ ಭೇಟಿ

ಉಡುಪಿ : ತಮಿಳುನಾಡಿನ ಮುಖ್ಯಮಂತ್ರಿ ನಟ ವಿಜಯ್‌ ಮತ್ತು ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್‌ ಭೇಟಿಯ ಬಳಿಕ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಆತ್ಮೀಯವಾಗಿ…

Read More

ಬಂಟ್ವಾಳ: ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಕಾರ್ಮಿಕ ಮೃತ, ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ ಸಮೀಪದ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ಕಾವಳಪಡೂರು ನಿವಾಸಿ ಪ್ರಮೋದ್ (42) ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಸುನಿಲ್ ಹಾಗೂ ಮತ್ತೋರ್ವ ಕಾರ್ಮಿಕ ಕೃಷ್ಣಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಲ್ಲಿನ ಕೋರೆಯಿಂದ ಕೆಂಪುಕಲ್ಲು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ…

Read More

ಮಂಗಳೂರು-ಕುಳಾಯಿಯಲ್ಲಿ ಭವ್ಯ ಶ್ರೀ ಜಗನ್ನಾಥ ರಥಯಾತ್ರೆ

ಮಂಗಳೂರು:ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ಮಂಗಳೂರು-ಕುಳಾಯಿ ವತಿಯಿಂದ ವಾರ್ಷಿಕ ಶ್ರೀ ಜಗನ್ನಾಥ ರಥಯಾತ್ರೆ ಗುರುವಾರ ಭಕ್ತಿಭಾವ ಹಾಗೂ ವೈಭವದಿಂದ ನಡೆಯಲಿದೆ ಎಂದು ಇಸ್ಕಾನ್‌ನ ಪೂಜ್ಯ ನಾಮ ನಿಷ್ಠ ದಾಸ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ರಥಯಾತ್ರೆಗೆ ದೊರೆತ ಅಭೂತಪೂರ್ವ ಸ್ಪಂದನೆಯ ಹಿನ್ನೆಲೆಯಲ್ಲಿ ಈ ಬಾರಿ ಇನ್ನಷ್ಟು ಭವ್ಯವಾಗಿ ಉತ್ಸವವನ್ನು ಆಯೋಜಿಸಲಾಗಿದೆ. ಮಂಗಳೂರು, ಸುರತ್ಕಲ್, ಉಡುಪಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಶ್ರೀ ಜಗನ್ನಾಥ,…

Read More

ಭೂಕುಸಿತಕ್ಕೆ ಅವೈಜ್ಞಾನಿಕ ಬೆಟ್ಟ ಕೊರೆಯುವಿಕೆಯೇ ಕಾರಣ: ಎಎಪಿ ಆರೋಪ

ಮಂಗಳೂರು:ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಭೂಕುಸಿತ ಮತ್ತು ತಡೆಗೋಡೆ ಕುಸಿತ ಪ್ರಕರಣಗಳಿಗೆ ಹವಾಮಾನ ವೈಪರೀತ್ಯದ ಜೊತೆಗೆ ಅವೈಜ್ಞಾನಿಕ ಹಾಗೂ ಅನಿಯಂತ್ರಿತ ಬೆಟ್ಟ ಕೊರೆಯುವಿಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ, ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಬೆಟ್ಟ ಕೊರೆಯುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ತಕ್ಷಣ ಕಠಿಣ ಕಾನೂನು ಕ್ರಮವನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಮಾತನಾಡಿ , ಮೂಡಬಿದ್ರೆ ಸಮೀಪದ…

Read More

ಟಾರ್ಗೆಟ್ ಒತ್ತಡ ಖಂಡಿಸಿ ಅಂಚೆ ನೌಕರರ ರಾಷ್ಟ್ರವ್ಯಾಪಿ ಹೋರಾಟ

ಮಂಗಳೂರು:ಅಂಚೆ ಇಲಾಖೆಯಲ್ಲಿ ಸಿಬ್ಬಂದಿಯ ಮೇಲೆ ಗುರಿ ಸಾಧನೆ (ಟಾರ್ಗೆಟ್) ಹೆಸರಿನಲ್ಲಿ ಮಾನಸಿಕ ಒತ್ತಡ ಹೇರಿ, ಸ್ವಂತ ಹಣದಲ್ಲಿ ವಿವಿಧ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೆ, ವಿದೇಶಿ ಸಲಹಾ ಸಂಸ್ಥೆ ಮೆಕಿನ್ಸಿ (McKinsey) ಶಿಫಾರಸುಗಳ ಆಧಾರದ ಮೇಲೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಭಾರತೀಯ ಅಂಚೆ ನೌಕರರ ಒಕ್ಕೂಟ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಮುಷ್ಕರಕ್ಕೆ ಕರೆ ನೀಡಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಅಂಚೆ ನೌಕರರ ಸಂಘದ ಪದಾಧಿಕಾರಿ ದಯಾನಂದ ಕತ್ತಲ್ ಸಾರ್…

Read More
error: Content is protected !!