ವಿಟ್ಲ: ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ ಬೈಕ್ ಗೆ ಡಿಕ್ಕಿ: ಬೈಕ್‌ ಸವಾರ ಗಂಭೀರ

ವಿಟ್ಲ : ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆ ಎಂಬಲ್ಲಿ ಜು.೨೯ರಂದು ರಾತ್ರಿ ನಡೆದಿದೆ.ಗಾಯಗೊಂಡ ಬೈಕ್ ಸವಾರನನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎಂದು ಗುರುತಿಸಲಾಗಿದೆ. ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಪೂರ್ಣಿಮಾ ಹೆಸರಿನ ಖಾಸಗಿ ಬಸ್ ನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಪುತ್ತೂರು ಕಡೆಯಿಂದ ಬರುತ್ತಿದ್ದ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರ ಗಂಭೀರ ಗಾಯ…

Read More

ಧರ್ಮಸ್ಥಳ ಪ್ರಕರಣ – ಉತ್ಖನನ ಆರಂಭ, ಕಾಣ ಸಿಗುತ್ತಿಲ್ಲ‌ ಕಳೇಬರ ಅವಶೇಷ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆ ಮುಂದುವರಿಸಿದ್ದು, ದೂರುದಾರ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆ ಪೊಲೀಸ್ ಬಿಗು ಭದ್ರತೆಯೊಂದಿಗೆ ಇಂದು ಆರಂಭಗೊಂಡಿದೆ. ಈ ಪ್ರಕರಣದ ದೂರುದಾರ ವ್ಯಕ್ತಿಯೂ ಮುಸುಕು ಧರಿಸಿ ಸ್ಥಳದಲ್ಲಿದ್ದನು. ೧೩ ಮಂದಿ ಕಾರ್ಮಿಕರು ಅಗೆಯುವ ಕೆಲಸದಲ್ಲಿ ತೊಡಗಿದ್ದಾರೆ.ಧರ್ಮಸ್ಥಳದ ಸ್ನಾನ ಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗವನ್ನು ಕಾರ್ಮಿಕರು…

Read More

ಧರ್ಮತ್ತಡ್ಕ ಶಾಲೆಯಲ್ಲಿ ರಂಜಿಸಿದ ಗಮಕ ವಾಚನ-ವ್ಯಾಖ್ಯಾನ.

ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ,ಕೇರಳ ಗಡಿನಾಡ ಘಟಕ ,ಕಾಸರಗೋಡು ಮತ್ತು ಸಿರಿಗನ್ನಡ ವೇದಿಕೆ ಬೆಂಗಳೂರು ಕೇರಳ ಗಡಿನಾಡ ಘಟಕ ಕಾಸರಗೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ”ಗಮಕ ವಾಚನ -ವ್ಯಾಖ್ಯಾನ ಕಾರ್ಯಕ್ರಮ”ವು ” ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ, ಧರ್ಮತ್ತಡ್ಕದಲ್ಲಿ ಇಂದು ನಡೆಯಿತು. ಗಮಕ ಪರಿಷತ್ತು ನಡೆದು ಬಂದ ಬಗೆ -ಮಹತ್ವ, ಕಾರ್ಯಚಟುವಟಿಕೆಗಳ ಕುರಿತು ಪ್ರಾಸ್ತಾವಿಕ ನುಡಿಗಳೊಂದಿಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ನಿವೃತ್ತ ಅಧ್ಯಾಪಕ, ಸಾಹಿತಿಯಾದಂತಹ ” ಶ್ರೀ.ವಿ ಬಿ ಕುಳಮರ್ವ “ನುಡಿದರು.ಶಾಲಾ ವ್ಯವಸ್ಥಾಪಕ…

Read More

ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸೋ ಸ್ವಿಮಿಂಗ್ ಪುಲೋ ?!

ಮಂಗಳೂರು : ಆಮೆಗತಿಯಲ್ಲಿ ಸಾಗುತ್ತಿರುವ ಮಂಗಳೂರು ನಗರದ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾಮಗಾರಿಯು ಸುತ್ತಮುತ್ತಲಿನ ಪ್ರದೇಶವಾಸಿಗಳಿಗೆ ತೊಂದರೆ ಕೊಡುವುದಂತೂ ಸತ್ಯ . ಒಂದು ವರ್ಷದಲ್ಲಿ ಕಾಮಗಾರಿ ಪೂರ್ತಿಯಾಗುತ್ತೆ ಎನ್ನುವ ವಿಸ್ವಾಸವನ್ನು ನೀಡಿದ್ದ ರೈಲ್ವೇ ಇಲಾಖೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೂರು ವರುಷ ಕಳೆಯುತ್ತಾ ಬಂದರೂ ಕಾಮಗಾರಿಯನ್ನು ಪೂರ್ತಿ ಮಾಡದೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ವಿಫಲವಾಗಿದೆ . ಅತ್ಯಂತ ನುರಿತ ತಾಂತ್ರಿಕರು ಇದ್ದರೂ ಕಾಮಗಾರಿ ಪೂರ್ತಿಯಾಗದೇ ಅಲ್ಲಿನ ನಗರವಾಸಿಗಳಿಗೆ ತೊಂದರೆಯನ್ನು ನೀಡುತ್ತದೆ ….

Read More

ಮುಖ್ಯ ಮಂತ್ರಿ ಸಿದ್ದರಾಮಯ್ಯರಿಂದ ಪಂಚ ಗ್ಯಾರಂಟಿಗಳಿಗಾಗಿ ಸುಮಾರು 51,034 ಕೋಟಿ ರೂ. ಅನುದಾನ

ಬೆಂಗಳೂರು: ಬಜೆಟ್ ವರ್ಷದ ಮೊದಲ ತ್ರೈ ಮಾಸಿಕದಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿನ ಬಂಡವಾಳ ವೆಚ್ಚ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿದೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅತ್ಯಲ್ಪ ಹಣವನ್ನು ಬಂಡವಾಳ ವೆಚ್ಚಕ್ಕಾಗಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಯ ಹೊರೆಯ ಮಧ್ಯೆ ಆಡಳಿತ ನಡೆಸುತ್ತಿದೆ. ಒಂದೆಡೆ ಅಭಿವೃದ್ಧಿ ಖರ್ಚು ಕುಂಠಿತವಾಗದಂತೆ ಪಂಚ ಗ್ಯಾರಂಟಿ ಮುಂದುವರಿಸುವುದು ಕಾಂಗ್ರೆಸ್ ಸರ್ಕಾರದ ಹೊಣೆಗಾರಿಕೆಯಾಗಿದೆ. ಈಗಾಗಲೇ ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷೀಯರೇ ಸರ್ಕಾರದ ವಿರುದ್ಧ ಅಭಿವೃದ್ಧಿ ಕುಂಠಿತ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಕಳೆದ…

Read More

ನಿರಂತರ 170 ಗಂಟೆ ಭರತನಾಟ್ಯ: ವಿಶ್ವ ದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ

ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ‌ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ. ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್​​ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ ನೀಡಿದ್ದೇ ಈವರೆಗಿನ ದಾಖಲೆಯಾಗಿತ್ತು. ಇದೀಗ 170 ಗಂಟೆ ಸತತ ಪ್ರದರ್ಶನ…

Read More

ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿತದ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ವ್ಯತ್ಯಯ !

ಮಂಗಳೂರು : ವಿಪರೀತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತಗೊಂಡ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿರುವ ಘಟನೆ ಮಣ್ಣಗುಂಡಿ ಎಂಬಲ್ಲಿ ನಡೆದಿದೆ. ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಸೋಮವಾರ ಬೆಳಗಿನ ಜಾವದಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎಂದು ತಿಳಿದು ಬಂದಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಸ್ಥಳೀಯರು ಕಳಪೆ…

Read More

ಕಾಮಾಲೆ ರೋಗದಿಂದ ಯುವಕ ಬಲಿ

ಮಂಗಳೂರು: ಶ್ರೀಹರಿ ವಾರಿಕ್ಕಾಡ್ (24) ಕಾಮಾಲೆ (Jaundice) ರೋಗ ದಿಂದ ಮಂಗಳೂರಿನ ದೇರಳಕಟ್ಟೆ ಏನೋಪೇಯ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದು ಇಂದು ಪೂರ್ವಾಹ್ನ 9.41 ಗಂಟೆಗೆ ದೈವಾಧೀನರಾಗಿರುತ್ತಾರೆ . ನಾರಾಯಣನ್ ವಾರಿಕ್ಕಾಡ್ತ್ತಾಯರ್ ಮತ್ತು ಶ್ರೀ ದೇವಿ ದಂಪತಿಗಳ ದ್ವಿತೀಯ ಪುತ್ರರಾಗಿದ್ದಾರೆ.

Read More

200 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ಬಿಗ್ ರಿಲೀಫ್

ಬಿಹಾರದ ಉದ್ಯಮಿಗೆ ಹತ್ತು ಕೋಟಿ ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ಪೊಲೀಸರ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇತ್ತೀಚೆಗೆ ಸಾಲ ನೀಡುವ ನೆಪದಲ್ಲಿ ಭಾರೀ ವಂಚನೆ ನಡೆಸಿದ ಜಾಲದಲ್ಲಿ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ರೋಶನ್ ಸಲ್ದಾನ ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದರು. ಆತನ ಬಂಧನ ವಿಚಾರ ದೇಶಾದ್ಯಂತ ಸುದ್ದಿಯಾಗುತ್ತಿದ್ದಂತೆ ಹಲವಾರು ಉದ್ಯಮಿಗಳು ತಮಗೆ ವಂಚನೆ ನಡೆಸಿರುವ ಬಗ್ಗೆ ದೂರು ನೀಡಲು ಮುಂದೆ ಬಂದಿದ್ದರು. ಬಿಹಾರ ಮೂಲದ ಉದ್ಯಮಿ ತನಗೆ ಹತ್ತು…

Read More

ಪದ್ಮನಾಭ ಶೆಟ್ಟಿಯನ್ನು ಗ್ರಾಮದ ದೈವ ಪಡ್ರೆ ಜುಮಾದಿಯೇ ನೋಡಿಕೊಳ್ಳಲಿ“ ಸಮಿತಿಯ ಸದಸ್ಯ ರೂಪೇಶ್ ರೈ ಹೇಳಿಕೆ

ಮಂಗಳೂರು: “ಪಡ್ರೆ ಶ್ರೀ ಧೂಮಾವತಿ ದೈವಸ್ಥಾನಕ್ಕೆ ಸುಮಾರು 800 ವರ್ಷಗಳಿಗೂ ಮೇಲ್ಪಟ್ಟ ಇತಿಹಾಸವಿದ್ದು ಇತ್ತೀಚೆಗೆ ಗ್ರಾಮದ ಪದ್ಮನಾಭ ಶೆಟ್ಟಿ ಎಂಬವರು ನ್ಯಾಯಾಲಯದಲ್ಲಿ ಸುಮಾರು 13 ಜನರ ಮೇಲೆ ಖಾಸಗಿ ದೂರು ನೀಡಿದ್ದು ಅದರ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ಆಗಿರುತ್ತದೆ. ಆ ದೂರಿನಲ್ಲಿ ಜಾತ್ರೆಯ ಸಮಯ ಭಕ್ತಾದಿಗಳಿಂದ ಸಂಗ್ರಹವಾದ ಸುಮಾರು 6 ಲಕ್ಷ ರೂಪಾಯಿ ಹಣ ಮತ್ತು ಸುಮಾರು 14-15 ಪವನ್ ಚಿನ್ನ, ಬೆಳ್ಳಿ, ಹಿತ್ತಾಳೆ ಸಹಿತ ಇದನ್ನು ಆಡಳಿತ ಸಮಿತಿಗೆ ಹಸ್ತಾಂತರಿಸದೆ ಕೊಂಡು…

Read More
error: Content is protected !!