ಕೇರಳದಲ್ಲಿ ಪೂರ್ವಜರ ಆತ್ಮಮೋಕ್ಷಕ್ಕಾಗಿ ಅಚರಿಸುವ ಕರ್ಕಿಡಕ ವಾವು ಬಲಿ

ಉಡುಪಿ: ಕೇರಳದಲ್ಲಿ ಪೂರ್ವಜರ ಆತ್ಮಮೋಕ್ಷಕ್ಕಾಗಿ ಅಚರಿಸುವ ಕರ್ಕಿಡಕ ವಾವು ಬಲಿ(ಬಲಿ ತರ್ಪಣಂ) ವನ್ನು ಮೊದಲ ಬಾರಿಗೆ ಕೇರಳ ಸಮಾಜಂ ಉಡುಪಿ ಸಂಘಟನೆ ಮಲ್ಪೆ ಕಡಲ ತೀರದಲ್ಲಿ ಜುಲೈ 24 ರಂದು ಅಯೋಜಿಸಿತ್ತು. ಮಾಲಯಾಳಂ ಕ್ಯಾಲೆಂಡರ್ ಪ್ರಕಾರ ಜುಲೈ ಮತ್ತು ಅಗಸ್ಟ್ ತಿಂಗಳ ಮಧ್ಯದಲ್ಲಿ ಬರುವ ತಿಂಗಳನ್ನು ಕರ್ಕಿಡಕ ಮಾಸ ಎಂದು ಕರೆಯುತ್ತಾರೆ.ಈ ಸಂದರ್ಭದಲ್ಲಿ ಮೃತ ಪೂರ್ವಜರ ಅತ್ಮ ಶಾಂತಿ ,ಸದ್ಗತಿಗಾಗಿ ಬಲಿ ತರ್ಪಣಂ ಮಾಡುವುದು ಕೇರಳದ ಸಂಪ್ರದಾಯ. ಕೇರಳದ‌ ಪ್ರಮುಖ ಧಾರ್ಮಿಕ ಕ್ಷೇತ್ರ ಗಳಾದ ಆಲುವಾ ಶಿವ…

Read More

ಅಮೇರಿಕಾದಲ್ಲಿ ಹೊಸ ಇತಿಹಾಸ ಬರೆದ ಪುತ್ತೂರಿನ “ಪೂವರಿ” ತುಳು ಮಾಸಿಕ ಪತ್ರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವಿಕುಭ ಹೆಬ್ಬಾರಬೈಲು ಸಂಪಾದಕತ್ವದಲ್ಲಿ ಹೊರಡುತ್ತಿರುವ, ದಶಮಾನೋತ್ಸವ ಸಂಭ್ರಮದಲ್ಲಿರುವ “ಪೂವರಿ” ತುಳು ಮಾಸಿಕದ ಜೂನ್ ತಿಂಗಳ ವಿಶೇಷ ಸಂಚಿಕೆಯು ಅಖಿಲ ಅಮೇರಿಕಾ ತುಳು ಅಂಗಣ ಯೂ.ಎಸ್.ಎ.(ಆಟ) ನೇತೃತ್ವದ ‘ಆಟ ಸಿರಿ ಪರ್ಬ- 2025’ ಸಮಾರಂಭದಲ್ಲಿ ಲೋಕಾರ್ಪಣೆಗೊಂಡು ಅಮೇರಿಕಾದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ಜಗತ್ತಿನಲ್ಲಿ ಹರಡಿ ಕೊಂಡಿರುವ ಸುಮಾರು 2 ಕೋಟಿ ತುಳುವರ, ಸುಮಾರು 40 ಸಮುದಾಯದ ತುಳು ಮಾತೃ ಭಾಷೆಯಾಗಿರುವ ತುಳುನಾಡಿನ ಏಕೈಕ ತುಳು ಮಾಸಿಕ ‘ಪೂವರಿ’ ಪತ್ರಿಕೆ ಉತ್ತರ ಕೆರೋಲಿನಾ…

Read More

ಮೈ ತುಂಬಿ ಹರಿಯುವ ನೇತ್ರಾವತಿ

ಸುಮಾರು ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ‌ಮಳೆಗೆ ನೇತ್ರಾವತಿ ‌ನದಿ ತುಂಬಿ ಹರಿಯುತ್ತಿದ್ದು, ಇಂದು ನೇತ್ರಾವತಿ ನೀರಿನ ಮಟ್ಟ 6.9 ಮೀ. ಅಗಿದೆ. ಬೆಳಿಗ್ಗೆಯಿಂದ ಮಳೆಯ ಪ್ರಮಾಣ ತುಸು ಕಡಿಮೆಯಾದಂತೆ ಕಾಣುತ್ತಿದ್ದು,ರಾತ್ರಿಯಿಡಿ ಗಾಳಿ ಮಳೆ ಆಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಕೂಡ ಈವರೆಗೆ ನೇತ್ರಾವತಿ ನದಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿಲ್ಲ.ನೇತ್ರಾವತಿ ನದಿಗೆ ಅಲ್ಲಲ್ಲಿ ಆಡ್ಡವಾಗಿ ಚೆಕ್ ಡ್ಯಾಂಗಳು ,ಡ್ಯಾಂಗಳು ನಿರ್ಮಾಣಗೊಂಡ ಕಾರಣದಿಂದ ನೀರಿನ ಹರಿಯುವ ಪ್ರಮಾಣದಲ್ಲಿ ಏರುಪೇರಾಗುತ್ತದೆ. ಹಾಗಾಗಿ ನೆರೆಯ ಆತಂಕ ಇತ್ತೀಚಿನ ದಿನಗಳಲ್ಲಿ ‌ಕಡಿಮೆಯಾಗಿದೆ.

Read More

ಉಡುಪಿ: ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ, ಸಹಾಯಕ ಜಯರಾಮ್ ಲೋಕಾಯುಕ್ತ ಬಲೆಗೆ

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರು ಉಡುಪಿ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಆರೋಪಿಗಳು ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ 5000 ರಂತೆ ಒಟ್ಟು 10,000ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರ…

Read More

ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ ಬೃಹತ್ ಉದ್ಯೋಗ ಮೇಳ.ಆಗಸ್ಟ್ 01 ಮತ್ತು 02 ರಂದು

ಮಂಗಳೂರು :ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 01 ಮತ್ತು 02 ರಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಮಂಗಳೂರು ದಕ್ಷಿಣ ವಲಯದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ಉದ್ಯೋಗ ಮಾಹಿತಿ ಶಿಬಿರವು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರಾದ ವೇದವ್ಯಾಸ ಕಾಮತ್ , ಆಳ್ವಾಸ್ ಪ್ರಗತಿ 2025 ಬೃಹತ್ ಉದ್ಯೋಗ ಮೇಳಕ್ಕೆ ಹೊರ ರಾಜ್ಯ…

Read More

ಸ್ಮಾರ್ಟ್ ಸಿಟಿ ಮತ್ತೊಮ್ಮೆ ಸ್ಮಾರ್ಟ್ ಕ್ಲೀನ್ ಸಿಟಿ ಅಲ್ಲವೆಂದು ಸಾಬೀತು-ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು

ಸ್ಮಾರ್ಟ್ ಸಿಟಿ ಮತ್ತೊಮ್ಮೆ ಸ್ಮಾರ್ಟ್ ಕ್ಲೀನ್ ಸಿಟಿ ಅಲ್ಲವೆಂದು ಸಾಬೀತು ಮಾಡಲು ಹೊರಡ್ತಾ ಇದೆ ಎಂದ್ರೆ ನೀವೆಲ್ಲರೂ ನಂಬಲೇ ಬೇಕು. ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾದಂತಹ ಖಾಯಿಲೆಗಳು ಹರಡದಂತೆ ಎಚ್ಚರ ವಹಿಸೋ ಆರೋಗ್ಯ ಇಲಾಖೆಯ ನಿರ್ದೇಶನಕ್ಕೆ ಇಲ್ಲಿ ಎಳ್ಳು ನೀರು ಬಿಡುವುದು ಸ್ಪಷ್ಟವಾಗಿ ನೋಡ ಬಹುದು . ಕಿವಿ ಕೆಪ್ಪು, ಕಣ್ಣು ಕುರುಡು, ಮೊಸಳೆಯ ಮನಸ್ಸು ಇದ್ದ ಅಧಿಕಾರಿಗಳು ಮಾತ್ರವೇ ಇಂತಹ ಸ್ಥಿತಿಯನ್ನು ನಿರ್ಮಾಣ ಮಾಡಬಲ್ಲರು. ಓಟ್ ಬರುವಾಗ ಹೋದರೆ ಸಾಕು ಅಲ್ಲಿ ತನಕ ಗೋಡೆಗೆ ಕಾಲು…

Read More

ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಶಾಸಕ ಮಂಜುನಾಥ ಭಂಡಾರಿ ಮನವಿ!

ಮಂಗಳೂರು: ರೈಲುಗಳ ಸಂಖ್ಯೆ ಹೆಚ್ಚಾದರೂ ರೈಲು ನಿಲ್ದಾಣಗಳು ಮೇಲ್ದರ್ಜೆಗೇರಿದರೂ ರೈಲ್ವೇ ಪೊಲೀಸ್ ಮಾತ್ರ ತುಂಬಾ ಹಳೆಯ ವ್ಯವಸ್ಥೆಯನ್ನೇ ಹೊಂದಿದೆ. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಬಳಿ ಠಾಣೆಯನ್ನು ಹೊಂದಿರುವ ಮಂಗಳೂರು ರೈಲ್ವೇ ಪೊಲೀಸ್ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಹಲವು ವರ್ಷಗಳಿಂದ ಇದ್ದು ಕೂಡಲೇ ಸಿಬ್ಬಂದಿಯ ನೇಮಕಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ. ಮಂಗಳೂರು ರೈಲ್ವೇ ಪೊಲೀಸ್ ತಲಪಾಡಿ, ತೊಕ್ಕೊಟ್ಟು…

Read More

ಕೊಂಕಣಿ ಸಾಹಿತ್ಯದ ವೀರ ಮಹಿಳೆ ನಾಮಾಂಕಿತ ಗ್ಲ್ಯಾಡಿಸ್ ರೇಗೊಗೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ವತಿಯಿಂದ ಶೃದ್ಧಾಂಜಲಿ.

ಕೊಂಕಣಿ ಭಾಷಾ ಕರ್ನಾಟಕ ಇದರ ಕಾರ್ಯಕಾರಿ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಕೊಂಕಣಿ ಭಾಷೆಗೆ 27 ಪುಸ್ತಕ ದೇಣಿಗೆ ನೀಡಿದ ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ಕೆಬಿಎಂಕೆ ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ, ಲೈಬ್ರೆರಿಗಳಲ್ಲಿ ಹುಡುಕಿ ಹಲವು ಸಾಹಿತ್ಯದ ವಿವಿಧ ದಾಖಲೆಗಳನ್ನು ತೆಗೆದು ತನ್ನ ಸ್ವಂತ ಖರ್ಚಿನಲ್ಲಿ ಪುಸ್ತಕ ಪ್ರಕಾಶನ ಮಾಡಿದ ಸಾಹಿತ್ಯದ ಶ್ರಮಜೀವಿ ಗ್ಲ್ಯಾಡಿಸ್ ರೇಗೊ ಆಗಿದ್ದರು ಎಂದು ಗುಣಗಾನ ಮಾಡಿದರು. ಕವಿ ಜೊಸ್ಸಿ ಪಿಂಟೊ ಮಾತನಾಡಿ,ಕೊಂಕಣಿ ಪತ್ರಿಕೆಗಳಿಗೆ…

Read More

ಬೈಕಂಪಾಡಿ ನಂತೂರು ನಡುವೆ ಭಾರಿ ಟ್ರಾಫಿಕ್ ಜಾಮ್- ಸಂಕಷ್ಟಕ್ಕೆ ಸಿಲುಕಿದ ವಾಹನ ಸವಾರರು

ಮಂಗಳೂರು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್. ಜಂಕ್ಷನ್ ನಿಂದ ಅಯ್ಯಪ್ಪ ಗುಡಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಮಾಡಿರುವ ಮಾರ್ಪಾಡಿನಿಂದ ಬೈಕಂಪಾಡಿಯಿಂದ ನಂತೂರು ವರೆಗೆ ಭಾರೀ ಟ್ರಾಫಿಕ್ ಜಾಮ್ ಗೆ ಕಾರಣವಾಗಿದೆ. ಬೆಳಗ್ಗೆಯಿಂದಲೇ ಕೊಟ್ಟಾರ ಚೌಕಿ ಬಳಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದೆ. ಕಿಲೋ ಮೀಟರ್ ವರೆಗೆ ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ. ಈ ಕಡೆ ಕೆಪಿಟಿ, ನಂತೂರು, ಕೊಟ್ಟಾರದ…

Read More

ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ

24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಅಬ್ದುಲ್ ಫಯಾನ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ…

Read More
error: Content is protected !!