ಅಮೃತ ಪ್ರಕಾಶ ಪತ್ರಿಕೆಯ 12ನೇಯ ವಾರ್ಷಿಕೋತ್ಸವ
ಮಾಲತಿ ಶೆಟ್ಟಿ, ಮಾಣೂರು ಸಂಪಾದಕತ್ವದ ಅಮೃತ ಪ್ರಕಾಶ ಪತ್ರಿಕೆಯ 12ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದರು .ಪತ್ರಿಕೆ ನಡೆಸುವುದು ಸುಲಭ ಕೆಲಸವಲ್ಲ ಅದಕ್ಕೆ ಕಠಿಣ ಪರಿಶ್ರಮ ಅಗತ್ಯ. ಪತ್ರಿಕೆಯ ಜೊತೆಗೆ ಸಾಹಿತ್ಯ ಪರ ಕಾರ್ಯ ನಿರಂತರವಾಗಿ ಮಾಡುತ್ತಿದ್ದಾರೆ . ಅಮೃತ ಪ್ರಕಾಶ ಪತ್ರಿಕೆಗೆ ಶುಭ ಹಾರೈಸಿದರು. ಅಮೃತ ಪ್ರಕಾಶ ಪತ್ರಿಕೆಯ 12ನೇಯ…