ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಾಣಬೇಕು: ಮಾಜಿ ಸಚಿವ ರಾಮನಾಥ್ ರೈ.

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಮಾಜಿ ಸಚಿವರಾದ ರಾಮನಾಥ್ ರೈ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು .ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆಂಪು ಕಲ್ಲು ಮತ್ತು ಮರಳಿನ ಲಭ್ಯತೆ ಆಗುತ್ತಾ ಇಲ್ಲ ಎನ್ನುವ ಚರ್ಚೆ ಪ್ರಸ್ತುತ ಇದೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ.ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲೇ ಸಮಸ್ಯೆ ಇತ್ತು. ಬಿಜೆಪಿ ಸರ್ಕಾರ…

Read More

ವಾತ್ಸಲ್ಯ ಛಾಯ ಟ್ರಸ್ಟ್ ಹಾಗೂ ನಮ್ಮ ಮೀಡಿಯಾ 24×7 ನ ‘ಗೋಲ್ಡನ್ ವಾಯ್ಸ್ ಒಫ್ ನಮ್ಮ ಮೀಡಿಯಾ 2025’ ಗೆ ಅದ್ಧೂರಿಯ ಚಾಲನೆ

ಮಂಗಳೂರು : ಮಂಗಳೂರಿನ ವಾತ್ಸಲ್ಯ ಛಾಯ ಟ್ರಸ್ಟ್ ಹಿರಿಯ ನಾಗರಿಕರ ಹಗಲು ಯೋಗಕ್ಷೇಮದ ಆಶ್ರಯದಲ್ಲಿ ಹಾಗೂ ಕರಾವಳಿಯ ನಾಡಿ ಮಿಡಿತ ಜನತೆಯ ಧ್ವನಿ ಯಾಗಿರುವ ನಮ್ಮ ಮೀಡಿಯಾ 24×7 ನ ಸಾರಥ್ಯದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ಸಂಗೀತ ರಿಯಾಲಿಟಿ ಶೋ ‘ಗೋಲ್ಡನ್ ವಾಯ್ಸ್ ಒಫ್ ನಮ್ಮ ಮೀಡಿಯಾ 2025’ ರ ಪ್ರಥಮ ಆಡಿಷನ್ ಬಲ್ಲಾಳ್ ಭಾಗ್ ನ ವಾತ್ಸಲ್ಯ ಛಾಯಾ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಿತು.ಮೊಗವೀರ ಮಹಾಜನ ಸಭಾ ದ ಉಪಾಧ್ಯಕ್ಷ ಮೋಹನ್ ಬೆಂಗ್ರೆ…

Read More

ಲಕುಮಿ ತಂಡದ ‘ಆಂಟಿ & ಅಂಕಲ್’ ಹೊಚ್ಚ ಹೊಸ ನಾಟಕಕ್ಕೆ ಮಂಗಳೂರಿನ ಶರವು ಕ್ಷೇತ್ರದಲ್ಲಿ ಮುಹೂರ್ತ

ಮಂಜೇಶ್ವರ: ಕಿಶೋರ್ ಡಿ ಶೆಟ್ಟಿ ನಿರ್ಮಾಣ ಮತ್ತು ನಿರ್ದೇಶನದ ಅರವಿಂದ ಬೋಳಾರ್ ವಿಭಿನ್ನ ಅಭಿನಯದ ಲಕುಮಿ ತಂಡದ ಕುಸಲ್ದ ಕಲಾವಿದೆರ್ ಅಭಿನಯಿಸುವ ಹೊಚ್ಚ ಹೊಸ ತುಳು ಹಾಸ್ಯಮಯ ನಾಟಕ ‘ಆಂಟಿ & ಅಂಕಲ್’ ಇಂದು ಮಂಗಳೂರಿನ ಶರವು ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶುಭ ಮುಹೂರ್ತಗೊಂಡಿತು. ವಸಂತ ಅಮೀನ್ ಸಾಹಿತ್ಯದ ತುಳಸೀದಾಸ್ ಮಂಜೇಶ್ವರ ರಚಿಸಿದ ಈ ನಾಟಕಕ್ಕೆ ನಾಗಾರ್ಜುನ್ ಮಂಗಲ್ಪಾಡಿ ಸಂಗೀತ ಅಳವಡಿಸಿದ್ದಾರೆ. ನವೀನ ಶೆಟ್ಟಿ ಅಳಕೆ ಸಲಹೆ ನೀಡಿದ ಈ ನಾಟಕವನ್ನು ಗಿರೀಶ್ ಶೆಟ್ಟಿ ನಿರ್ವಹಣೆ ಮಾಡಿದ್ದಾರೆ.

Read More

ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿ-ಅಪಘಾತದಲ್ಲಿ ಇಬ್ಬರು ಗಂಭೀರ

ಮಂಜೇಶ್ವರ : ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕನ ಕೈಗೆ ಕಬ್ಬಿಣದ ರಾಡ್ ತೂರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ ಗೊಂಡಿದ್ದಾರೆ. ಗಾಯಗೊಂಡ ಪಳ್ಳಿಕರ ಮೌವ್ವಲೆಯ ಶೆಬಾಬ್ (24), ಫಯಾದ್ (28) ಎಂಬವರನ್ನು ಕುಂಬಳೆ ಜಿಲ್ಲಾ ಸಹಕಾರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಸುಮಾರು 7.30ರ ಸುಮಾರಿಗೆ ಕುಂಬಳೆ ಜುಮಾ ಮಸೀದಿ ಬಳಿ ಸಂಭವಿಸಿದೆ. ಪಳ್ಳಿಕೆರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್‌ನ ಹೊರಗೆ ಬಂದು ನಿಂತಿದ್ದ…

Read More

‘ತರವಾಡು ‘ತುಳು ಸಿನಿಮಾದ ಟೀಸರ್ ಬಿಡುಗಡೆ

ಮಂಗಳೂರಿನ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಉಮೇಶ್ ಪಡುಬಿದ್ರೆ ನಿರ್ಮಾಣ ದ ಶರತ್ ಶೆಟ್ಟಿ ನಿರ್ದೇಶನ ದಲ್ಲಿ ಶೋಭಾ ಶೆಟ್ಟಿ ಬ್ಯಾನರ್ ಹಾಗೂ ಪ್ರೊಡಕ್ಷನ್ ನಲ್ಲಿ ನಿರ್ಮಾಣ ವಾದ ‘ತರವಾಡು ‘ತುಳು ಸಿನಿಮಾದ ಟೀಸರ್ ಜೂನ್ 29ರಂದು ಮದ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಲಾಯಿತು. ಇನ್ನು ಈ ಚಿತ್ರದಲ್ಲಿ ಶೋಧನ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಇನ್ನು ಈ ಟೀಸರ್ ಬಿಡುಗಡೆಗೆ ಮುಖ್ಯ ಅತಿಥಿಗಳಾಗಿ ಸಂತೋಷ್ ಶೆಟ್ಟಿ,ಡಿ.ಕೆ ಶೆಟ್ಟಿ, ವಿಠ್ಠಲ್ ಶೆಟ್ಟಿ,ವಿಜಯ ಕುಮಾರ್ ಕೊಡಿಯಾಲಬೈಲು,ಪ್ರಕಾಶ್…

Read More

“ಬಾಲಿಕಾಶ್ರಮದ ಮಕ್ಕಳ ಜೊತೆ ಒಂದು ಸಂಜೆ “

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಸ್ವಸ್ತಿಕ್ ಕಲಾಕೇಂದ್ರ ಜಲಿಗುಡ್ಡೆ ಇದರ ಹಾಗೂ ಬಾಲಿಕಾಶ್ರಮ ಕಂಕನಾಡಿ ಇಲ್ಲಿನ ಮಕ್ಕಳಿಗಾಗಿ“ಬಾಲಿಕಾಶ್ರಮದ ಮಕ್ಕಳ ಜೊತೆ ಒಂದು ಸಂಜೆ ” ಎಂಬ ಸಮಯೋಜಿತ ಕಾರ್ಯಕ್ರಮವನ್ನು ತಾ. 22.6.2025 ನೇ ರವಿವಾರಬಾಲಿಕಾಶ್ರಮದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಥಮಿಕ ಶಾಲಾ ಬಾಲಕಿಯರಿಗಾಗಿ ರಾಮಾಯಣ ಮತ್ತು ಮಹಾಭಾರತ ಅಲ್ಲದೆ ಪುರಾಣಗಳ ಬಗ್ಗೆ ಸುಮಾರು 50 ಕ್ಕೂ ಅಧಿಕ ರಸಪ್ರಶ್ಣೆ ಯನ್ನು ಕೇಳಲಾಗಿ ಸಮರ್ಪಕವಾಗಿ ಮಕ್ಕಳು ಪ್ರಶ್ಣಾನುಸಾರ ಉತ್ತರ ನೀಡಿದರು. 60 ಕ್ಕೂ ಹೆಚ್ಚು ಬಾಲಕಿಯರು ಈ ರಸಪ್ರಶ್ಣೆಯಲ್ಲಿ…

Read More

ಸ್ನೋ ಮ್ಯಾನ್ ಐಸ್ ಕ್ರೀಮ್ ಪಾರ್ಲರ್ ನ ಎರಡನೇ ಶಾಖೆ ಶುಭಾರಂಭ

ಅಸ್ತ್ರ ಗ್ರೂಪ್ ಲಂಚುಲಾಲ್ ಇವರ ಮಾಲಕತ್ವದ ಸ್ನೋ ಮ್ಯಾನ್ ಐಸ್ ಕ್ರೀಮ್ ಪಾರ್ಲರ್ ನ ಎರಡನೇ ಶಾಖೆ ನಿನ್ನೆ ದೇರಳಕಟ್ಟೆಯಲ್ಲಿ ಶುಭಾರಂಭಗೊಂಡಿತು. .ಉಧ್ಘಟನಾ ಸಮಾರಂಭದಲ್ಲಿ ಅಸ್ತ್ರ ಗ್ರೂಪ್ ಸಿ.ಇ.ಓ ,ಕ್ಯಾಟ್ಕಾ ಅಧ್ಯಕ್ಷರಾದ ಲಂಚು ಲಾಲ್, ದಾಸ್ ಪ್ರಮೋಟರ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಅನಿಲ್ ದಾಸ್ ,ಲಂಚು ಲಾಲ್ ಅವರ ತಾಯಿ ರೇಖಾ,ಧರ್ಮ ಪತ್ನಿ ಭವ್ಯ ಉಪಸ್ಥಿತರಿದ್ದರು, ಲಂಚುಲಾಲ್ ಅವರ ತಾಯಿ ದೀಪ ಬೆಳಗಿಸುವುದರ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯ ಅತಿಥಿಗಳು, ಸಿನಿಮಾ ತಾರೆಯರು ಉಪಸ್ಥಿತರಿದ್ದರು…

Read More

ಬದುಕಿಗೆ ಮುಳುವಾಯಿತೇ ಬಣ್ಣ – 19 ರಲ್ಲೇ ಜೀವನ ಅಂತ್ಯಗೊಳಿಸಿದ ವಿದ್ಯಾರ್ಥಿನಿ

ಮಂಜೇಶ್ವರ : ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಬಗ್ಗೆ ತಲಪಾಡಿಯ ಕಿನ್ಯದಿಂದ ವರದಿಯಾಗಿದೆ.ಶ್ರೇಯಾ (19) ಸಾವನ್ನಪ್ಪಿದ ದುರ್ದೈವಿ.ಎಂದು ಗುರುತಿಸಲಾಗಿದೆ. ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಶ್ರೇಯಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆಯನ್ನು ಕಪ್ಪು ಎಂದು ಅವಮಾನಿಸುತ್ತಿದ್ದ ಬಗ್ಗೆ ಬರೆದಿದ್ದಾಳೆ. ಅಲ್ಲದೇ, ಮೇ ತಿಂಗಳಿನಲ್ಲಿ ಶ್ರೇಯಾ ಬರೆದಿರುವ ಡೆತ್ ನೋಟೊಂದು ಸಿಕ್ಕಿದೆ. ನನ್ನನ್ನು ಯಾರೂ ಪ್ರೀತಿಸುವುದಿಲ್ಲ. ನಾನು ಬದುಕಬಾರದು, ಮನೆಯವರಿಗೆ ಕಷ್ಟವಾಗುತ್ತದೆ ಎಂದು ಬರೆದಿದ್ದಾಳೆ. ಮನೆಯ…

Read More

ಪುತ್ತೂರು: ಯುವ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ

ಪುತ್ತೂರು, ಜೂ. 21: ಯುವ ಗಾಯಕಿ ಅಖಿಲಾ ಪಜಿಮಣ್ಣು ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರು ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮೂರು ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಸಾಫ್ಟ್‌ವೇರ್‌ ಇಂಜಿನಿಯರ್ ಧನಂಜಯ್ ಶರ್ಮಾ ಅವರೊಂದಿಗೆ ವಿವಾಹವಾಗಿದ್ದರು. ಆದರೆ ಈಗ ಇವರಿಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ.ದಿಢೀರನೇ ಅಖಿಲಾ ಹಾಗೂ ಧನಂಜಯ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅವರಿಬ್ಬರು ಪುತ್ತೂರು…

Read More

ಭಾರೀ ಮಳೆಗೆ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು-ಮುರುಡೇಶ್ವರ ರೈಲು ಸಂಚಾರದಲ್ಲಿ ವ್ಯತ್ಯಯ

ಹಾಸನ, ಜೂ. 21 ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಹಾಸನದ ಸಕಲೇಶಪುರ ಯಡೆಕುಮಾರಿ ಎಂಬಲ್ಲಿ ನಡೆದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಬಂಡೆ ಕಲ್ಲುಗಳು ಬಿದ್ದಿವೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದ ಪರಿಣಾಮ ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ಇದೇ ಮಾರ್ಗದಲ್ಲಿ…

Read More
error: Content is protected !!