29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ

ಮಂಗಳೂರು:1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನನ್ನು ಮಂಗಳೂರು ಪೊಲೀಸ್ರು ಬಂಧಿಸಿದ್ದಾರೆ.ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಕಲಂ 460, 396, 400 ಐಪಿಸಿ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ (ಎ-6) ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ…

Read More

ಪುತ್ತೂರು ನ್ಯಾಯಾಲಯದ ಒಳಗಡೆ ವ್ಯಕ್ತಿಯಿಂದ ವಿಷ ಸೇವನೆ: ಆತ್ಮಹತ್ಯೆ ಯತ್ನ, ಮಂಗಳೂರಿಗೆ ರವಾನಿಕೆ

ಕೋರ್ಟ್ ಒಳಗಡೆ ವ್ಯಕ್ತಿಯೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನ್ಯಾಯಾಲಯದಲ್ಲಿ ನಡೆದಿದೆ.ಆತ್ಮಹತ್ಯೆಗೆ ಯತ್ನಿಸಿದವರನ್ನು ಪುತ್ತೂರು ತಾಲೂಕಿನ ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂದು ಗುರುತಿಸಲಾಗಿದೆ.ನಿನ್ನೆ ಪುತ್ತೂರು ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂಬವರ ವಿರುದ್ದ ಇವರ ಪತ್ನಿಯೇ ವೈವಾಹಿಕ ಮನಸ್ತಾಪದ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ತಿಳಿದ ರವಿರವರು ಪುತ್ತೂರು ನ್ಯಾಯಾಲಯದ ಸಂಕೀರ್ಣಕ್ಕೆ ತೆರಳಿ ನ್ಯಾಯಾಲಯದ ಒಳಗೆ…

Read More

ರೀಲ್ಸ್ ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ … !

ಮಂಗಳೂರು:ತನ್ನ ಅಭಿಮಾನಿಗಳನ್ನು ಬೈಯುತ್ತಲೇ ಇನ್ಸ್ಟಾಗ್ರಾಮ್ ನಲ್ಲಿ ಹವಾ ಎಬ್ಬಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ಇಂದು ನಸುಕಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ . ಇನ್ಸ್ಟಾ ಗ್ರಾಮ್ ನಲ್ಲಿ ಚಿತ್ರ ವಿಚಿತ್ರ ಬೈಗುಳದಿಂದ ಪ್ರಸಿದ್ಧಿ ಪಡೆದಿದ್ದ ಅವರು ಪಡೀಲ್ ಬಳಿ ಪುಟ್ಟ ಗೂಡಂಗಡಿ ಹೊಂದಿದ್ದರು. ನಿನ್ನೆ ರಾತ್ರಿ ವಾಂತಿ ಮಾಡಿದ್ದು ಇಂದು ನಸುಕಿನ ಜಾವ ಹೃದಯಾಘಾತಕ್ಕೆ ತುತ್ತಾಗಿ ಅಂಗಳದಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟರು ಎಂದು ಕುಟುಂಬ ಮೂಲಗಳು ಹೇಳಿವೆ.

Read More

ವಿಟ್ಲ;ಕೊಳ್ನಾಡು ಗ್ರಾಮಪಂಚಾಯತ್ ಮಕ್ಕಳ, ಮಹಿಳಾ ಹಾಗೂ ಅಂಗವಿಕಲರ ಗ್ರಾಮಸಭೆ

ಕೊಳ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಮಕ್ಕಳ, ಮಹಿಳಾ ಹಾಗೂ ಅಂಗವಿಕಲರ ಗ್ರಾಮಸಭೆ ಫೆಬ್ರವರಿ 22ರಂದು ಗ್ರಾಮ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಅಶ್ರಫ್ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಮಕ್ಕಳ ಗ್ರಾಮಸಭೆಯ ಅಧ್ಯಕ್ಷತೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುರಿಬೈಲಿನ ವಿದ್ಯಾರ್ಥಿನಿ ಅಪ್ರಾ ವಹಿಸಿಕೊಂಡು ಗಮನಸೆಳೆದರು. ಸಭೆಗೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸಭೆಯಲ್ಲಿ ಮಕ್ಕಳಿಂದ ತಮ್ಮ ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯ, ಶೈಕ್ಷಣಿಕ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ…

Read More

ಕಾಂಗ್ರೆಸ್ ನ ಹಿಂದೂ ವಿರೋಧಿ ಮನಸ್ಥಿತಿ ಬಹಿರಂಗವಾಗುತ್ತಿದೆ:- ಶಾಸಕ ಕಾಮತ್

ಹಿರಿಯ ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಕೋಮು ಪ್ರಚೋದನೆ ಎಂಬ ಕಪೋಲಕಲ್ಪಿತ ಆರೋಪ ಹೊರಿಸಿ ಪ್ರಕರಣ ದಾಖಲಿಸಿರುವುದು, ಉಡುಪಿ ಪರ್ಯಾಯದಲ್ಲಿ ಕೇಸರಿ ಧ್ವಜ ಕುರಿತಾಗಿ ವಿವಾದ ಎಬ್ಬಿಸಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಬಹಿರಂಗಗೊಳಿಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕಲ್ಲಡ್ಕ ಪ್ರಭಾಕರ ಭಟ್ ರವರು ಕಾರ್ಯಕ್ರಮವೊಂದರಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಇತಿಹಾಸ ಹಾಗೂ ಸಮಾಜದಲ್ಲಿ ಪ್ರಸ್ತುತ ನಡೆಯುತ್ತಿರುವ ಅನೇಕ ಗಂಭೀರ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದರು. ಅದನ್ನೇ…

Read More

ರಾಜ್ಯಪಾಲರಿಗೆ ಸದನದಲ್ಲಿ ಅಗೌರವ ತೋರಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಖಂಡನೀಯ : ವಿಧಾನ ಪರಿಷತ್ ನಾಯಕ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು:”ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ,” ಎಂದು ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಕೃಪಾಪೋಷಿತ ಸುಳ್ಳನ್ನು ಓದದಿದ್ದಕ್ಕೆ ರಾಜ್ಯಪಾಲರ…

Read More

ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜನವರಿ 28 ರಂದು ಸಾರ್ವತ್ರಿಕ ಮುಷ್ಕರ … !

ಮಂಗಳೂರು:ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ (ನೋಂ) ಸಂಘಟನೆಗಳ ಮುಖ್ಯಸ್ಥರು ಬುದ್ದಿಮಾಂದ್ಯತೆ, ಆಟಿಸಂ, ಮೆದುಳಿನ ಪಾಶ್ವ, ಬಹುವಿಧ ನ್ಯೂನತೆ, ನಿರ್ದಿಷ್ಟ ಕಲಿಕೆಯ ಸಮಸ್ಯೆ, ಶ್ರವಣ ದೋಷ ಹಾಗೂ ದೃಷ್ಟಿ ಮಾಂದ್ಯತೆ ಇರುವ ಮಕ್ಕಳಿಗಾಗಿ ವಿಶೇಷ ಶಾಲೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಸರಕಾರದಿಂದ ಸೂಕ್ತ ಸ್ಪಂದನೆ, ಹಾಗೂ ಕ್ಲಪ್ತ ಸಮಯಕ್ಕೆ ಅನುದಾನ ಬಾರದೆ ಸಮಸ್ಯೆಯನ್ನು ಈ ಶಾಲೆಗಳು ಎದುರಿಸುತ್ತಿದ್ದು ಈ ಬಗ್ಗೆ ಸರಕಾರ ಕೋರಿಕೆಗೆ ಈಡೇರಿಸಬೇಕ್ಕೆನ್ನುವ…

Read More

ಕಾಸರಗೋಡು-ಮಂಗಳೂರು ಕೆ.ಎಸ್ಸಾರ್ಟಿಸಿ ಪ್ರಯಾಣಿಕರಿಗೆ ಟೋಲ್ ಬಿಸಿ ತಟ್ಟತೊಡಗಿದೆ. ಬಸ್ ದರ 7 ರೂ.ಹೆಚ್ಚಳ

ಮಂಗಳೂರು : ಕಾಸರಗೋಡು-ಮಂಗಳೂರು ಕೆ.ಎಸ್ಸಾರ್ಟಿಸಿ ಪ್ರಯಾಣಿಕರಿಗೆ ಟೋಲ್ ಬಿಸಿ ತಟ್ಟತೊಡಗಿದೆ. ಬಸ್ ದರ 7 ರೂ.ಹೆಚ್ಚಾಗಿದೆ .ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಅಂತರರಾಜ್ಯ ಹೆದ್ದಾರಿಯ ಟೋಲ್ ಬೂತ್ ಮೂಲಕ ಹಾದುಹೋಗುವ ಪ್ರತಿ ಪ್ರಯಾಣಿಕರು ಈಗ ಮೂಲ ದರಕ್ಕಿಂತ ಹೆಚ್ಚುವರಿಯಾಗಿ 7 ರೂಪಾಯಿ ಪಾವತಿಸಬೇಕಾಗುತ್ತದೆ. ಈವರೆಗೆ ಕಾಸರಗೋಡಿನಿಂದ ಮಂಗಳೂರಿಗೆ 81 ರೂಪಾಯಿ ಇದ್ದ ಟಿಕೆಟ್ ದರವು ಇದೀಗ…

Read More

ಜನವರಿ 31 ರೊಳಗೆ ಮದುವೆ ಆಗುವಂತೆ ಜಗನ್ನಿವಾಸ್ ರಾವ್ ಮಗ ಕೃಷ್ಣ ಜೆ ರಾವ್ ಒಪ್ಪಿಗೆ : ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣ ಸಂಧಾನ ಹಂತಕ್ಕೆ ಬಂದಿದ್ದು ಮದುವೆಯಾಗುವುದಾಗಿ ಕೃಷ್ಣನ ಕುಟುಂಬದವರು ಒಪ್ಪಿಗೆಯನ್ನು ಸೂಚಿಸಿದ್ದಾರೆ ಎಂಬುದಾಗಿ ಈಗಾಗಲೇ ತಿಳಿದು ಬಂದಿದೆ . ಕೃಷ್ಣ ಜಿ ರಾವ್ ಜನವರಿ 31ರೊಳಗೆ ಮದುವೆ ಆಗದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದೆ .ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ಜನವರಿ 24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು….

Read More

ವೇತನ ಪಾವತಿ ವಿಳಂಬ ಖಂಡಿಸಿ ಬಂಟ್ವಾಳ ಪುರಸಭೆ ಎದುರು ಕನಿಷ್ಠ ವೇತನ–ಹೊರಗುತ್ತಿಗೆ ನೌಕರರ ಮರು ಪ್ರತಿಭಟನೆ, ಕುಡಿಯುವ ನೀರಿಗೆ ಸಂಕಷ್ಟ

ಬಂಟ್ವಾಳ: ಬಂಟ್ವಾಳ ಪುರಸಭಾ ಕಾರ್ಯಾಲಯದಲ್ಲಿ 2025 ನವೆಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಪಾವತಿಸದಿರುವ ಬಗ್ಗೆ ಕನಿಷ್ಠ ವೇತನ ಮತ್ತು ಹೊರಗುತ್ತಿಗೆ ನೌಕರರರಿಂದ ಪುರಸಭೆಯ ಬಾಗಿಲಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.ಕಳೆದ ಜ.6 ರಂದು ಕಾರ್ಮಿಕರ ವೇತನ ಪಾವತಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರುಗಳು ಪ್ರತಿಭಟನೆಗೆ ಸಾಥ್ ನೀಡಿದ್ದು, ಕಾರ್ಮಿಕರ ಪರವಾಗಿ ಪುರಸಭಾ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರ ಜೊತೆ ಮಾತುಕತೆ ನಡೆಸಿದರು.ಈ ವೇಳೆ ಕಾರ್ಮಿಕರಿಗೆ ವೇತನ ನೀಡುವ ಭರವಸೆಯನ್ನು ನೀಡಿದ್ದು,ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದಕ್ಕೆ,…

Read More
error: Content is protected !!