ನಾಡಗೀತೆ ಕಡ್ಡಾಯ ಆದೇಶ ಸಮರ್ಪವಲ್ಲ …. !
*ಮಂಗಳೂರು:ಕುವೆಂಪು ಅವರು ರಚಿಸಿರುವ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯ ಅವಧಿ ಅತಿ ಉದ್ದವಾಗಿದ್ದು, ಮಕ್ಕಳಿಗೆ ಹಾಡುವುದು ಕಷ್ಟಸಾಧ್ಯವಾಗಿದೆ. 2.30 ನಿಮಿಷ ಅವಧಿಯ ಈ ಹಾಡನ್ನು ಶಾಲೆಗಳಲ್ಲಿ ಬೆಳಗ್ಗಿನ ವೇಳೆ, ವಿಶೇಷ ಕಾರ್ಯಕ್ರಮಗಳಲ್ಲಿ, ಸರಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಹಾಡುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿರುವುದು ಆಸಮರ್ಪಕ ನಿರ್ಧಾರವಾಗಿದೆ ಎಂದು ಮಂಗಳೂರು ಮೂಲದ ಗಾಯಕ, ರಾಗ ಸಂಯೋಜಕ ಮಾಣಿಕ್ಯರಾಜ್ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ , ‘ಜಯ…
