ನಮ್ಮ ಮೀಡಿಯಾ 24×7ಬೇಸಿಗೆ ರಜೆ ವಿಶೇಷ ಕಾರ್ಯಕ್ರಮ

ಮಕ್ಕಳ ಕೌಶಲ್ಯ ಅಭಿವೃದ್ದಿಗೆ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಗೊಳಿಸಲು ಮತ್ತು ಬೇಸಿಗೆ ರಜೆಯನ್ನು ಸದುಪಯೋಗ ಪಡಿಸುವ ಉದ್ದೇಶದಿಂದ ನಮ್ಮ ಮೀಡಿಯಾ24*7 ಮಂಗಳೂರು ಅಮ್ಮಿಕೊಂಡ ಬೇಸಿಗೆ ರಜೆಯ ಇತ್ತೀಚಿಗೆ ನಮ್ಮ ಕುಡ್ಲ, ರಾಜಾಜಿ ಪಾರ್ಕ್ ನಲ್ಲಿ ನಡೆಯಿತು ಎಸ್. ಎಲ್. ಶೇಟ್ ಡೈಮಂಡ್ ಹೌಸ್ ಮಾಲಕ ಶ್ರೀ ಎಮ್ ರವೀಂದ್ರ ಶೇಟ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮಕ್ಕೆ ಮಂಗಳೂರು ಶಾಸಕ ಶ್ರೀ ಡಿ ವೇದವ್ಯಾಸ ಕಾಮತ್, ಶ್ರೀ ಸುಕೇತಾ ಜಿ ಕಾಮತ್ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್…

Read More

ಮಡಿಕೇರಿ:ನಾಲ್ಕು ವರ್ಷದ ಬಳಿಕ ಲವ್ವರ್ ಜತೆ ಸಿಕ್ಕಿಬಿದ್ದ ಕೊಲೆಗೀಡಾದ್ದಾಳೆ ಎನ್ನಲಾದ ಪತ್ನಿ!,2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಪತಿ

 ಪತ್ನಿಯನ್ನು ಕೊಂದಿದ್ದಾನೆ ಎಂಬ ಆರೋಪದಲ್ಲಿ ೨ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಪತಿಗೆ ಕೊನೆಗೂ ನ್ಯಾಯಾಲಯವು ನಿರಪರಾಧಿ ಎಂದು ಘೋಷಿಸಿದೆ. ವಿಶೇಷವೆಂದರೆ, ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ನ್ಯಾಯಾಲಯವೇ ಶಿಕ್ಷೆ ವಿಧಿಸಿತ್ತು. ಇದೀಗ ‘ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದೆ.ತಾನು ಯಾವುದೇ ರೀತಿಯ ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿಯನ್ನು ಗೌರವಯುತವಾಗಿ ಬಿಡುಗಡೆ ಮಾಡಿದೆ. ಸುಮಾರು 4 ವರ್ಷದ ಹಿಂದೆ ಮೈಸೂರು ಜಿಲ್ಲೆಯ ಬೆಟ್ಟದಪುರದ…

Read More
error: Content is protected !!