ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕುರಿತು ಸುಳ್ಳು ಸುದ್ದಿಗಳಿಗೆ ಒಕ್ಕೂಟದಿಂದ ಸ್ಪಷ್ಟೀಕರಣ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪದಧಿಕಾರಿಗಳು ಸ್ಪಷ್ಟಿಕರಣ ನೀಡಿದ್ದಾರೆ.ದಿನಾಂಕ 12-01-2026 ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.)ದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಪ್ರಧಾನ ಕಛೇರಿಯಲ್ಲಿ ಪದಾಧಿಕಾರಿಗಳ ಸಭೆ ಜರಗಿಸಲಾಯಿತು.ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಬಗ್ಗೆ ಮತ್ತು ಲೆಕ್ಕಪತ್ರಗಳ ನಿರ್ವಹಣೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿರುವುದರ ಬಗ್ಗೆ ಖಂಡಿಸಲಾಯಿತು. ಪ್ರಧಾನ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿಯವರು…

Read More

ದೇವಸ್ಥಾನಕ್ಕೆ ಹೊರಟ ಬಾಲಕನ ಅಸಹಜ ಸಾವು: ತಲೆಗೆ ಮೂರು ಗಂಭೀರ ಗಾಯಗಳು, ಪ್ರಕರಣವನ್ನು ಕೊಲೆ ಎಂದು ದಾಖಲಿಸಿ ತನಿಖೆ

ಮಂಗಳೂರು : ಬೆಳ್ತಂಗಡಿ ಸಮೀಪ ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ.ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ಆಯುಧದಿಂದ ಬಲವಾದ ಮೂರು ಹೊಡೆತಗಳು ಬಿದ್ದಿವೆ….

Read More

ಮುಸ್ಲಿಂ ಮಹಿಳೆಯರು ಇತಿಹಾಸದಲ್ಲಿ ಅಳಿಸಲಾಗದ ಸಾಧನೆಯನ್ನು ಮಾಡಿದ್ದಾರೆ : ಖ್ಯಾತ ಸಾಹಿತಿ ಡಾ. ಶರೀಫಾ ಕೆ

ಮಂಗಳೂರು:ಮುಸ್ಲಿಂ ಮಹಿಳೆಯರು ಇತಿಹಾಸದಲ್ಲಿ ಹಲವು ಸಾಧನೆಗಳಲ್ಲಿ ರಾಜ್ಯ ದೇಶದಲ್ಲೇ ಅಮೂಲಾಗ್ರವಾದ ಸಾಧನೆಯನ್ನು ಮಾಡಿದ್ದಾರೆ ಎಂದು ಖ್ಯಾತ ಸಾಹಿತಿ ಡಾ. ಶರೀಫಾ ಕೆ. ನಗರದ ಪುರಭವನದಲ್ಲಿ ಇಂದು ಆಯೋಜಿಸಿದ್ದ ಅನುಪಮ ಮಹಿಳಾ ಮಾಸಿಕದ ಬೆಳ್ಳಿ ಹಬ್ಬ ಸಂಭ್ರಮ ಹಾಗೂ ವಿಶೇಷ ಸಂಚಿಕೆಯನ್ನು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು . ನಮ್ಮ ಕಣ್ಣ ಮುಂದೆಯೇ ಅದೆಷ್ಟೋ ಪತ್ರಿಕೆಗಳು ನೆಲಕಚ್ಚಿರುವುದನ್ನು ನೋಡಿದ್ದೇವೆ. ಇಂತಹ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯರಿಗೆ ಮನೆಯಿಂದ ಹೊರಬರಲು ಅವಕಾಶ ವಿರಳವಾಗಿತ್ತು ಕಾಲಘಟ್ಟದಲ್ಲಿ, ಹಿಜಾಬ್ ಧರಿಸಿದ ಮಹಿಳೆಯ ನೇತೃತ್ವದಲ್ಲಿ ಅನೇಕ ಎಡರು-ತೊಡರುಗಳ…

Read More

ನಗ್ರಿ–ಮಿತ್ತಮಜಲು ₹1.3 ಕೋಟಿ ವೆಚ್ಚದ ಹೊಸ ಕಾಂಕ್ರೀಟ್ ರಸ್ತೆ ಸಂಚಾರಕ್ಕೆ ಮುಕ್ತ

ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಇಲ್ಲಿಂದ ಶ್ರೀ ಮಿತ್ತಮಜಲು ಕ್ಷೇತ್ರದ ರಸ್ತೆಗೆ ಸಂಪರ್ಕ ಕಲ್ಪಿಸುವ ಸುಮಾರು 1.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೊಸ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸ್ಥಳೀಯರೊಂದಿಗೆ ವೀಕ್ಷಣೆ ನಡೆಸಿದ ಬಳಿಕ ಸಾರ್ವಜನಿಕರಿಗೆ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು,ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ರಸ್ತೆ ಸಂಪರ್ಕವೂ ಒಂದಾಗಿದ್ದು, ಗ್ರಾಮದ ಮೂಲೆಮೂಲೆಗಳಿಗೆ ಸುಸಜ್ಜಿತವಾದ ರಸ್ತೆಯ ನಿರ್ಮಾಣ ಮಾಡಿ ಸಂಪರ್ಕ ಕಲ್ಪಿಸಿದರೆ ಗ್ರಾಮದ ಅಭಿವೃದ್ಧಿ…

Read More

ಕರಾವಳಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗಾಗಿ ಶಾಸಕ ಮಂಜುನಾಥ ಭಂಡಾರಿ ಸರ್ಕಾರಕ್ಕೆ ಮನವಿ

ಮಂಗಳೂರು: ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್‌ ಶಾಸಕರಾಗಿರುವ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಪ್ರವಾಸೋದ್ಯಮ ವಲಯವು ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಸ್ಥಳೀಯ ಸಂಸ್ಕೃತಿಯ ಉತ್ತೇಜನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಇತ್ತೀಚೆಗೆ ಜ.10ರಂದು ನಡೆದ ಕರಾವಳಿ ಪ್ರವಾಸೋದ್ಯಮ…

Read More

ತೆಂಕಕಜೆಕಾರು ಕಲ್ಲುಗಣಿ ಸ್ಫೋಟಕ ಬಳಕೆ ಇಲಾಖೆ ಆದೇಶವನ್ನೇ ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಕಪ್ಪು ಕಲ್ಲು ಕ್ವಾರಿ

ಮಂಗಳೂರು: ಜನವಸತಿ ಪ್ರದೇಶದಲ್ಲಿ ಅಪಾಯಕಾರಿ ರೀತಿಯಲ್ಲಿ ಕಾರ್ಯಾಚರಿಸುತ್ತಿರುವ ಕಲ್ಲುಗಣಿಗಾರಿಕೆ ವಿರುದ್ಧ ಗ್ರಾಮಸ್ಥರು ರಾಜ್ಯ ಉಚ್ಛನ್ಯಾಯಾಲಯದಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಜ. 7 ರಂದೇ ಬಂಟ್ವಾಳದ ಭೂ ಮತ್ತು ಗಣಿ ಇಲಾಖೆಗೆ ಮುಂದಿನ ತಾಂತ್ರಿಕ ವರದಿಯ ವರೆಗೂ ಕಲ್ಲುಗಣಿಗಾರಿಕೆಯನ್ನು ತಾತ್ಕಾಲಿಕ ನಿಷೇಧ ಇರಿಸುವಂತೆ ಹಿರಿಯ ಭೂವಿಜ್ಞಾನಿ ಆದೇಶ ಹೊರಡಿಸಿದರೂ, ಕಲ್ಲು ಗಣಿಗಾರಿಕೆ ನಡೆಸುವ ಧಣಿಕರು ಕಳೆದ ಒಂದು ವಾರದಿಂದ ಇಲಾಖೆಯ ಆದೇಶವನ್ನೇ ಉಲ್ಲಂಘಿಸಿ ವ್ಯಾಪಕವಾಗಿ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಇಲಾಖೆಯ ಆದೇಶಕ್ಕೂ ಬೆಲೆಯನ್ನು ನೀಡದ ಕಲ್ಲುಗಣಿ ಧಣಿಗಳ ಹಿಂದೆ ಪ್ರಭಾವಿ…

Read More

ಮಲ್ಪೆ ಮಾಲ್ತಿದ್ವೀಪದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜೆ

ಉಡುಪಿ: ಉಡುಪಿಯ ಮಲ್ಪೆ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ ಮಲ್ಪೆ ಮಾಲ್ತಿದ್ವೀಪದಲ್ಲಿ ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ವಿಶೇಷ ಪೂಜೆ ನಡೆಯುತ್ತದೆ. ಈ ಪೂಜೆಯು ಮಲ್ಪೆ ಸಮುದ್ರ ತೀರದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಮಾಲ್ತಿದ್ವೀಪದಲ್ಲಿರುವ ಶ್ರೀ ಆದಿಪರಾಶಕ್ತಿ ಸನ್ನಿಧಾನದಲ್ಲಿ ನಡೆಯುತ್ತದೆ. ಈ ದ್ವೀಪದಲ್ಲಿರುವ ದೇವಿಯ ಸನ್ನಿಧಾನವು ಕೊಡವೂರು ಶಂಕರನಾರಾಯಣ ದೇವಸ್ಥಾನಕ್ಕೆ ಸಂಬಂಧಪಟ್ಟ ಆದಿ ದೇವಸ್ಥಾನ ಎಂದು ನಂಬಲಾಗಿದೆ. ವರ್ಷಕ್ಕೊಮ್ಮೆ ಮಕರ ಸಂಕ್ರಾಂತಿಯಂದು ಮಾತ್ರ ಇಲ್ಲಿ ದೇವಸ್ಥಾನದ ವತಿಯಿಂದ ಸಾರ್ವಜನಿಕವಾಗಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ದೇವಸ್ಥಾನದ…

Read More

ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆ ರಕ್ಷಣೆ

ಬಂಟ್ವಾಳ:ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ ತಡೆ ಬೇಲಿಗೆ ಹಾಕಲಾದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡು ಹೋಗಲು ಸಾಧ್ಯವಾಗದೆ ಒದ್ದಾಡುತ್ತಿದ್ದ ಚಿರತೆಯ ನೋಡಿದ ಗ್ರಾಮಸ್ಥರು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆಯ ಅಧಿಕಾರಿಗಳು ಪಿಲಿಕುಲದ ವೈದ್ಯಾಧಿಕಾರಿ ಯಶಸ್ವಿ ನಾರವಿ ಅವರು ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ್ದು, ಬಳಿಕ…

Read More

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಸೂರೆನ್ಸ್ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು … !

ಮಂಗಳೂರು:ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಸೂರೆನ್ಸ್ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು ಹಸ್ತಾಂತರವನ್ನು ಮಾಡಲಾಯಿತ್ತು . ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಮೂಲಕ ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ ಪ್ರಾದೇಶಿಕ ಮುಖ್ಯಸ್ಥ ಸಿ.ವಿ.ಎಸ್‌. ಚಂದ್ರಶೇಖ‌ರ್ ಅವರು ಈ ಚೆಕ್ ಅನ್ನು ಹರೀಶ್ ಕುಟುಂಬಕ್ಕೆ…

Read More

ನ್ಯೂ ಇಂಡಿಯಾ ಲಕ್ಕಿ ಸ್ಕಿಮ್ ಹೆಸರಲ್ಲಿ ನೂರಾರು ಕೋಟಿ ವಂಚಿಸಿದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ…. !

ಮಂಗಳೂರು:ನ್ಯೂ ಇಂಡಿಯಾ ಲಕ್ಕಿ ಸ್ಕಿಮ್ ಹೆಸರಲ್ಲಿ ನೂರಾರು ಕೋಟಿ ವಂಚಿಸಿದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ವಂಚನೆಗೊಳಗಾದ ಸಂತ್ರಸ್ತರ ಲಕ್ಕಿ ಸ್ಕೀಮ್ ಸಂತ್ರಸ್ತರ ವೇದಿಕೆ ಮಂಗಳೂರು ವತಿಯಿಂದ ನ್ಯಾಯಕ್ಕಾಗಿ ಪ್ರತಿಭಟನೆ ನಗರದ ಕ್ಲಾಕ್ ಟವರ್ ಬಳಿ ಇಂದು ನಡೆಯಿತು . ಈ ಸಂದರ್ಭದಲ್ಲಿ ಸಂತ್ರಸ್ತರು ಪ್ಲಕಾರ್ಡ್‌ಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು . ನಗರದಲ್ಲಿ ಕಾರ್ಯಾಚರಿಸುತ್ತಿರುವ ಬ್ಲಡ್ ಕಂಪೆನಿಗಳಿಂದ ಜನರನ್ನು ರಕ್ಷಿಸುವಂತೆ ಒತ್ತಾಯಿಸಿದರು . ಈ ಸಂದರ್ಭದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ , ಸಿಪಿಐಎಂ…

Read More
error: Content is protected !!