ಕರ್ನಾಟಕದಲ್ಲಿ ಸುದೀರ್ಘ ಆಡಳಿತ ನಡೆಸಿದ ಸಿ ಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ : ಮಾಜಿ ಸಚಿವ ಬಿ.ರಮಾನಾಥ ರೈ

ಮಂಗಳೂರು:ಕರ್ನಾಟಕದಲ್ಲಿ ಸುದೀರ್ಘ ಆಡಳಿತ ನಡೆಸಿದ ಸಿ ಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ , ಮಾಜಿ ಸಿಎಂ ದೇವರಾಜ್ ಅರಸರ ಧಾಖಲೆಯನ್ನು ಮುರಿದು ಅವರ ಹಾದಿಯಲ್ಲೇ ನಡೆದು ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಬಿ.ರಮಾನಾಥ ರೈ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸಿದ್ದರಾಮಯ್ಯ ಜನರ ಕಲ್ಯಾಣಕ್ಕಾಗಿ ಸಾಕಷ್ಟು…

Read More

ಮಂಗಳೂರು ಶಾಂತವಾಗಿಸಿದ ಅಧಿಕಾರಿಗಳ ವರ್ಗಾವಣೆ ಸಂಚು: ರಾಜಕೀಯ ಹಸ್ತಕ್ಷೇಪಕ್ಕೆ ಎಸ್‌ಡಿಪಿಐ ತೀವ್ರ ಖಂಡನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಕ್ರಿಯರಾಗಿರುವ ನೂತನ ಪೊಲೀಸ್ ಅಧೀಕ್ಷಕರು (SP) ಹಾಗೂ ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲು ನಡೆಯುತ್ತಿರುವ ರಾಜಕೀಯ ತೆರೆಮರೆಯ ಪ್ರಯತ್ನಗಳನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡುವ ಶಕ್ತಿಗಳನ್ನು ಹತ್ತಿಕ್ಕುವಲ್ಲಿ ಈ ಅಧಿಕಾರಿಗಳು ಪ್ರಶಂಸನೀಯ ಕೆಲಸ ಮಾಡಿದ್ದಾರೆ. ಸುದೀರ್ಘ ಕಾಲದ ನಂತರ…

Read More

ಮಂಗಳೂರು : ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ

ಮಂಗಳೂರು :ವೈದಿಕ ಕಾಲದ ಅದ್ವೈತ ಪರಂಪರೆಯ ದೈವಜ್ಞ ಬ್ರಾಹ್ಮಣರು ತಮ್ಮ ಆಚಾರ ವಿಚಾರ ಸಂಪ್ರದಾಯಗಳಲ್ಲಿ ಇನ್ನಷ್ಟು ನಿಷ್ಠೆ ಹೊಂದಿ ತಮ್ಮ ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನ ಗೊಳಿಸಬೇಕಾಗಿದೆ. ನಾಲ್ಕು ದಶಕಗಳ ಹಿಂದೆ ಸಮಾಜಕ್ಕೊಂದು ಕುಲಗುರು, ಶ್ರೀ ಮಠ ಹೊಂದಿದ ಬಳಿಕ ದೈವಜ್ಞ ಸಮಾಜವು ಸರ್ವಾಂಗೀಣ ಅಭಿವೃದ್ಧಿ ಹೊಂದಿದೆ” ಎಂದು ಶ್ರೀ ಶಂಕರಾಚಾರ್ಯ ಸಂಸ್ಥಾನ, ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾ ಸ್ವಾಮೀಜಿ ಹೇಳಿದರು. ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ “ದೈವಜ್ಞ ದರ್ಶನ”…

Read More

ಸಿಎಂ ಸಿದ್ದರಾಮಯ್ಯ ಆಡಳಿತದ ಮೇಲೆಯೂ ಸ್ವಲ್ಪ ಹಿಡಿತ ಇಟ್ಟುಕೊಳ್ಳಬೇಕು- ನಟ ಪ್ರಕಾಶ್ ರಾಜ್

ಉಡುಪಿ:ಸಿಎಂ ಸಿದ್ದರಾಮಯ್ಯನವರು ಆಡಳಿತದ ಮೇಲೆಯೂ ಸ್ವಲ್ಪ ಹಿಡಿತ ಇಟ್ಟುಕೊಳ್ಳುವುದು ಒಳ್ಳೆಯದು. ಆಪ್ತ ವಲಯದ ಮೇಲಿನ ಭ್ರಷ್ಟಾಚಾರದ ಆರೋಪಗಳು ಶೋಭೆ ತರುವುದಿಲ್ಲ. ಹೀಗಾಗಿ ಅದೆಲ್ಲವನ್ನು ಸರಿಮಾಡಿಕೊಂಡು ಪಾರದರ್ಶಕವಾದ ಆಡಳಿತ ನೀಡಬೇಕೆನ್ನುವುದು ನನ್ನ ಆಶಯ ಎಂದು ನಟ, ನಿರ್ದೇಶಕ ಪ್ರಕಾಶ್ ರಾಜ್ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜ ಅರಸು ಕಾಲಘಟ್ಟ ಬೇರೆ, ಸಿದ್ದರಾಮಯ್ಯ ಕಾಲಘಟ್ಟ ಬೇರೆಯಾಗಿದೆ. ಸಿದ್ದರಾಮಯ್ಯ ಒಳ್ಳೆಯ ಅಹಿಂದ‌ ನಾಯಕರು. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ನಾನು ಬರೀ ಹೊಗಳುಭಟ್ಟ ಅಲ್ಲ‌….

Read More

ಜನವರಿ 16 ರಂದು ಟೈ ಮಂಗಳೂರು ವತಿಯಿಂದ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ – ಟೈಕಾನ್ ಮಂಗಳೂರು 2026 , ಯುವ ಸ್ಟಾರ್ಟಪ್ ಗಳಿಗೆ ಸುವರ್ಣ ಅವಕಾಶ … !

ಮಂಗಳೂರು:ರಾಷ್ಟ್ರೀಯ ಸ್ಟಾರ್ಟಪ್ ದಿನವಾದ ಜ. 16 ರಂದು ಮಂಗಳೂರಿನಲ್ಲಿ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ಟೈಕಾನ್ ಮಂಗಳೂರು 2026, ಡಾ. ಟಿ ಎಂ ಏ ಪೈ ಕನ್ವೆನ್ನನ್ ಸೆಂಟರ್ ನಲ್ಲಿ ಜರುಗಲಿದೆ ಎಂದು ಟೈ ಮಂಗಳೂರು ಇದರ ಸ್ಥಾಪಕ ಅಧ್ಯಕ್ಷರಾದ ರೋಹಿತ್ ಭಟ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ 500 ಕ್ಕೂ ಅಧಿಕ ಪ್ರತಿನಿಧಿಗಳು,50ಕ್ಕೂ ಅಧಿಕ ಹೂಡಿಕೆದಾರರು , 40ಕ್ಕೂ ಅಧಿಕ ಆಹ್ವಾನಿತ ಗಣ್ಯರು , 30ಕ್ಕೂ ಅಧಿಕ ಸ್ಟಾರ್ಟಪ್…

Read More

ಜನವರಿ 11 ರಂದು ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಮಂಗಳೂರಿನಲ್ಲಿ … !

ಮಂಗಳೂರು:ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜನವರಿ 11ಕ್ಕೆ ಮಂಗಳೂರಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಸಿಎ ಜಗನ್ನಾಥ್ ಕಾಮತ್ ಹೇಳಿದರು . ಅವರು ನಗರದ ಖಾಸಗಿ ಹೊಟೇಲ್ ಹಾಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ‌ಮಂಗಳೋತ್ಸವದ ಪೂರ್ವಭಾವಿಯಾಗಿ ಜನವರಿ ಐದಕ್ಕೆ ಕರ್ನಾಟಕ, ಕೇರಳದಿಂದ ಹೊರೆಕಾಣಿಕಾ ಸೇವಾ ಸಮರ್ಪಣೆ ನಡೆದಿದೆ. ದೇಶದ ವಿವಿಧೆಡೆಗಳಿಂದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ‌ಮಂಗಳೂರಿಗೆ ಆಗಮಿಸುತ್ತಿದೆ ಎಂದ ಅವರು, ಈ…

Read More

ಆಶಾಜ್ಯೋತಿ ಸಂಸ್ಥೆಯಿಂದ ಜನವರಿ 11ರಂದು ದಿವ್ಯಾಂಗರಿಗಾಗಿ ಮಂಗಳೂರಿನಲ್ಲಿ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ

ಮಂಗಳೂರು:ಸೇವಾ ಭಾರತಿ(ರಿ ) ಮಂಗಳೂರು ಇದರ ಘಟಕವಾಗಿರುವ ಆಶಾಜ್ಯೋತಿಯು ಪ್ರತಿ ವರ್ಷ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’ ಕಾರ್ಯಕ್ರಮವನ್ನು ದಿವ್ಯಾಂಗರಿಗಾಗಿ ಆಯೋಜಿಸಿಕೊಂಡು ಬರುತಿದ್ದು ಈ ಭಾರಿ ಕಾರ್ಯಕ್ರಮವನ್ನು ಕೆನರಾ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್‌ ನ ಸಹಭಾಗಿತ್ವದಲ್ಲಿ ಜನವರಿ 11 ರಂದು ಬೆಳಿಗ್ಗೆ 8.30ರಿಂದ ಸಂಜೆ 4.15ರ ತನಕ ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ ಎಂದು ಸೇವಾ ಭಾರತಿ(ರಿ ) ಮಂಗಳೂರು ಇದರ ಕಾರ್ಯದರ್ಶಿಗಳಾದ ಹೆಚ್ ನಾಗರಾಜ್ ಭಟ್ ನಗರದ ಚೇತನ ಶಾಲೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು ….

Read More

ಜ. 31ರಂದು ಪ್ರೊಆ್ಯಮ್ ಗಾಲ್ಫ್ ಟೂರ್ನಮೆಂಟ್ ಗೆ ಮಂಗಳೂರು ನಗರ ಸಾಕ್ಷಿ … !

ಮಂಗಳೂರು:ಪ್ಲಡ್ ಲೈಟಿಂಗ್ ವ್ಯವಸ್ಥೆಯೊಂದಿಗೆ 18 ಹೋಲ್‌ಗಳೊಂದಿಗೆ ವಿಶ್ವದರ್ಜೆಯ ಗಾಲ್ಫ್ ಕೋರ್ಸ್ ಆಗಿ ಪರಿತರ್ವನೆಗೊಂಡಿರುವ ಪಿಲಿಕುಳದ ಗಾಲ್ಫ್ ಕೋರ್ಸ್‌ನಲ್ಲಿ ಜ. 31ರಂದು ಪ್ರೊಆ್ಯಮ್ (ಪ್ರೊಫೆಶನಲ್ ಅಮೆಚೂ‌ರ್) ಗಾಲ್ಫ್ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ಪಿಲಿಕುಳ ಗಾಲ್ಫ್ ಕ್ಲಬ್‌ನ ಕ್ಯಾಪ್ಟನ್ ಮನೋಜ್ ಶೆಟ್ಟಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶ್ವಮಟ್ಟದ ಕೋರ್ಸ್ ಸಿದ್ಧತೆ ಮತ್ತು ಅತ್ಯಾಧುನಿಕ ಬೆಳಕಿನ ವ್ಯವಸ್ಥೆಯೊಂದಿಗೆ ಪಿಲಿಕುಳ ಗಾಲ್ಫ್ ಕ್ಲಬ್‌ಭಾರತೀಯ ಗಾಲ್ಫ್ ಕ್ರೀಡೆಯಲ್ಲಿ ನವೀನತೆ ಮತ್ತು ಸ್ಪರ್ಧಾತ್ಮಕ ಶ್ರೇಷ್ಟತೆಯನ್ನು ಒಟ್ಟುಗೂಡಿಸಿ ಹೊಸ…

Read More

ಲಯನ್ಸ್ ಪ್ರಕೋಷ್ಠ ಹಾಗೂ ಲಯನ್ಸ್ ಜಿಲ್ಲೆ 317D ಅವರ ಸಹಯೋಗದಲ್ಲಿ “ಸುಹಾನಾ ಸಫರ್ ಮತ್ತು ಬಿನಾಕಾ ಗೀತಮಾಲಾ”* ಸಂಗೀತ ಕಾರ್ಯಕ್ರಮ … !

ಮಂಗಳೂರು:ಲಯನ್ಸ್ ಪ್ರಕೋಷ್ಠ ಹಾಗೂ ಲಯನ್ಸ್ ಜಿಲ್ಲೆ 317D ಅವರ ಸಹಯೋಗದಲ್ಲಿ ಪ್ರತಿಷ್ಠಿತ “ಸುಹಾನಾ ಸಫರ್ ಮತ್ತು ಬಿನಾಕಾ ಗೀತಮಾಲಾ”* ಸಂಗೀತ ಕಾರ್ಯಕ್ರಮವನ್ನು ಜನವರಿ 9 ರಂದು ಸಂಜೆ 5.30 ರಿಂದ ಮಂಗಳೂರಿನ *ಕದ್ರಿ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಲಯನ್ಸ್ ಪ್ರಕೋಷ್ಠ ಇದರ ಜಿಲ್ಲಾಧ್ಯಕ್ಷರಾದ ಲ / ಕುಂಬ್ಳೆ ನರಸಿಂಹ ಪ್ರಭು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಇದೇ ಮೊದಲ ಬಾರಿ *ಬಿನಾಕಾ ಗೀತಮಾಲಾ ಸಂಯೋಜನೆಯೊಂದಿಗೆ ಆಯೋಜಿಸಲಾಗುತ್ತಿದೆ.ಈ…

Read More

ಖಗ ಪ್ರೇಮಿಗಳಿಗೆ ಸಿಹಿ ಸುದ್ದಿ ಜನವರಿ 9 ರಿಂದ 11 ರವರೆಗೆ ಮಂಗಳೂರಿನಲ್ಲಿ 12ನೇ ಕರ್ನಾಟಕ ಪಕ್ಷಿ ಉತ್ಸವ ಹಕ್ಕಿ ಹಬ್ಬ .. !

ಮಂಗಳೂರು:12ನೇ ಕರ್ನಾಟಕ ಹಕ್ಕಿ ಹಬ್ಬವು ಜನವರಿ 9 ರಿಂದ 11 ರವರೆಗೆ ಮಂಗಳೂರಿನಲ್ಲಿ ನಡೆಯಲಿದ್ದು ಇದರ ಉದ್ಘಾಟನೆಯು ಪಿಲಿಕುಳದಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆಯಾದ ಶಾಲೆಟ್ ಪಿಂಟೊ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಮೂರು ದಿನಗಳ ಹಕ್ಕಿ ಹಬ್ಬದಲ್ಲಿ ಹಕ್ಕಿಗಳ ಸಂರಕ್ಷಣೆ, ಪರಿಸರ ಜಾಗೃತಿ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಹಕ್ಕಿ ಹಬ್ಬವನ್ನು…

Read More
error: Content is protected !!