ಕರ್ನಾಟಕದಲ್ಲಿ ಸುದೀರ್ಘ ಆಡಳಿತ ನಡೆಸಿದ ಸಿ ಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ : ಮಾಜಿ ಸಚಿವ ಬಿ.ರಮಾನಾಥ ರೈ
ಮಂಗಳೂರು:ಕರ್ನಾಟಕದಲ್ಲಿ ಸುದೀರ್ಘ ಆಡಳಿತ ನಡೆಸಿದ ಸಿ ಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ , ಮಾಜಿ ಸಿಎಂ ದೇವರಾಜ್ ಅರಸರ ಧಾಖಲೆಯನ್ನು ಮುರಿದು ಅವರ ಹಾದಿಯಲ್ಲೇ ನಡೆದು ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಬಿ.ರಮಾನಾಥ ರೈ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸಿದ್ದರಾಮಯ್ಯ ಜನರ ಕಲ್ಯಾಣಕ್ಕಾಗಿ ಸಾಕಷ್ಟು…
