ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಂಧು.. ! ಅಂಗಾಗ ದಾನದಿಂದ ಹಲವರಿಗೆ ಜೀವಧಾನ ….. !

ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಯುವತಿಯೊಬ್ಬಳು ಮೃತಪಟ್ಟ ದುರ್ಘಟನೆ ನಡೆದಿದ್ದು, ಆಕೆಯ ಕುಟುಂಬದ ಮಹತ್ವದ ನಿರ್ಧಾರದಿಂದ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ಮೂಡಿದೆ. ಮೃತ ಯುವತಿ ಸುಳ್ಯದ ರಥಬೀದಿ ನಿವಾಸಿ ಮಮತಾ ಅವರ ಪುತ್ರಿ ಸಿಂಧು ಎಂದು ಗುರುತಿಸಲಾಗಿದೆ. ಪುತ್ತೂರು ಆದರ್ಶ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದ ಸಿಂಧು ಡಿಸೆಂಬರ್ 16ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಡ್ಯಾರ್ ಬಳಿ ಬಸ್‌ ಸೀಟಿನಿಂದ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಬಸ್‌ನಲ್ಲಿದ್ದವರು ಆಕೆಯನ್ನು ಹಿಡಿದುಕೊಂಡು ಪ್ರಾಥಮಿಕವಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು,…

Read More

ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಕದ್ದ ಖತರ್ನಾಕ್ ಮೂವರು ಕಳ್ಳಿಯರ ಕೈ ಛಲಕ ಸಿ ಸಿ ಕ್ಯಾಮೆರಾದಲ್ಲಿ ಸೆರೆ… !

ಉಡುಪಿ: ವೃದ್ದೆಯ ಚಿನ್ನದ ಸರ ಎಗರಿಸಿದ ಖತರ್ನಾಕ್ ಮೂವರು ಕಳ್ಳಿಯರ ಕೈ ಛಲಕ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಉಡುಪಿ ಜಿಲ್ಲೆ ಹೆಜಮಾಡಿ ಗರಡಿಯಲ್ಲಿ ನಡೆದ ಘಟನೆ ನಡೆದಿದೆ . ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ನಡೆದ ಘಟನೆ ನಡೆದಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಎಗರಿಸುವ ದೃಶ್ಯ ಸೆರೆಯಾಗಿದೆ . ಹೆಜಮಾಡಿ ನಿವಾಸಿ ಕಮಲ ಎಂಬ ವರ ಕುತ್ತಿಗೆಯಲ್ಲಿದ್ದ ಸರದ ಕಳವು .ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ…

Read More

ಜನವರಿ 2 ರಿಂದ 5 ರವರೆಗೆ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಪ್ರವೀಣ್ ಕುಮಾರ್ ರ ಚಿತ್ರಕಲಾ ಪ್ರದರ್ಶನ

ಮಂಗಳೂರು: ಜನವರಿ 2 ರಿಂದ 5 ರವರೆಗೆ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಪ್ರವೀಣ್ ಕುಮಾರ್ ಅವರ ಕೈಚಳಕದಿಂದ ಮೂಡಿದ ಚಿತ್ರಕಲಾ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದ್ದು ಇದರ ಉದ್ಘಾಟನಾ ಸಮಾರಂಭವು ಜನವರಿ 2 ರಂದು ಸಂಜೆ 5.30 ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದರಾದ ಪ್ರವೀಣ್ ಕುಮಾರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಅಧ್ಯಾತ್ಮಿಕ, ಧಾರ್ಮಿಕ, ಐತಿಹಾಸಿಕ, ಸಾಂಸ್ಕೃತಿಕ ಆಯಾಮಗಳ ಒಳ ತಿರುವುಗಳನ್ನು ಒಳಗೊಂಡ ಚಿತ್ರಗಳ ಪ್ರದರ್ಶನವನ್ನು ಮಾಡಲಾಗುವುದು….

Read More

ಜನವರಿ 4 ರಂದು ಫ್ರೆಂಡ್ಸ್ ನೀರುಮಾರ್ಗ ಇದರ ಏಳನೇ ವಾರ್ಷಿಕೋತ್ಸವ ಸಮಾರಂಭ

ಮಂಗಳೂರು: ಮಂಗಳೂರಿನಲ್ಲಿ ಅಶಕ್ತರ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುವ ಫ್ರೆಂಡ್ಸ್ ನೀರುಮಾರ್ಗ ಇದರ ಏಳನೇ ವಾರ್ಷಿಕೋತ್ಸವದ ಸಮಾರಂಭ ಜನವರಿ 4 ರಂದು ಸಂಜೆ 7 ಗಂಟೆಯಿಂದ ನೀರುಮಾರ್ಗ ಸೇವಾ ಸಹಕಾರಿ ಬ್ಯಾಂಕ್ ಮುಂಭಾಗದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸದಸ್ಯರಾದ ಹರೀಶ್ ನೀರುಮಾರ್ಗ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮವು ಅಶಕ್ತ ಕುಟುಂಬಗಳಿಗೆ ಆರೋಗ್ಯ ನಿಧಿ ವಿತರಣೆ, ಮಾಸಿಕ ಯೋಜನೆಯಲ್ಲಿ ಬಡಕುಟುಂಬಗಳಿಗೆ ದಿನಸಾಮಾಗ್ರಿ ಕಿಟ್ ವಿತರಣೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಸಂಭ್ರಮ…

Read More

ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆ. ಸಂಜಯ್ ಕುಮಾರ್‍ಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ

ಪುತ್ತೂರು: ಪರಮವೀರ ಚಕ್ರ ಪ್ರಶಸ್ತಿ ಪಡೆದ ವೀರ ಯೋಧ, ಭಾರತಾಂಬೆಯ ಹೆಮ್ಮೆಯ ಸುಪುತ್ರ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರು ಡಿ.27 ರಂದು ಪುತ್ತೂರಿಗೆ ಆಗಮಿಸಲಿದ್ದು, ಅವರಿಗೆ ಬೃಹತ್ ಅಭಿನಂದನಾ ಸಮಾರಂಭ ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್ ಇಯ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಸಂತ ಬಿ. ಮತ್ತು ಅಂಬಿಕಾ ವಿದ್ಯಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.ಪತ್ರಿಕಾಗೋಷ್ಠಿಯಯಲ್ಲಿ ಮಾತನಾಡಿದ ಅವರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಮಾಜಿ ಸೈನಿಕರ…

Read More

ಗೋವುಗಳನ್ನು ಕಳವು ಮಾಡಿ ಹತ್ಯೆ ಮಾಡಿದ ೮ ಮಂದಿ ಆರೋಪಿಗಳು ಬಜ್ಪೆ ಪೊಲೀಸರ ವಶಕ್ಕೆ … !

ಮಂಗಳೂರು: ಬಜ್ಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗ್ಯಾಂಗ್‌ನ 8 ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾನುವಾರು ಕಳ್ಳತನ ಹಾಗೂ ಮಾಂಸ ಮಾರಾಟ-ಸಾಗಾಟಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತನಿಖೆ ಮುಂದುವರಿದಿದೆ. ಜುಲೈ ತಿಂಗಳಲ್ಲಿ ಬಜ್ಪೆಗೆ ಸಮೀಪದ ಭಟ್ರಕೆರೆ ಮಸೀದಿಯ ಬಳಿ ಸುಮಾರು…

Read More

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಸುಶಾಸನ ದಿನ ಆಚರಣೆ:

ಮಂಗಳೂರು : ದೇಶದ ಮಾಜಿ ಪ್ರಧಾನಿ, ಭಾರತ ರತ್ನ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಯವರ 101 ನೇ ಜನ್ಮದಿನದ ಪ್ರಯುಕ್ತ ನಗರದ ಕೊಡಿಯಾಲ್ ಬೈಲ್ ನ ಅಟಲ್ ಸೇವಾ ಕೇಂದ್ರದಲ್ಲಿ “ಸುಶಾಸನ ದಿನ” (ಉತ್ತಮ ಆಡಳಿತ ದಿನ) ಆಚರಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು ರಾಷ್ಟ್ರ ಮೊದಲು, ಅಧಿಕಾರ ನಂತರ ಎನ್ನುವ ಸಿದ್ಧಾಂತವನ್ನು ಅಟಲ್ ಜೀ ಪದೇ ಪದೇ ಉಚ್ಚರಿಸಿ ಕೋಟಿ ಕೋಟಿ ಕಾರ್ಯಕರ್ತರ ಪ್ರೇರಣೆಯಾಗಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ…

Read More

ನಶೆ ಮುಕ್ತ ಮಂಗಳೂರು ಅಭಿಯಾನಕ್ಕೆ ಡಿ .27 ರಂದು ಚಾಲನೆ.

ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್ ಪ್ರಯುಕ್ತ “ನಶೆ ಮುಕ್ತ ಮಂಗಳೂರು” ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬೃಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು , ಹೀಗಾಗಿ ಇದರ ಉದ್ಘಾಟನಾ ಸಮಾರಂಭವು ಡಿಸೆಂಬರ್ 27 ರಂದು ನಗರದ ಟಿ.ಎಂ.ಎ.ಪೈ ಇಂಟರ್‌ನ್ಯಾಷನಲ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಮೇಕ್ ಎ ಚೇಂಜ್ ಫೌಂಡೇಶನ್ ಇದರ ಸ್ಥಾಪಕರು ಮತ್ತು ಸಂಸ್ಥೆಯ ಅಧ್ಯಕ್ಷರಾದ ಸುಹೈಲ್ ಕಂದಕ್ ತಿಳಿಸಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…

Read More

ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕುವುದು : ಶಾಸಕ ಡಾ. ಭರತ್‌ ಶೆಟ್ಟಿ ವೈ

ಸುರತ್ಕಲ್ : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಅಕ್ರೋಶ ಹೊರ ಹಾಕಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ…

Read More

ಮಂಗಳೂರು-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಲು ಕೇಂದ್ರ ರೇಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಗೆ ಪತ್ರ ಬರೆದ ದಿನೇಶ್ ಗುಂಡೂರಾವ್

ಮಂಗಳೂರು ಪಟ್ಟಣ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಬೇಕೇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ನಂತರ ಬೆಳವಣಿಗೆ ಹೊಂದುತ್ತಿರುವ ಸಿಟಿಗಳಲ್ಲಿ ಮಂಗಳೂರು ಸಹ ಮುಂಚೂಣಿಯಲ್ಲಿದ್ದು ಅತ್ಯುತ್ತಮ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು, ಹಲವಾರು ಉದ್ಯಮಗಳು ನಡೆಯುತ್ತಿದೆ. ದಿನಕ್ಕೆ ಸಾವಿರಾರು ಜನರು ಪ್ರಯಾಣಿಸುತ್ತಿದ್ದು ಜನರಿಗೆ ವಂದೇ ಭಾರತ್ ಪ್ರಾರಂಬಿಸಿದರೆ ಉದ್ಯಮಗಳ ಬೆಳವಣಿಗೆಗೆ ಅನುಕೂಲವಾಗಲಿದೆ. ಹಲವಾರು ಉದ್ಯಮಿಗಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲು ಇದು ಸಹಾಯವಾಗಲಿದೆ. ದಿನಕ್ಕೆ…

Read More
error: Content is protected !!