ಕೆನರಾ ಅಸೋಸಿಯೇಷನ್ (ರಿ) ಇಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಇವರ ಆಶ್ರಯದಲ್ಲಿ-ಆಟಿಡೊಂಜಿ ಕೂಟ

ಕೆನರಾ ಅಸೋಸಿಯೇಷನ್ (ರಿ) ಇಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಇವರ ಆಶ್ರಯದಲ್ಲಿ 26 ಜೂಲೈ 2025 ರಂದು ಅಮೃತಾಮಯ ಹಾಲ್ ಅನಂತನಗರ ದಲ್ಲಿ ಆಟಿಡೊಂಜಿ ಕೂಟ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕುಮಾರಿ ದೀಪಾಶ್ರೀ ಪ್ರಾರ್ಥನೆ ಯಿಂದ ಪ್ರಾರಂಭಿಸಿ, ದೀಪ ಬೆಳಗಿಸುವ ಮೂಲಕ ಸಂಘದ ಹಿರಿಯ ಸದಸ್ಯರಾದ ಶ್ರೀ ಪದ್ಮನಾಭ ಶೆಟ್ಟಿ ಯವರು ಉದ್ಘಾಟನೆ ಮಾಡಿದರು. ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಸುವರ್ಣ ರವರು ಸ್ವಾಗತ ಭಾಷಣ ದ ಜೊತೆಗೆ ಸಂಘವು ಏರ್ಪಡಿಸುವ ಈ ವರುಷದ ಕಾರ್ಯಕ್ರಮದ ಬಗ್ಗೆ…

Read More

ಧರ್ಮಸ್ಥಳ ಗ್ರಾಮದಲ್ಲಿ ಎರಡನೇ ದಿನವೂ ಸಿಗದ ಕುರುಹು …..!

ದಕ್ಷಿಣಕನ್ನಡ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿ ದೂರುಕೊಟ್ಟ ಬಳಿಕ, ಎಸ್‌ಐಟಿ ತಂಡ ತನಿಖೆ ನಡೆಸುತ್ತಿದ್ದು, ಮಂಗಳವಾರ ದೂರುದಾರ ತೋರಿಸಿದ ಜಾಗದಲ್ಲಿ ಅಗೆಯಲು ಆರಂಭ ಮಾಡಿತ್ತು. ಆದರೆ ಮೊದಲ ದಿನ ಆತ ತೋರಿಸಿದ ಜಾಗದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಇಂದು ಸಹ ಶೋಧ ಕಾರ್ಯ ಮುಂದುವರೆದಿದ್ದು ಯಾವುದೇ ಅಸ್ತಿಪಂಜರ ದೊರೆತಿಲ್ಲ.ಇಂದು ಎರಡನೇ ಜಾಗದಲ್ಲಿ ಕಾರ್ಯಾಚರಣೆ ಆರಂಭ ಆಗಲಿದೆ. ಇಂದು ಏಕಕಾಲದಲ್ಲಿ 3 ಕಡೆ ಅಗೆಯುವ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ನೇತ್ರಾವತಿ…

Read More

ಔಷಧ ಎಂದು ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು

ಮಂಗಳೂರು:ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಮೃತರನ್ನು ಸುರತ್ಕಲ್ ಬಳಿಯ ಚೆಲಾರು ನಿವಾಸಿ ಮತ್ತು ಹರೇಕಳ ಮೂಲದ ಮಂಜುನಾಥ ಹೆಗ್ಡೆ (44) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷದ ಎಂದು ಇಲಿ ವಿಷ ಸೇವಿಸಿದ್ದಾರೆ.ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಅವರು ಪತ್ನಿ…

Read More

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ;ನೀತಿ ಸಂಹಿತೆ ಜಾರಿಚುನಾವಣಾದಿಕಾರಿಗಳ ನೇಮಕ;ರಾಜಕೀಯ ಪಕ್ಷಗಳ ಪ್ರಮುಖರ ಸಭೆ

ಕಡಬ ಪಟ್ಟಣ ಪಂಚಾಯಿತಿ ಚುನಾವಣೆಗೆ ಅದಿಸೂಚನೆ ಪ್ರಕಟವಾಗಿದ್ದು, ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಂಗಳವಾರದಿoದಲೇ (ಜು. ೨೯ ) ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಮಂಗಳವಾರ ಸಂಜೆ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಾಮಪತ್ರ…

Read More

ಭೂ ಸರ್ವೇ ಕ್ಷಣಕ್ಕಾಗಿ ನಿಸಾರ್‌ ಉಪಗ್ರಹ ಇಂದು ಶ್ರೀಹರಿಕೋಟೆಯಿಂದ ನಭಕ್ಕೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ ಅಮೂಲ್ಯವಾದ ಮಾಹಿತಿ ಒದಗಿಸಲಿದೆ. ಅಲ್ಲದೇ ನಿರ್ಗಲ್ಲು,…

Read More

ಭೂಗತ ಕೇಬಲ್ ಮಾರ್ಗ ಅಳವಡಿಕೆ

ಮಂಗಳೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ ( ಮೆಸ್ಕಾಂ ) ಉಡುಪಿ ಉಪವಿಭಾಗದ ನಿಟ್ಟೂರು-ಮಲ್ಪೆ 33 ಕೆವಿ ಎ.ಬಿ ಕೇಬಲ್ ಮಾರ್ಗಕ್ಕೆ ಹೆಚ್ಚುವರಿಯಾಗಿ ಪಾಳೆಕಟ್ಟೆಯಿಂದ ಮಲ್ಪೆ 33/11ಕೆವಿ ವಿದ್ಯುತ್ ಉಪಕೇಂದ್ರದ ತನಕ 33ಕೆವಿ ಯು.ಜಿ ಕೇಬಲ್‌ಅಳವಡಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಯಾವುದೇ ಕ್ಷಣದಲ್ಲಿ 2.2 ಕಿ.ಮೀ ಉದ್ದದ 33ಕೆವಿ ಭೂಗತ ಕೇಬಲ್ ಮಾರ್ಗವನ್ನು ಜು.30 ರ ನಂತರ ಚಾಲನೆಗೊಳಿಸಲಿದೆ. ಅದುದರಿಂದ ಪಾಳೆಕಟ್ಟೆ, ತೆಂಕನಿಡಿಯೂರು ಜಂಕ್ಷನ್, ವೈಷ್ಣವಿ ಲೇ ಔಟ್, ಉದ್ದಿನ ಹಿತ್ತು, ವಡಬಾಂಡೇಶ್ವರ ಪ್ರದೇಶಗಳಲ್ಲಿ ಯಾವುದೇ ರೀತಿಯ…

Read More

ವಿಟ್ಲ: ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ ಬೈಕ್ ಗೆ ಡಿಕ್ಕಿ: ಬೈಕ್‌ ಸವಾರ ಗಂಭೀರ

ವಿಟ್ಲ : ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆ ಎಂಬಲ್ಲಿ ಜು.೨೯ರಂದು ರಾತ್ರಿ ನಡೆದಿದೆ.ಗಾಯಗೊಂಡ ಬೈಕ್ ಸವಾರನನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎಂದು ಗುರುತಿಸಲಾಗಿದೆ. ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಪೂರ್ಣಿಮಾ ಹೆಸರಿನ ಖಾಸಗಿ ಬಸ್ ನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಪುತ್ತೂರು ಕಡೆಯಿಂದ ಬರುತ್ತಿದ್ದ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರ ಗಂಭೀರ ಗಾಯ…

Read More

ಧರ್ಮಸ್ಥಳ ಪ್ರಕರಣ – ಉತ್ಖನನ ಆರಂಭ, ಕಾಣ ಸಿಗುತ್ತಿಲ್ಲ‌ ಕಳೇಬರ ಅವಶೇಷ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆ ಮುಂದುವರಿಸಿದ್ದು, ದೂರುದಾರ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆ ಪೊಲೀಸ್ ಬಿಗು ಭದ್ರತೆಯೊಂದಿಗೆ ಇಂದು ಆರಂಭಗೊಂಡಿದೆ. ಈ ಪ್ರಕರಣದ ದೂರುದಾರ ವ್ಯಕ್ತಿಯೂ ಮುಸುಕು ಧರಿಸಿ ಸ್ಥಳದಲ್ಲಿದ್ದನು. ೧೩ ಮಂದಿ ಕಾರ್ಮಿಕರು ಅಗೆಯುವ ಕೆಲಸದಲ್ಲಿ ತೊಡಗಿದ್ದಾರೆ.ಧರ್ಮಸ್ಥಳದ ಸ್ನಾನ ಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗವನ್ನು ಕಾರ್ಮಿಕರು…

Read More

ಧರ್ಮತ್ತಡ್ಕ ಶಾಲೆಯಲ್ಲಿ ರಂಜಿಸಿದ ಗಮಕ ವಾಚನ-ವ್ಯಾಖ್ಯಾನ.

ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ,ಕೇರಳ ಗಡಿನಾಡ ಘಟಕ ,ಕಾಸರಗೋಡು ಮತ್ತು ಸಿರಿಗನ್ನಡ ವೇದಿಕೆ ಬೆಂಗಳೂರು ಕೇರಳ ಗಡಿನಾಡ ಘಟಕ ಕಾಸರಗೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ”ಗಮಕ ವಾಚನ -ವ್ಯಾಖ್ಯಾನ ಕಾರ್ಯಕ್ರಮ”ವು ” ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ, ಧರ್ಮತ್ತಡ್ಕದಲ್ಲಿ ಇಂದು ನಡೆಯಿತು. ಗಮಕ ಪರಿಷತ್ತು ನಡೆದು ಬಂದ ಬಗೆ -ಮಹತ್ವ, ಕಾರ್ಯಚಟುವಟಿಕೆಗಳ ಕುರಿತು ಪ್ರಾಸ್ತಾವಿಕ ನುಡಿಗಳೊಂದಿಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ನಿವೃತ್ತ ಅಧ್ಯಾಪಕ, ಸಾಹಿತಿಯಾದಂತಹ ” ಶ್ರೀ.ವಿ ಬಿ ಕುಳಮರ್ವ “ನುಡಿದರು.ಶಾಲಾ ವ್ಯವಸ್ಥಾಪಕ…

Read More

ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸೋ ಸ್ವಿಮಿಂಗ್ ಪುಲೋ ?!

ಮಂಗಳೂರು : ಆಮೆಗತಿಯಲ್ಲಿ ಸಾಗುತ್ತಿರುವ ಮಂಗಳೂರು ನಗರದ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾಮಗಾರಿಯು ಸುತ್ತಮುತ್ತಲಿನ ಪ್ರದೇಶವಾಸಿಗಳಿಗೆ ತೊಂದರೆ ಕೊಡುವುದಂತೂ ಸತ್ಯ . ಒಂದು ವರ್ಷದಲ್ಲಿ ಕಾಮಗಾರಿ ಪೂರ್ತಿಯಾಗುತ್ತೆ ಎನ್ನುವ ವಿಸ್ವಾಸವನ್ನು ನೀಡಿದ್ದ ರೈಲ್ವೇ ಇಲಾಖೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೂರು ವರುಷ ಕಳೆಯುತ್ತಾ ಬಂದರೂ ಕಾಮಗಾರಿಯನ್ನು ಪೂರ್ತಿ ಮಾಡದೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ವಿಫಲವಾಗಿದೆ . ಅತ್ಯಂತ ನುರಿತ ತಾಂತ್ರಿಕರು ಇದ್ದರೂ ಕಾಮಗಾರಿ ಪೂರ್ತಿಯಾಗದೇ ಅಲ್ಲಿನ ನಗರವಾಸಿಗಳಿಗೆ ತೊಂದರೆಯನ್ನು ನೀಡುತ್ತದೆ ….

Read More
error: Content is protected !!