ಮುಖ್ಯ ಮಂತ್ರಿ ಸಿದ್ದರಾಮಯ್ಯರಿಂದ ಪಂಚ ಗ್ಯಾರಂಟಿಗಳಿಗಾಗಿ ಸುಮಾರು 51,034 ಕೋಟಿ ರೂ. ಅನುದಾನ

ಬೆಂಗಳೂರು: ಬಜೆಟ್ ವರ್ಷದ ಮೊದಲ ತ್ರೈ ಮಾಸಿಕದಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿನ ಬಂಡವಾಳ ವೆಚ್ಚ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿದೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅತ್ಯಲ್ಪ ಹಣವನ್ನು ಬಂಡವಾಳ ವೆಚ್ಚಕ್ಕಾಗಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಯ ಹೊರೆಯ ಮಧ್ಯೆ ಆಡಳಿತ ನಡೆಸುತ್ತಿದೆ. ಒಂದೆಡೆ ಅಭಿವೃದ್ಧಿ ಖರ್ಚು ಕುಂಠಿತವಾಗದಂತೆ ಪಂಚ ಗ್ಯಾರಂಟಿ ಮುಂದುವರಿಸುವುದು ಕಾಂಗ್ರೆಸ್ ಸರ್ಕಾರದ ಹೊಣೆಗಾರಿಕೆಯಾಗಿದೆ. ಈಗಾಗಲೇ ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷೀಯರೇ ಸರ್ಕಾರದ ವಿರುದ್ಧ ಅಭಿವೃದ್ಧಿ ಕುಂಠಿತ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಕಳೆದ…

Read More

ನಿರಂತರ 170 ಗಂಟೆ ಭರತನಾಟ್ಯ: ವಿಶ್ವ ದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ

ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ‌ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ. ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್​​ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ ನೀಡಿದ್ದೇ ಈವರೆಗಿನ ದಾಖಲೆಯಾಗಿತ್ತು. ಇದೀಗ 170 ಗಂಟೆ ಸತತ ಪ್ರದರ್ಶನ…

Read More

ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿತದ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ವ್ಯತ್ಯಯ !

ಮಂಗಳೂರು : ವಿಪರೀತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತಗೊಂಡ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿರುವ ಘಟನೆ ಮಣ್ಣಗುಂಡಿ ಎಂಬಲ್ಲಿ ನಡೆದಿದೆ. ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಸೋಮವಾರ ಬೆಳಗಿನ ಜಾವದಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎಂದು ತಿಳಿದು ಬಂದಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಸ್ಥಳೀಯರು ಕಳಪೆ…

Read More

ಕಾಮಾಲೆ ರೋಗದಿಂದ ಯುವಕ ಬಲಿ

ಮಂಗಳೂರು: ಶ್ರೀಹರಿ ವಾರಿಕ್ಕಾಡ್ (24) ಕಾಮಾಲೆ (Jaundice) ರೋಗ ದಿಂದ ಮಂಗಳೂರಿನ ದೇರಳಕಟ್ಟೆ ಏನೋಪೇಯ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದು ಇಂದು ಪೂರ್ವಾಹ್ನ 9.41 ಗಂಟೆಗೆ ದೈವಾಧೀನರಾಗಿರುತ್ತಾರೆ . ನಾರಾಯಣನ್ ವಾರಿಕ್ಕಾಡ್ತ್ತಾಯರ್ ಮತ್ತು ಶ್ರೀ ದೇವಿ ದಂಪತಿಗಳ ದ್ವಿತೀಯ ಪುತ್ರರಾಗಿದ್ದಾರೆ.

Read More

200 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ಬಿಗ್ ರಿಲೀಫ್

ಬಿಹಾರದ ಉದ್ಯಮಿಗೆ ಹತ್ತು ಕೋಟಿ ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ಪೊಲೀಸರ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇತ್ತೀಚೆಗೆ ಸಾಲ ನೀಡುವ ನೆಪದಲ್ಲಿ ಭಾರೀ ವಂಚನೆ ನಡೆಸಿದ ಜಾಲದಲ್ಲಿ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ರೋಶನ್ ಸಲ್ದಾನ ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದರು. ಆತನ ಬಂಧನ ವಿಚಾರ ದೇಶಾದ್ಯಂತ ಸುದ್ದಿಯಾಗುತ್ತಿದ್ದಂತೆ ಹಲವಾರು ಉದ್ಯಮಿಗಳು ತಮಗೆ ವಂಚನೆ ನಡೆಸಿರುವ ಬಗ್ಗೆ ದೂರು ನೀಡಲು ಮುಂದೆ ಬಂದಿದ್ದರು. ಬಿಹಾರ ಮೂಲದ ಉದ್ಯಮಿ ತನಗೆ ಹತ್ತು…

Read More

ಪದ್ಮನಾಭ ಶೆಟ್ಟಿಯನ್ನು ಗ್ರಾಮದ ದೈವ ಪಡ್ರೆ ಜುಮಾದಿಯೇ ನೋಡಿಕೊಳ್ಳಲಿ“ ಸಮಿತಿಯ ಸದಸ್ಯ ರೂಪೇಶ್ ರೈ ಹೇಳಿಕೆ

ಮಂಗಳೂರು: “ಪಡ್ರೆ ಶ್ರೀ ಧೂಮಾವತಿ ದೈವಸ್ಥಾನಕ್ಕೆ ಸುಮಾರು 800 ವರ್ಷಗಳಿಗೂ ಮೇಲ್ಪಟ್ಟ ಇತಿಹಾಸವಿದ್ದು ಇತ್ತೀಚೆಗೆ ಗ್ರಾಮದ ಪದ್ಮನಾಭ ಶೆಟ್ಟಿ ಎಂಬವರು ನ್ಯಾಯಾಲಯದಲ್ಲಿ ಸುಮಾರು 13 ಜನರ ಮೇಲೆ ಖಾಸಗಿ ದೂರು ನೀಡಿದ್ದು ಅದರ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ಆಗಿರುತ್ತದೆ. ಆ ದೂರಿನಲ್ಲಿ ಜಾತ್ರೆಯ ಸಮಯ ಭಕ್ತಾದಿಗಳಿಂದ ಸಂಗ್ರಹವಾದ ಸುಮಾರು 6 ಲಕ್ಷ ರೂಪಾಯಿ ಹಣ ಮತ್ತು ಸುಮಾರು 14-15 ಪವನ್ ಚಿನ್ನ, ಬೆಳ್ಳಿ, ಹಿತ್ತಾಳೆ ಸಹಿತ ಇದನ್ನು ಆಡಳಿತ ಸಮಿತಿಗೆ ಹಸ್ತಾಂತರಿಸದೆ ಕೊಂಡು…

Read More

ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆಗೆ ಸೂಕ್ತ ಪರಿಹಾರಕ್ಕೆ ಕರ್ನಾಟಕ ಸರಕಾರದ ಮಾಜಿ ಮಂತ್ರಿಗಳಾದ ಬಿ ನಾಗರಾಜ ಶೆಟ್ಟಿ ಆಗ್ರಹ

ಮಂಗಳೂರು: ನಮ್ಮ ಅವಿಬಾಜ್ಯ ದ. ಕ. ಜಿಲ್ಲೆ (ಮಂಗಳೂರು ಜಿಲ್ಲೆ ಮತ್ತು ಉಡುಪಿ ಜಿಲ್ಲೆ ) ಸುಮಾರು 50-60 ವರ್ಷಗಳಿಂದ ನಮ್ಮ ಕಟ್ಟಡಗಳು, ಮನೆಗಳು, ಬಹುಮಹಡಿ ಕಟ್ಟಡಗಳನ್ನು ಸ್ಥಳೀಯ ಕೆಂಪು ಕಲ್ಲು ಮರಳು ಹಾಗೂ ನಿಮಂಟ್ ಮೂಲಕ ಕಟ್ಟುತ್ತಾ ಇದ್ದೇವೆ ಕಳೆದ 2-3 ತಿಂಗಳಿಂದ ಮರಳು ಹಾಗೂ ಕೆಂಪು ಕಲ್ಲಿನ ಅಭಾವ ಜಾಸ್ತಿ ಆಗಿದ್ದು 2 ಜಿಲ್ಲೆಯಲ್ಲಿ ಎಲ್ಲಿಯೂ ಸಿಗಲಾರದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಸ್ಥಳೀಯ ಕೆಂಪು ಕಲ್ಲು ಹಾಗೂ ಮರಳಿನಿಂದ ಅತೀ ಕಡಿಮೆ ಖರ್ಚಿನಲ್ಲಿ ಬಡವರು, ಹಿಂದುಳಿದ…

Read More

ಮುಲ್ಕಿ: ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಪವಾಡ ಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಹೆದ್ದಾರಿ ಜಂಕ್ಷನ್ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಪಾರಾಗಿದ್ದಾರೆ. ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರು ಮೂಲಕ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ಹಾನಿಯಾಗಿದ್ದು ಕಾರಿನ ಚಾಲಕ ಮುಲ್ಕಿ ಕೊಳಚಿ ಕಂಬಳ ನಿವಾಸಿ ಅಲ್ತಾಫ್ ಮತ್ತೋರ್ವ ಮಹಿಳೆ…

Read More

ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಮೊಹಾಂತಿಯನ್ನು ಕೈಬಿಡುವಂತೆ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ಆಗ್ರಹ

ಮಂಗಳೂರು : ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ತಂಡದ ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರನಬ್ ಮೊಹಾಂತಿಯವರ ಬದಲು ಇದರ ಮುಂದಾಳತ್ವವನ್ನು ಡಾ.ಕೆ. ರಾಮಚಂದ್ರ ರಾವ್ ಅಥವಾ ದಯಾನಂದರಂತಹ ಐಪಿಎಸ್ ಅಧಿಕಾರಿಗಳಿಗೆ ನೀಡಬೇಕೆಂದು ಆಗ್ರಹಿಸಿ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಆಗ್ರಹಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು , ”ಪ್ರನಬ್ ಮೊಹಾಂತಿಯವರನ್ನು SITಯ ಮುಖ್ಯಸ್ಥರಾಗಿ ನೇಮಿಸುವ ಕುರಿತು ಮಾನ್ಯ ಘನ ಉಚ್ಚ ನ್ಯಾಯಾಲಯದ ರಿಟ್…

Read More

ಉಡುಪಿ: ಭಾರೀ ಗಾಳಿ ಮಳೆಗೆ ಮನೆ ಕುಸಿತ- ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕೆಂಜೂರು ಮತ್ತು ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಹಾಗೂ ಮರ ಬಿದ್ದು ಮನೆ ಕುಸಿತವಾಗಿರುವ ಸ್ಥಳಗಳಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆಂಜೂರು ಗ್ರಾಮದ ಗೋಪಾಲ ನಾಯ್ಕ, ದಾಮೋದರ ನಾಯ್ಕ್ ಹಾಗೂ ವಾರಂಬಳ್ಳಿ ಗ್ರಾಮದ ಕಿಣಿಯರಬೆಟ್ಟುವಿನಲ್ಲಿ ಮರಬಿದ್ದು ಹಾನಿಗೀಡಾದ ಗಿರಿಜಾ ಮತ್ತು ಯಶೋಧ ಅವರ ಮನೆಗೆ ಭೇಟಿ ನೀಡಿ ಘಟನೆಯಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿ ವೈಯುಕ್ತಿಕ ನೆಲೆಯಲ್ಲಿ ಪರಿಹಾರ…

Read More
error: Content is protected !!