ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ
ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.ಉದ್ಯಮಿ ಸತೀಶ್ ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು, ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ಧನಾತ್ಮಕ ಶಕ್ತಿ ಇದೆ ಆದ್ದರಿಂದ ಎಲ್ಲರೂ ಭಾಗವಹಿಸಿ ಸಹಕಾರ ನೀಡುತ್ತಾರೆ ಎಂದರು.ಶಿಕ್ಷಣ ಶಿಕ್ಷಕ ಮಹಾವಿದ್ಯಾಲಯದ ಪ್ರಾಂಶುಪಾಲ ಪುಷ್ಪಲತಾ ಮಾತನಾಡಿ ಪಾಠದ ಜೊತೆಗೆ ಕ್ರೀಡೆಯ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಆವಾಗ ಮಕ್ಕಳು…
