2030ರೊಳಗೆ ಕರ್ನಾಟಕವನ್ನು ಜೂಡೋ ಶಕ್ತಿಕೇಂದ್ರವನ್ನಾಗಿಸುವ ಗುರಿ: ಯತೀಶ್ ನಾರಾಯಣ್ ಬಂಗೇರ

ಮಂಗಳೂರು: “2030ರ ವೇಳೆಗೆ ಕರ್ನಾಟಕವನ್ನು ಭಾರತದ ಜೂಡೋ ಪ್ರಧಾನ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ‘ವಿಷನ್ 2030’ ನೀಲನಕ್ಷೆ ಆರಂಭಿಸಲಾಗಿದೆ” ಎಂದು ಕರ್ನಾಟಕ ಸ್ಟೇಟ್ ಜೂಡೋ ಸ್ಪೋರ್ಟ್ಸ್ ಅಸೊಸಿಯೇಶನ್ ಪ್ರಮುಖರಾದ ಯತೀಶ್ ನಾರಾಯಣ್ ಬಂಗೇರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಸೇರಿದಂತೆ ರಾಜ್ಯದ ಜೂಡೋ ಕ್ರೀಡೆಯ ಗತವೈಭವವನ್ನು ಮರುಸ್ಥಾಪಿಸಲು ಈ ದೂರದೃಷ್ಟಿಯ ಯೋಜನೆ ರೂಪಿಸಲಾಗಿದೆ ಎಂದರು. 2030ರ ಕಾಮನ್‌ವೆಲ್ತ್ ಕ್ರೀಡಾಕೂಟ ಭಾರತದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರಕ್ಕೆ ಗರಿಷ್ಠ ಪದಕಗಳನ್ನು ತಂದುಕೊಡುವ…

Read More

ವಿಶ್ವ ಅಸ್ತಮಾ ದಿನ ಅಂಗವಾಗಿ ಇಂಡಿಯಾನಾ ಆಸ್ಪತ್ರೆಯಲ್ಲಿ ಉಚಿತ ಅಸ್ತಮಾ ತಪಾಸಣಾ ಸಪ್ತಾಹ

ಮಂಗಳೂರು: ಮೇ 5, ವಿಶ್ವ ಅಸ್ತಮಾ ದಿನದ ಅಂಗವಾಗಿ ನಗರದ ಇಂಡಿಯಾನಾ ಹಾಸ್ಪಿಟಲ್ ಅಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ವತಿಯಿಂದ ಮೇ 4ರಿಂದ 9ರವರೆಗೆ ‘ಉಚಿತ ಅಸ್ತಮಾ ತಪಾಸಣಾ ಸಪ್ತಾಹ’ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಕನ್ಸಲ್ಟೆಂಟ್ ಪಲ್ಮನಾಲಜಿಸ್ಟ್ ಡಾ. ಕೀರ್ತನ್ ಗಣಪತಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ತಮಾ ಉಂಟಾಗುವ ಕಾರಣಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಇನ್ಹೇಲರ್ ಸರಿಯಾದ ಬಳಕೆಯ ಕುರಿತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು….

Read More

ಉಡುಪಿ: 35 ಆಳದ ಬಾವಿಯೊಳಗೆ ಇಳಿದಿದ್ದ ವ್ಯಕ್ತಿಯ ರಕ್ಷಣೆ

ಉಡುಪಿ: ಇಲ್ಲಿನ ಕೊರಂಗ್ರಪಾಡಿ ಎಂಬಲ್ಲಿ ಮನೆ ಸಮೀಪದ ಬಾವಿ ಸ್ವಚ್ಚತೆಗೆ ಇಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ. ಕೊರಂಗ್ರಪಾಡಿಯ ಬಲ್ಲಾಳ್ ಕಂಪೌಂಡ್ ನಿವಾಸಿ ಶ್ರೀಶ ಬಲ್ಲಾಳ್‌ (60) ರಕ್ಷಿಸಲ್ಪಟ್ಟವರು. ಶ್ರೀಶ ಅವರು ಇಂದು ಬೆಳಗ್ಗೆ ಮನೆ ಸಮೀಪದ ಸುಮಾರು 35 ಅಡಿ ಆಳದ ಬಾವಿಗೆ ಸ್ವಚ್ಚತೆಗೆಂದು ಇಳಿದಿದ್ದರು. ಈ ವೇಳೆ ಬಾವಿಯಿಂದ ಮೇಲೆ ಬರುವಾಗ ಕಾಲುಜಾರಿ ಬಾವಿಯೊಳಗೆ ಬಿದ್ದಿದ್ದರು. ಮನೆ ಮಂದಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಡುಪಿ…

Read More

ವಿಶ್ವ ಅಸ್ತಮಾ ದಿನ ಅಂಗವಾಗಿ ಇಂಡಿಯಾನಾ ಆಸ್ಪತ್ರೆಯಲ್ಲಿ ಉಚಿತ ಅಸ್ತಮಾ ತಪಾಸಣಾ ಸಪ್ತಾಹ

ಮಂಗಳೂರು: ಮೇ 5, ವಿಶ್ವ ಅಸ್ತಮಾ ದಿನದ ಅಂಗವಾಗಿ ನಗರದ ಇಂಡಿಯಾನಾ ಹಾಸ್ಪಿಟಲ್ ಅಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ವತಿಯಿಂದ ಮೇ 4ರಿಂದ 9ರವರೆಗೆ ‘ಉಚಿತ ಅಸ್ತಮಾ ತಪಾಸಣಾ ಸಪ್ತಾಹ’ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಕನ್ಸಲ್ಟೆಂಟ್ ಪಲ್ಮನಾಲಜಿಸ್ಟ್ ಡಾ. ಕೀರ್ತನ್ ಗಣಪತಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ತಮಾ ಉಂಟಾಗುವ ಕಾರಣಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಇನ್ಹೇಲರ್ ಸರಿಯಾದ ಬಳಕೆಯ ಕುರಿತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು…

Read More

2030ರೊಳಗೆ ಕರ್ನಾಟಕವನ್ನು ಜೂಡೋ ಶಕ್ತಿಕೇಂದ್ರವನ್ನಾಗಿಸುವ ಗುರಿ: ಯತೀಶ್ ನಾರಾಯಣ್ ಬಂಗೇರ

ಮಂಗಳೂರು: “2030ರ ವೇಳೆಗೆ ಕರ್ನಾಟಕವನ್ನು ಭಾರತದ ಜೂಡೋ ಪ್ರಧಾನ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ‘ವಿಷನ್ 2030’ ನೀಲನಕ್ಷೆ ಆರಂಭಿಸಲಾಗಿದೆ” ಎಂದು ಕರ್ನಾಟಕ ಸ್ಟೇಟ್ ಜೂಡೋ ಸ್ಪೋರ್ಟ್ಸ್ ಅಸೊಸಿಯೇಶನ್ ಪ್ರಮುಖರಾದ ಯತೀಶ್ ನಾರಾಯಣ್ ಬಂಗೇರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಸೇರಿದಂತೆ ರಾಜ್ಯದ ಜೂಡೋ ಕ್ರೀಡೆಯ ಗತವೈಭವವನ್ನು ಮರುಸ್ಥಾಪಿಸಲು ಈ ದೂರದೃಷ್ಟಿಯ ಯೋಜನೆ ರೂಪಿಸಲಾಗಿದೆ ಎಂದರು. 2030ರ ಕಾಮನ್‌ವೆಲ್ತ್ ಕ್ರೀಡಾಕೂಟ ಭಾರತದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರಕ್ಕೆ ಗರಿಷ್ಠ ಪದಕಗಳನ್ನು ತಂದುಕೊಡುವ…

Read More

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಐಇಇಇ ಅಂತರಾಷ್ಟ್ರೀಯ ಸಮ್ಮೇಳನ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯು IEEE (ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ “ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ” ಗಳ ಕುರಿತು ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಭಾರತದ ಖ್ಯಾತ ಅಂತರಿಕ್ಷ ವಿಜ್ಞಾನಿ, ದೇಶದ ಅತ್ಯುನ್ನತ ಅಂತರಿಕ್ಷ ಸಂಸ್ಥೆ “ಇಸ್ರೋ” ಮಾಜಿ ಅಧ್ಯಕ್ಷರು ಹಾಗೂ “ಪದ್ಮಶ್ರೀ” ಪುರಸ್ಕೃತರಾದ ಶ್ರೀ ಎ. ಎಸ್….

Read More

ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ…

Read More

‘ನನ್ನ ಜೀವ ಉಳಿದದ್ದೇ ದೊಡ್ಡದು’ : ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನ ಮಾತು

ಮಂಗಳೂರು :ಶಾರೀಕ್ ನಿಗಿಂತ ಹೆಚ್ಚು ಶಿಕ್ಷೆ ಅನುಭವಿಸುತ್ತಿದ್ದೇನೆ ಎಂದು ಆಟೋ ಚಾಲಕ ಪುರು ಷೋತ್ತಮ ಪೂಜಾರಿ ನೋವಿನಿಂದ ನುಡಿದಿದ್ದಾರೆ.”ದುಡಿದು ತಿನ್ನುತ್ತಿದ್ದ ನನ್ನಂತಹ ವ್ಯಕ್ತಿಯನ್ನು ಈ ಸ್ಥಿತಿಗೆ ತಂದಿರುವ ಶಾರೀಕ್‌ಗೆ 10′ ವರ್ಷ ಜೈಲು ಶಿಕ್ಷೆ ಅಲ್ಲ, ಜೀವಾವಧಿ ಶಿಕ್ಷೆ ಆಗಬೇಕಿತ್ತು ಎಂದವರು ಹೇಳುತ್ತಿದ್ದಾರೆ. ಕಂಕನಾಡಿ ಗರೋಡಿ ಬಳಿ 2022ರ ನ. 19ರಂದು ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ವಿಶೇಷ ನ್ಯಾಯಾಲಯವು ಅಪರಾಧಿ ಮಹಮ್ಮದ್ ಶಾರೀಕ್‌ಗೆ 10 ವರ್ಷ ಕಠಿನ ಶಿಕ್ಷೆ ವಿಧಿಸಿರುವ…

Read More

ಗ್ಲಾಮರ್ ಬದಿಗಿಟ್ಟು ಭಕ್ತಿಭಾವದಲ್ಲಿ ಪೂಜಾ ಹೆಗ್ಡೆ; ಉಡುಪಿ ನಾಗಾರಾಧನೆಯಲ್ಲಿ ನಟಿಯ ಸರಳತೆ ಮೆಚ್ಚುಗೆಗೆ ಪಾತ್ರ

​ ಉಡುಪಿ: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿರುವ ಪೂಜಾ ಹೆಗ್ಡೆ, ಸಿನಿಮಾ ಲೋಕದ ಗ್ಲಾಮರ್ ಬದಿಗಿಟ್ಟು ತುಳುನಾಡಿನ ಮಣ್ಣಿನ ಮಗಳಾಗಿ ಭಕ್ತಿ ಮೆರೆದಿದ್ದಾರೆ. ಕುತ್ಯಾರು ಮೂಲದ ಬೆಟ್ಟು ನಾಗ ಬ್ರಹ್ಮಸ್ಥಾನದ ತಮ್ಮ ಮೂಲಮನೆಯಲ್ಲಿ ನಡೆದ ಪವಿತ್ರ ‘ಡೆಕ್ಕೆ ಬಲಿ’ ಸೇವೆಯಲ್ಲಿ ಅವರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ಎಷ್ಟೇ ಎತ್ತರಕ್ಕೆ ಬೆಳೆದರೂ ತನ್ನ ಸಾಂಸ್ಕೃತಿಕ ಬೇರುಗಳನ್ನು ಮರೆಯದ ಪೂಜಾ, ಅಲ್ಲಿ ನೆರೆದಿದ್ದ ಭಕ್ತರ ನಡುವೆ ಅತ್ಯಂತ ಸರಳವಾಗಿ ಬೆರೆತು ಅಪ್ಪಟ ‘ಕುಡ್ಲದ ಪೊಣ್ಣು’ ಎಂಬ ಹೆಗ್ಗಳಿಕೆಗೆ ಪಾತ್ರರಾದರು….

Read More

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ *ಪಟ್ಲ ಸಂಭ್ರಮ 2026 * ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ…

Read More
error: Content is protected !!