ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ…

Read More

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ 11 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

ಮಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ದಲ್ಲಿ 11 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಜನರಲ್ಲಿ ಭಯ ಮೂಡಿಸುವುದಕ್ಕಾಗಿ ಕೊಲೆಯೆಂದು ಉಲ್ಲೇಖ ಮಾಡಲಾಗಿದೆ. ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು 11 ಆರೋಪಿಗಳ ವಿರುದ್ಧ ಬೆಂಗಳೂರು ಎನ್‌ಐಎ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೇಶದ್ರೋಹ ಕಾಯ್ದೆ ಸೇರಿದಂತೆ ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿತ್ತು. ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಸುಹಾಸ್ ಶೆಟ್ಟಿಯನ್ನು 2025ರ ಮೇ 1ರಂದು ಬಜ್ಜೆಯಲ್ಲಿ ಜನರು…

Read More

ಬಂಟ ಸಮಾಜ ಬಾಂಧವರೊಳಗೆ ಬಾಂಧವ್ಯ ನಶಿಸಿ ಹೋಗುತ್ತಿದೆ: ಕೆ ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಬಂಟ ಸಮಾಜ ಬಾಂಧವರೊಳಗೆ ಬಾಂಧವ್ಯ ನಶಿಸಿ ಹೋಗುತ್ತಿದೆ. ಸಮಾಜ ಬಾಂಧವರೊಳಗಿನ ಬಾಂಧವ್ಯವನ್ನು ಪುನರುತ್ಥಾನ ಮಾಡುವ ಮಹೋನ್ನತವಾದ ಕಾರ್ಯವನ್ನು ನಾವು ಮಾಡಬೇಕಾಗಿದೆ. ನಮ್ಮವರು ಜಗತ್ತಿನಾದ್ಯಂತ ಚದುರಿ, ಪಸರಿಸಿ ಹೋಗಿದ್ದಾರೆ. ಅವರು ಯಾವ ಪರಿಸ್ಥಿತಿಯಲ್ಲಿದ್ದಾರೆ, ಎಲ್ಲಿದ್ದಾರೆ ಎಂಬ ವಿಷಯ, ಮಾಹಿತಿ ನಮ್ಮಲಿಲ್ಲ. ಸಹಸ್ರಾರು ಸಮಾಜ ಬಾಂಧವರು ಸಂಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ. ಅವರ ಕಣ್ಣೀರನ್ನು ಒರೆಸಿ ಅವರಿಗೆ ಸಹಾಯ ಮಾಡುವ ಹಾಗೂ ಬಂಟ ಸಮಾಜವನ್ನು ಒಗ್ಗೂಡಿಸಿ ಬಾಂಧವ್ಯವನ್ನು ಬೆಸೆಯುವ ನಿಟ್ಟಿನಲ್ಲಿ ಕಾರ್ಯಪ್ರವರ್ತರಾಗಿದ್ದೇವೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ…

Read More

ಯಕ್ಷಗಾನದ ಹಿರಿಯ ಅರ್ಥಧಾರಿ ವಿಟ್ಲ ಶಂಭು ಶರ್ಮ ನಿಧನ

ವಿಟ್ಲ: ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದ ಬಳಿಕ ಶನಿವಾರ ಬೆಳಗ್ಗೆ ನಿಧನ ಹೊಂದಿದರು. ಪತ್ನಿ ಹಾಗೂ ಪುತ್ರ ಸಹಿತ ಅಪಾರ ಬಂಧು, ಬಾಂಧವರು, ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಉಪನ್ಯಾಸಕರಾಗಿ, ಯಕ್ಷಗಾನ ಅರ್ಥಧಾರಿಯಾಗಿ ಜನಪ್ರಿಯರಾಗಿದ್ದ ಅವರು ಪ್ರಸ್ತುತ ಪುತ್ತೂರು ಸಮೀಪ ಮುರ ಎಂಬಲ್ಲಿ ವಾಸಿಸುತ್ತಿದ್ದರು.ಶೇಣಿ ಗೋಪಾಲಕೃಷ್ಣ ಭಟ್ ಸಹಿತ ಖ್ಯಾತನಾಮರೊಂದಿಗೆ ಅರ್ಥಗಾರಿಕೆ ಮಾಡಿದ ಅನುಭವಿಯಾಗಿದ್ದ ಶಂಭು ಶರ್ಮಾ, ಯಕ್ಷಗಾನ ತಾಳಮದ್ದಳೆ ಕ್ಷೇತ್ರದಲ್ಲಿ ಚಿರಪರಿಚಿತ. ಖಳಪಾತ್ರ ಸಹಿತ…

Read More

ಅಶ್ರಫ್ ಗುಂಪು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು

ಮಂಗಳೂರು: ಅಶ್ರಫ್ ಗುಂಪು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಮಂಗಳೂರಿಗೆ ಹೊರವಲಯದ ಕುಡುಪು ಬಳಿ ಎಪ್ರಿಲ್ 27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್‌ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

Read More

ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಕನ್ನಡ ಕಲಿಕೆಯ ಬಗ್ಗೆ ಪ್ರೀತಿಯನ್ನು ಪಾಲಕರು ಬೆಳೆಸಿದರೆ ಮಾತ್ರ ಕನ್ನಡದ ಉಳಿವು ಸಾಧ್ಯ : ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಮಂಗಳೂರು:ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು . ಅವರು ನಗರದ ನೆಹರೂ ಮೈದಾನದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ ,ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು….

Read More

ನವೆಂಬರ್ 16ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ, ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ- ಡಾ.ಎಂ.ಎನ್‌. ರಾಜೇಂದ್ರ ಕುಮಾರ್ ಹೇಳಿಕೆ

ಮಂಗಳೂರು: “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಧ್ಯೇಯದೊಂದಿಗೆ ನವೆಂಬರ್ 16ರಂದು ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು. ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, “ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸವನ್ನು ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯವನ್ನು…

Read More

ಜಿಲ್ಲೆಯಲ್ಲಿ ಹಿಂದೂಗಳ ಧಮನಕಾರಿ ಯತ್ನ ಸಹಿಸುವುದಿಲ್ಲ:- ಶಾಸಕ ಕಾಮತ್

ಹಿಂದೂ ಮುಖಂಡ ಶರಣ್ ಪಂಪ್ವೆಲ್ ರವರ ಬಂಧನದ ಯತ್ನವು ದುರುದ್ದೇಶಪೂರಿತವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ಧಮನಿಸಲೆಂದೇ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹಿಂದೂ ಮುಖಂಡರನ್ನು ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶರಣ್ ಪಂಪ್ವೆಲ್ ಬಂಧನದ ಯತ್ನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಕಾಮತ್ ರವರು ಕದ್ರಿ ಠಾಣೆಗೆ ಧಾವಿಸಿ ಪ್ರಕರಣದ ಬಗ್ಗೆ ಸಮರ್ಪಕ ಮಾಹಿತಿ ನೀಡದ ಪೊಲೀಸರ ವಿರುದ್ಧ ಹರಿಹಾಯ್ದರು. ಪೊಲೀಸರು ವಿಚಾರಣೆ ನಡೆಸುವುದಾದರೆ ಸುಪ್ರೀಂ ಕೋರ್ಟ್…

Read More

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ದೊಡ್ಡ ದಡ್ಡನೆಂದು ನನಗೆ ಮೊದಲೇ ಗೊತ್ತಿತ್ತು ; ವಿಧಾನ ಪರಿಷತ್‌ ಶಾಸಕ ಐವನ್ ಡಿ’ಸೋಜಾ

ಮಂಗಳೂರು : ವಿಧಾನಸೌಧ ಮತ್ತು ಶಾಸಕರ ಭವನದ ನವೀಕರಣ ಮತ್ತು ಸೌಂದರ್ಯೀಕರಣಕ್ಕಾಗಿ ಹಣವನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಾಲಿ ಸ್ಪೀಕ‌ರ್ ಯು.ಟಿ. ಖಾದರ್ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪವು ಆಧಾರರಹಿತ ಮತ್ತು ಸಂವಿಧಾನಬಾಹಿರವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್ ಡಿ’ಸೋಜಾ ಗುಡುಗಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸ್ಪೀಕರ್ ಆಗಿದ್ದ ಸಮಯದಲ್ಲಿ ಕಾಗೇರಿ ಮಾಡಿರುವ ಆರೋಪಗಳು…

Read More

ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್‌ ವಶಕ್ಕೆ…. !

ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ವೊಂದನ್ನು ಟ್ಯಾಗ್ ಮಾಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. RSS ಮುಖಂಡರ ಒಂದು ಭಾಷಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕುನ್ನು ವಿಕಾಸ್ ಪುತ್ತೂರು ಎಂಬುವವರು ಸಾಮಾಜಿಕ ಜಾಲತಾಣದಲ್ಲಿ “ಮುಸ್ಲಿಂರ ಜನಸಂಖ್ಯೆ ಜಿಹಾದ್ ಮೆಟ್ಟಿ ನಿಲ್ಲೋಣ” ಎಂಬ ವಾಕ್ಯದೊಂದಿಗೆ ಶೇರ್ ಮಾಡಿದ್ದರು. ಇದನ್ನು ಶರಣ್ ಪಂಪ್‌ವೆಲ್ ಅವರು ಮತ್ತೊಮ್ಮೆ ಶೇರ್ ಮಾಡಿ ಜನಸಂಖ್ಯೆ ಬೆಳವಣಿಗೆಯ ಬಗ್ಗೆ ಚರ್ಚೆಯನ್ನು…

Read More
error: Content is protected !!