ಕಲಾನಿಧಿ ಪ್ರಶಸ್ತಿ ಪ್ರದಾನ ಸಮಾರಂಭ .
ದ. ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ, ದ. ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಇವರು ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇವರ ಸಹಕಾರದೊಂದಿಗೆ ಆಯೋಜಿಸಿದ,’ಕಲಾ ನಿಧಿ-25′ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 18 ಅಕ್ಟೋಬರ್ 2025 ರಂದು ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇಲ್ಲಿ ನಡೆಯಿತು. ಖ್ಯಾತ ಹಿರಿಯ ಚಿತ್ರಕಲಾವಿದ ಗಣೇಶ್ ಸೋಮಯಾಜಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ. ತುಕಾರಾಮ…
