ಸ್ವೀಕರ್ ಯು ಟಿ ಖಾದರ್ ಗೆ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್.
ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಸಹಿತ ಮೂವರು ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರೊಂದಿಗೆ ಯು.ಟಿ.ಖಾದರ್ ಅವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಅಕ್ಟೋಬರ್.8ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ…
