ಡಿ ಎನ್ ಎ ಪರೀಕ್ಷೆಯಲ್ಲಿ ತಂದೆಯೆಂದು ಸಾಬೀತಾದ ಕೃಷ್ಣ ಜಿ ರಾವ್ ಮದುವೆಯಾಗಲು ಹಿಂದೇಟು ಹಾಕುವುದೇಕೆ ….. ? ; ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ
ಮಂಗಳೂರು: ಕೃಷ್ಣ ಜಿ ರಾವ್ನ ಡಿ ಎನ್ ಎ ಪರೀಕ್ಷೆಯ ಮೂಲಕ ಈತನದ್ದೇ ಮಗುವೆನ್ನುವ ಸತ್ಯ ಇದೀಗ ಹೊರ ಬಂದಿದೆ , ಈತನೇ ತಂದೆ ಎಂದು ಸಾಬೀತಾದರೂ ಕೂಡ ಬಾಲಕಿಯನ್ನು ವಿವಾಹವಾಗಲು ಹಿಂದೇಟು ಹಾಕುತ್ತಿದ್ದಾನೆ , ಈ ಹಿಂದೂ ಹೆಣ್ಣು ಮಗಳಿಗೆ ಆದ ಅನ್ಯಾಯವನ್ನು ಯಾವ ಹಿಂದೂ ಮುಖಂಡರಾಗಲಿ , ಸ್ವಾಮೀಜಿಗಳಾಗಲಿ , ರಾಜಕೀಯ ವ್ಯಕ್ತಿಗಳಾಗಲಿ ಮಾತನಾಡದೇ ಇರುವುದು ದುರಂತ . ಆದರೆ ಶ್ರೀಮಂತ , ರಾಜಕೀಯವಾಗಿ ಪ್ರಬಲ ಕುಟುಂಬದ ಹೆಣ್ಣಾಗಿದ್ದರೆ ಈ ಅನ್ಯಾಯ ಆಗುತ್ತಿತ್ತಾ…. ?…
