ಜಿ ಎಸ್ ಟಿ ಕಡಿತ ಇಂದಿನಿಂದ ಅನ್ವಯ – ಬಿಜೆಪಿ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂಭ್ರಮ.
ಮಂಗಳೂರು: ಕೇಂದ್ರ ಸರಕಾರವು ನವರಾತ್ರಿಯ ಈ ವಿಶೇಷ ಸಂದರ್ಭದಲ್ಲಿ ಜಿ ಎಸ್ ಟಿ ಯನ್ನು ಕಡಿಮೆ ಮಾಡಿದ್ದು ದೇಶದ ಹಿತದ ದೃಷ್ಟಿಯಿಂದ ಒಳಿತಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹರ್ಷ ವ್ಯಕ್ತಪಡಿಸಿದರು . ಅವರು ಜಿಲ್ಲಾ ಬಿಜೆಪಿ ಕಛೇರಿಯ ವ್ಯಾಪ್ತಿಯಲ್ಲಿ ನಡೆದ GST ಕಡಿತ ಸಂಭ್ರಮದಲ್ಲಿ ಮಾತನಾಡಿ , ನಿನ್ನೆಯ ದಿನ ಪ್ರಧಾನಿ ಮೋದಿಯವರು ಹೇಳಿದಂತೆ ‘ಇಂದಿನಿಂದ ಭಾರತದಾದಂತ್ಯ ಸರಕು ಮತ್ತು ಸೇವಾ ತೆರಿಗೆಗಳ ದರ ಕಡಿತವಾಗಲಿದ್ದು ಇದು ಜನರ ಅಭಿವೃದ್ಧಿಗೆ ಸಹಕಾರಿಯಾಗಲಿದೆ . ಜಿ…
