ಜನಗಣತಿ ಸಮೀಕ್ಷೆಯಲ್ಲಿ ಬೆಲ್ಚಡ ಮತ್ತು ಮಲಯಾಳಿ ಬಿಲ್ಲವ ಸಮಾಜದವರು ‘ತೀಯಾ’ ಜಾತಿಯೆಂದು ನಮೂದಿಸಿ : ತಿಯಾ ಸಮಾಜ್ ನ ಅಧ್ಯಕ್ಷ ಸದಾಶಿವ ಉಳ್ಳಾಲ್
ಮಂಗಳೂರು: ಕರ್ನಾಟಕ ರಾಜ್ಯ ಸರಕಾರದಿಂದ ಇದೇ ತಿಂಗಳ 22 ರಿಂದ ಅಕ್ಟೋಬರ್ 7 ರ ವರೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಜ್ಯಾತೀಯ ಜನಗಣತಿ ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ . ಈ ಸಮಯದಲ್ಲಿ ಪ್ರತಿ ಮನೆಮನೆಗೆ ಆಶಾ ಕಾರ್ಯಕರ್ತರು, ಶಿಕ್ಷಕರು ಭೇಟಿ ನೀಡಿ ಜಾತಿ ಪಂಗಡಗಳನ್ನು ಕೇಳುವಾಗ ನಾವು ತೀಯಾ ಎಂದು ಮಾತ್ರ ಜಾತಿ ನಮೂದಿಸುವ ಕಾಲಂ ಸಂಖ್ಯೆ 9 ರಲ್ಲಿ ನಮೂದಿಸಬೇಕು ಎಂದು ಭಾರತೀಯ ತಿಯಾ ಸಮಾಜ್ ನ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ತಿಳಿಸಿದರು. ಅವರು ನಗರದ…
