ತಿಂಗಳೆರಡು ಕಳೆದರು ತೆರವಾಗದ ಸರ್ಕ್ಯೂಟ್ ಹೌಸ್-ಬಿಜೈ ರಸ್ತೆ ಪಾದಚಾರಿ ಮಾರ್ಗದ ಗುಡ್ಡದ ಮಣ್ಣು

ಮಂಗಳೂರು: ಸರ್ಕ್ಯೂಟ್ ಹೌಸ್ ನಿಂದ ಬಿಜೈ ರಸ್ತೆಗೆ ಹೋಗುವ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಎರಡು ತಿಂಗಳೇ ಕಳೆದಿದೆ , ಆದರೆ ಆ ರೋಡ್ ಗೆ ಬಿದ್ದಿರುವ ಮಣ್ಣು ಮಾತ್ರ ತೆರವಾಗದೆ ಅಲ್ಲೇ ಇದೆ.ಕಳೆದ ಜುಲೈ 16ರಂದು ಸುರಿದ ಭಾರೀ ಮಳೆಗೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ಅಡಚಣೆಯಾಗಿತ್ತು .ಈ ಮಣ್ಣು ತೆರವಾಗದೆ ಪಾದಚಾರಿ ಮಾರ್ಗ ಬಂದ್ ಆದ ಕಾರಣ, ಪಾದಚಾರಿಗಳು ರಸ್ತೆಯ ಮೇಲೆ ನಡೆಯುವ ದುಸ್ಥಿತಿ ಎದುರಾಗಿದೆ. ಇದು ಪಾದಾಚಾರಿಗಳಿಗೆ ಅಪಾಯವನ್ನು ತರುವ ಸಾಧ್ಯತೆ ಹೆಚ್ಚಿದೆ . ಇಳಿಜಾರಾದ…

Read More

ಸಹಕಾರ ರತ್ನ’ ಡಾ॥ ಎಂ. ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ-ಧರ್ಮ ಜಾಗೃತಿ ಯಾತ್ರೆ’

ಮಂಗಳೂರು: ಸಹಕಾರ ರತ್ನ’ ಡಾ॥ ಎಂ. ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ಮಧ್ಯಾಹ್ನ 12.00 ಗಂಟೆಗೆ ಹೊರಡಲಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಧರ್ ರೈ ಬಾಲ್ಯೊಟ್ಟು ತಿಳಿಸಿದರು . ಅವರು ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ…

Read More

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೃಹತ್ ಪ್ರತಿಭಟನಾ ಸಭೆ.

ಮಂಗಳೂರು: ಮದ್ದೂರಿನ ಗಣೇಶ ವಿಸರ್ಜನೆ ಸಮಯದಲ್ಲಿ ಮುಸ್ಲಿಂ ರಿಂದ ಕಲ್ಲು ತೂರಾಟದ ವಿರುದ್ಧ ಹಾಗೂ ರಾಜ್ಯದಾದ್ಯಂತ ಗಣೇಶ ವಿಸರ್ಜನೆಗೆ ತಡೆ ಒಡ್ಡುತ್ತಿರುವುದು ಹಾಗೂ ಪ್ರಾಂತ್ಯದ ಅನೇಕ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳ ಪ್ರವೇಶಕ್ಕೆ ನಿಷೇಧ ಒಡ್ಡುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಿನಿ ವಿಧಾನಸೌಧದ ಮುಂಭಾಗ, ಮಂಗಳೂರು ಇಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು .

Read More

ಧರ್ಮಸ್ಥಳ ಪ್ರಕರಣ .ಬೆಳ್ತಂಗಡಿ ಎಸ್ಐಟಿ ಕಚೇರಿಗೆ ತೆರಳಿ ದೂರು ನೀಡಿದ ಮಹೇಶ್ ಶೆಟ್ಟಿ ತಿಮರೋಡಿ.

ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದೆ.‌ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ಎಸ್ ಐಟಿ ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐಟಿ ಕಛೇರಿಗೆ ಮಹೇಶ್ ಶೆಟ್ಟಿಯವರು ಭೇಟಿ ನೀಡಿದ್ದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು…

Read More

ಮಾಧವಿ ಅಪಘಾತ ಸಾವಿಗೆ ಹೆದ್ದಾರಿ ಪ್ರಾಧಿಕಾರವೇ ಕಾರಣ – ಬಿಕೆ ಇಮ್ಮಿಯಾಜ್

ಮಂಗಳೂರು: ನಂತೂರಿನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಸಂಪೂರ್ಣ ಅಯೋಗ್ಯವಾಗಿದೆ ಹೆದ್ದಾರಿ ಪೂರ್ತಿ ಬೃಹತ್ ಗುಂಡಿಗಳು ನಿರ್ಮಾಣಗೊಂಡಿದೆ. ದ್ವಿಚಕ್ರ ವಾಹನ ಸವಾರರು ದಿನನಿತ್ಯ ಅಪಘಾತಕ್ಕೊಳಗಾಗಿ ಸಾವಿಗೀಡಾಗುತ್ತಿದ್ದಾರೆ .ಹೆದ್ದಾರಿ ಪ್ರಾಧಿಕಾರ ಮತ್ತು ನಮ್ಮ ಜನಪ್ರತಿನಿದಿನಗಳು ಗಾಢ ನಿದ್ರೆಯಲ್ಲಿದ್ದಾರೆ ಎಂದು ಡಿವೈಎಫ್‌ಐ ದ.ಕ ಜಿಲ್ಲಾಧ್ಯಕ್ಷ ಬಿ.ಕೆ ಇಮಿಯಾಜ್ ಹೇಳಿದರು. ಅವರು ಇಂದು ಕುಳೂರು ಜಂಕ್ಷನ್ ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ಗುಂಡಿಯಿಂದಾಗಿ ಅಪಘಾತಾಕ್ಕೊಳಗಾಗಿ ಸಾವನ್ನಪ್ಪಿದ ಮಾಧವಿ ಕುಟುಂಬಕ್ಕೆ ಗರಿಷ್ಠ ಪರಿಹಾರಕ್ಕೆ ಒತ್ತಾಯಿಸಿ, ಹೆದ್ದಾರಿ ಗುಂಡಿ…

Read More

ರಾಮಕ್ಷತ್ರಿಯ ಮಹಿಳಾ ಯಕ್ಷವೃಂದ ಜೆಪ್ಪು ಮಂಗಳೂರು ಸ0ಯುಕ್ತ ಆಶ್ರಯದಲ್ಲಿ ನಡೆದ ನುಡಿ ನಮನ, ಕೃತಿ ಬಿಡುಗಡೆ ಸಂಸ್ಮರಣೆ.

ಪರರ ಸೇವೆ ದೇವರ ಸೇವೆ ಎಂಬ ಧ್ಯೇಯವನ್ನು ತನ್ನದಾಗಿಸಿಕೊಂಡು ಬಾಳನ್ನು ಸಾಗಿಸಿದ್ದ ಶ್ರೀಮತಿ ದಿ. ಗಾಯತ್ರಿ ನಾಗೇಶ್ ರಾಮಕ್ಷತ್ರಿಯ ಸಮಾಜದ ಅಭಿಮಾನದ ಪುತ್ರಿ ಬಹುಮುಖ ಪ್ರತಿಭೆಯ ಗಾಯತ್ರಿ ಇವರ ವೈಕುಂಠ ಸಮಾರಾಧನೆ ಕ್ರಿಯೆಯ ದಿನದಂದು ಪೂರ್ವಾಹ್ನ 11.00 ರ ವೇಳೆಗೆ ಮಂಗಳೂರು ಶರವು ದೇವಸ್ಥಾನದ ಸಮೀಪವಿರುವ ಬಾಳಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ಮರೆಯಲಾಗದವರು ವ್ಯಕ್ತಿ ಚಿತ್ರಣ ಕೃತಿ ಕನ್ನಡ ಭವನ ಪ್ರಕಾಶನ ಕಾಸರಗೋಡು, ಇದರ ಸಂಸ್ಥಾಪಕ ಅಧ್ಯಕ್ಷರು ಸಂಚಾಲಕರು ಆಗಿರುವಂತಹ ಡಾ. ವಾಮನ್ ರಾವ್ ಬೇಕಲ್ ಇವರ ನೇತೃತ್ವದಲ್ಲಿ…

Read More

ಸೆ. 14 ರಂದು ಸಾರ್ವಜನಿಕ ಮಸೀದಿ ದರ್ಶನ ಕುದ್ರೋಳಿ ಜಾಮಿಯಾ ಮಸೀದಿ ನೋಡ ಬನ್ನಿ ಕಾರ್ಯಕ್ರಮ

ಮಂಗಳೂರು: ಪ್ರವಾದಿ ಮುಹಮ್ಮದರು ಜನಿಸಿ 1500 ವರ್ಷಗಳೇ ಕಳೆದಿವೆ ಮತ್ತು ಇಸ್ಲಾಮ್ ಭಾರತಕ್ಕೆ ಆಗಮಿಸಿ ಸಾವಿರ ವರ್ಷಗಳೇ ಕಳೆದಿವೆ. ಆದರೆ ಮುಸ್ಲಿಮರ ಧರ್ಮ ಗ್ರಂಥ ಕು‌ ಆನ್ ಅದರ ಆರಾಧನಾ ಕೇಂದ್ರವಾಗಿರುವ ಮಸೀದಿಗಳು, ನಮಾಝ್, ಅದಾನ್ ಇತ್ಯಾದಿಗಳು ಈ ದೇಶಕ್ಕೆ ತೆರೆದುಕೊಂಡಿರುವುದು ಬಹಳ ಕಡಿಮೆ. ಇದರಿಂದಾಗಿ ಸಮಾಜದಲ್ಲಿ ಮಸೀದಿಗಳ ಬಗ್ಗೆ, ಮುಸ್ಲಿಮರ ಬಗ್ಗೆ ಅವರ ಕುರ್ ಆನಿನ ಬಗ್ಗೆ ಮತ್ತು ಆಚಾರ ವಿಚಾರಗಳ ಬಗ್ಗೆ ಹಲವು ಅನುಮಾನ, ಕುತೂಹಲಗಳು ಇರುವುದು ಸಹಜವಾಗಿದೆ. ಆದ್ದರಿಂದಲೇ ಪ್ರವಾದಿ ಜನಿಸಿದ ಈ…

Read More

“ಜಿಲ್ಲೆಯಲ್ಲಿ ಡಿಜೆ, ಮೈಕ್ ನಿರ್ಬಂಧಕ್ಕೆ ಹಿಂದೂ ಸಂಘಟನೆಗಳೇ ನೇರ ಕಾರಣ-ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಡಿಜೆ , ಮೈಕ್ , ಮೆರವಣಿಗೆಗೆ ಪೊಲೀಸ್ ಇಲಾಖೆ ವಿಧಿಸಿರುವ ನಿರ್ಬಂಧಗಳಿಂದ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ . ಈ ನಿರ್ಬಂಧಗಳಿಗೆ ಕಾರಣ ಹಿಂದೂಪರ ಸಂಘನೆ ಆಗಿದೆ . ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಪೊಲೀಸ್ ಅಧಿಕಾರಿಗಳು ಈ ರೀತಿಯ ನಿಯಮವನ್ನು ಕೈಗೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ದಕ್ಷಿಣ…

Read More

ಸೆ. 12ರಂದು ರಾಷ್ಟ್ರೀಯ ಹೆದ್ದಾರಿ ದುರಸ್ಥಿ ಒತ್ತಾಯಿಸಿ, ರಾಷ್ಟ್ರೀಯ ಹೆದ್ಧಾರಿ ಕಛೇರಿಗೆ ಮುತ್ತಿಗೆ ಮತ್ತು ಪ್ರತಿಭಟನೆ

ದಿನಾಂಕ:12.09.2025 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿಗೆ ನಡೆದ ಅನೇಕ ಅಪಘಾತಗಳು ಅಮಾಯಕರ ಜೀವವನ್ನು ಬಲಿದಾನ ಪಡೆದಿದ್ದು, ರಾಷ್ಟ್ರೀಯ ಹೆದ್ದಾರಿಯ ದುರಸ್ಥಿಯೇ ಪ್ರಮುಖ ಕಾರಣವಾಗಿರುತ್ತದೆ. ರಾಷ್ಟ್ರೀಯ ಹೆದ್ಧಾರಿ ಯಾವುದೇ ದುರಸ್ಥಿ ಕಾರ್ಯಕ್ರಮ ಮಾಡದೇ ಇರುವುದರಿಂದ ದಿನಾಂಕ:12.09.2025 (ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ನಂತೂರಿನ ಜಂಕ್ಷನಲ್ಲಿ ಪ್ರತಿಭಟನೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತೀರ್ಮಾನಿಸಲಾಗಿದೆ.ಶಾಸಕರು,ಕರ್ನಾಟಕ ವಿಧಾನ ಪರಿಷತ್‌ ಮತ್ತು ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಐವನ್‌ ಡಿʼಸೋಜಾ ತಿಳಿಸಿದರು.

Read More

“ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025 ” ಕಾರ್ಯಕ್ರಮ ಸೆ. 12 ರಂದು.

ಮಂಗಳೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ರಾಜ್ಯ ಸಮಿತಿ ವತಿಯಿಂದ ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ದಿನಾಂಕ 12/09/2025 ನೇ ಶುಕ್ರವಾರ ಸಂಜೆ ಮಂಗಳೂರಿನ ಇಂಡಿಯಾನ ಕನ್ನೆನ್ನನ್ ಹಾಲ್‌ನಲ್ಲಿ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಸೇರಿದಂತೆ ಹಲವಾರು ಸಮುದಾಯದ ಗಣ್ಯರು ಭಾಗವಹಿಸಲಿದ್ದಾರೆ.ಯುನೈಟೆಡ್ ಎಂಪವ‌ಮೆಂಟ್ ಅಸೋಸಿಯೇಷನ್ (ಯುಇಎ) ಕ್ರೀಡೆಗಳ ಮೂಲಕ ಸಮುದಾಯದ ಸಬಲೀಕರಣ ಮತ್ತು…

Read More
error: Content is protected !!