ಉಡುಪಿ ಪತ್ರಿಕಾ ಭವನ ಸಮಿತಿ: ಲೆಕ್ಕಾಚಾರ ಮಂಡನೆ, ನೂತನ ಸಮಿತಿಗೆ ಅಧಿಕಾರ ಹಸ್ತಾಂತರ

ಉಡುಪಿ: ಉಡುಪಿ ಪತ್ರಿಕಾ ಭವನ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ಅಧ್ಯಕ್ಷತೆಯಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ನಡೆಯಿತು.ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ವರದಿ ವಾಚಿಸಿ, 2024-2025 ಹಾಗೂ 2025-2026 ನೇ ಸಾಲಿನ ಲೆಕ್ಕಪತ್ರವನ್ನು ಸಭೆಯ ಮುಂದಿಟ್ಟರು.ಲೆಕ್ಕಪರಿಶೋಧಕರಿಂದ ಪರಿಶೋಧನೆಗೆ ಒಳಪಟ್ಟಿರುವ ವರದಿಯನ್ನು ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಅಂಗೀಕರಿಸಿದರು. ಲೆಕ್ಕಪತ್ರವನ್ನು ಅಂಗೀಕರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ 2022 ರ ಅಕ್ಟೋಬರ್ 19 ರಂದು ಉಡುಪಿ…

Read More

ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ

ಉಡುಪಿ, ಜು. 7: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒಕ್ಕೂಟದ ಮಾಜಿ ಮುಖ್ಯ ಪುಸ್ತಕ ಬರಹಗಾರ್ತಿ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದ್ದರೂ, ಅದನ್ನು…

Read More

ರಸ್ತೆ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರ ವಿನೂತನ ಪ್ರತಿಭಟನೆ

ಉಡುಪಿ, ಜು. 7: ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ–ಬಂಡಿಮಠ ರಸ್ತೆಯಲ್ಲಿ ನಡೆದಿದೆ. ಕಾರ್ಕಳ ಮಾರುಕಟ್ಟೆ ರಸ್ತೆಯಿಂದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನಗಳಷ್ಟೇ ಅಲ್ಲದೆ ಪಾದಚಾರಿಗಳ…

Read More

ವಿದ್ಯಾರ್ಥಿಗಳ ಸಮಸ್ಯೆಗಳ ಆಲಿಕೆಗೆ ‘ಛಾತ್ರೋಂಕಿ ಗೂಂಜ್’ ಅಭಿಯಾನ: ಎಂ.ಕಾಂ. ಕೋರ್ಸ್ ರದ್ದತಿ ವಿರುದ್ಧ ದ. ಕ ಎನ್‌ಎಸ್‌ಯುಐ ಗುಡುಗು …. !

ಮಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ “ಛಾತ್ರೋಂಕಿ ಗೂಂಜ್” (ವಿದ್ಯಾರ್ಥಿಗಳ ಧ್ವನಿ) ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಎಸ್‌ಯುಐ ಮತ್ತು ಯೂತ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಚಾಲನೆ ನೀಡಲಾಯಿತು. ಬಳಿಕ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ.ಜಿಲ್ಲಾಧ್ಯಕ್ಷ ಸುಹಾನ್ ಆಳ್ವ , ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಪರೀಕ್ಷಾ ವಿಭಾಗದಲ್ಲಿನ ಅಕ್ರಮಗಳು ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ…

Read More

ವಿಬಿ-ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ: ಸಿಇಒ ನರ್ವಡೆ ವಿನಾಯಕ ಕಾರ್ಬಾರಿ

ಮಂಗಳೂರು, ಜು. 7: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸಂಪೂರ್ಣ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ ಸೂಚಿಸಿದರು. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಂಚಾಯತ್…

Read More

ಮೇಲಿನಮೊಗರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು, ಜು. 7: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 47ನೇ ಮಿಲಾಗ್ರಿಸ್ ವಾರ್ಡ್‌ನ ಮೇಲಿನಮೊಗರು ಧ್ವಜಸ್ತಂಭದ ಸಮೀಪ ₹10 ಲಕ್ಷ ವಿಶೇಷ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ಥಳೀಯ ನಿವಾಸಿಗಳ ಬಹುಕಾಲದ ಬೇಡಿಕೆಯಂತೆ ಲಭ್ಯವಿರುವ ವಿಶೇಷ ಅನುದಾನವನ್ನು ಬಳಸಿಕೊಂಡು ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ. ಕಾಮಗಾರಿ ಅವಧಿಯಲ್ಲಿ ಸಾರ್ವಜನಿಕರಿಗೆ ಕೆಲವೊಂದು ತಾತ್ಕಾಲಿಕ ಅಡಚಣೆಗಳು ಎದುರಾಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಸಹಕಾರ…

Read More

ಬ್ರಹ್ಮಾವರ: ಭಾರೀ ಗಾಳಿ ಮಳೆಗೆ ಶಾಲೆಯ ಹೆಂಚು ಬಿದ್ದು ವಿದ್ಯಾರ್ಥಿನಿಗೆ ಗಾಯ

ಉಡುಪಿ : ಜಿಲ್ಲೆಯ ಕೆಲವು ಭಾಗಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಗಾಳಿ ಮಳೆಗೆ 15 ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.ಈ ಮಧ್ಯೆ ಬ್ರಹ್ಮಾವರ ತಾಲೂಕಿನಲ್ಲಿ ಹಳೆಯ ಶಾಲಾ ಕಟ್ಟಡದ ಹೆಂಚು ಬಿದ್ದ ಪರಿಣಾಮ ವಿದ್ಯಾರ್ಥಿನಿಗೆ ಗಾಯವಾಗಿದೆ. ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ಭಾರೀ ಗಾಳಿಯೊಂದಿಗೆ ಮಳೆಯಾಗಿತ್ತು.ಈ ವೇಳೆ ಬೀಸಿದ ಭಾರಿ ಗಾಳಿ ಮಳೆಗೆ ವಾರಂಬಳ್ಳಿ ಗ್ರಾಮದ ಬ್ರಹ್ಮಾವರ ಬೋರ್ಡ್ ಪ್ರೈಮರಿ ಶಾಲೆಯ ಮೇಲ್ಚಾವಣೆಯ ಹೆಂಚು ಬಿದ್ದು ಓರ್ವ ವಿದ್ಯಾರ್ಥಿನಿಯ…

Read More

ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: 14 ಆರೋಪಿಗಳ ಫೋಟೋ ಬಿಡುಗಡೆ; ಮಾಹಿತಿ ನೀಡಿದವರಿಗೆ ಬಹುಮಾನ

ಕೇರಳ–ಕೊಡಗಿನಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಮಂಗಳೂರು ಪೊಲೀಸರ ಬಲೆ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮಂಗಳೂರು, ಜು. 6: ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದು, ಪ್ರಕರಣದ ಪ್ರಮುಖ ಆರೋಪಿಗಳ ಗುರುತು ಪತ್ತೆಹಚ್ಚಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ಕೇರಳ ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಇದೇ ವೇಳೆ ಕೃತ್ಯದಲ್ಲಿ ಭಾಗಿಯಾಗಿರುವ ನಟೋರಿಯಸ್ ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರ ಸಹಾಯ ಕೋರಿದ್ದಾರೆ. ಪ್ರಕರಣದ ಮಾಸ್ಟರ್ ಮೈಂಡ್ ಪಾಂಡಿಚೇರಿ ಮೂಲದ ಶಿಬಿನ್…

Read More

ಎಸ್ಡಿಟಿಯು ರಾಜ್ಯ ಸಮಿತಿ ಸಭೆ:ಅಸಂಘಟಿತ ಕಾರ್ಮಿಕರ ಹಕ್ಕುಗಳ ಸಂರಕ್ಷಣೆಯ ಜವಬ್ದಾರಿ ನಮ್ಮದಾಗಬೇಕು ಎಸ್.ಡಿ.ಟಿ.ಯು ಸಂಕಲ್ಪ

ಬೆಂಗಳೂರು : ಜು5; ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಕರ್ನಾಟಕ ರಾಜ್ಯ ಸಮಿತಿಯ ಸಭೆಯು ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸಂಘಟನಾ ಚಟುವಟಿಕೆಗಳು, ಕಾರ್ಮಿಕರ ಸಮಸ್ಯೆಗಳು, ಸದಸ್ಯತ್ವ ವಿಸ್ತರಣೆ, ಅಸಂಘಟಿತ ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಿರುವ ಹೋರಾಟಗಳು ಮತ್ತು ಜಾಗೃತಿ ಕಾರ್ಯಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.ಇತ್ತೀಚಿನ ದಿನಗಳಲ್ಲಿ ಕಾರ್ಮಿಕ ವರ್ಗ ಎದುರಿಸುತ್ತಿರುವ ವೇತನ ಅಸಮಾನತೆ, ಉದ್ಯೋಗ ಭದ್ರತೆಯ…

Read More

ಎಸ್‌ಡಿಟಿಯು ರಾಜ್ಯ ಸಮಿತಿ ಸಭೆ: ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಹೋರಾಟ ತೀವ್ರಗೊಳಿಸಲು ನಿರ್ಧಾರ

ಸಂಘಟನೆ ಬಲವರ್ಧನೆ, ಸದಸ್ಯತ್ವ ವಿಸ್ತರಣೆ ಹಾಗೂ ರಾಜ್ಯವ್ಯಾಪಿ ಜಾಗೃತಿ ಕಾರ್ಯಕ್ರಮಗಳಿಗೆ ಒತ್ತು ಬೆಂಗಳೂರು, ಜುಲೈ 5: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಕರ್ನಾಟಕ ರಾಜ್ಯ ಸಮಿತಿಯ ಸಭೆಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸಂಘಟನಾ ಚಟುವಟಿಕೆಗಳು, ಕಾರ್ಮಿಕರ ಸಮಸ್ಯೆಗಳು, ಸದಸ್ಯತ್ವ ವಿಸ್ತರಣೆ, ಅಸಂಘಟಿತ ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಿರುವ ಹೋರಾಟಗಳು ಮತ್ತು ಜಾಗೃತಿ ಕಾರ್ಯಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು….

Read More
error: Content is protected !!