ಸರ್ಕಾರಿ ಆಸ್ಪತ್ರೆಗಳಲ್ಲಿನ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಅಗತ್ಯ: ಪವನ್ ಕುಮಾರ್ ಶಿರ್ವ
ವೈದ್ಯರ ಕೊರತೆ, ಮೂಲಸೌಕರ್ಯ, ಔಷಧಿ ಲಭ್ಯತೆ ಕುರಿತು ಸರ್ಕಾರ ಕ್ರಮ ಕೈಗೊಳ್ಳಲು ಆಗ್ರಹ ಬೆಂಗಳೂರು:, ಜುಲೈ 6: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ, ಮೂಲಸೌಕರ್ಯಗಳ ಅಭಾವ, ಔಷಧಿಗಳ ಲಭ್ಯತೆ, ಸ್ವಚ್ಛತೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದ ಸಾರ್ವಜನಿಕ ಆರೋಗ್ಯ ಸೇವೆಗಳ ಗುಣಮಟ್ಟ ಕುಸಿದಿದೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಡ ಹಾಗೂ ಮಧ್ಯಮ ವರ್ಗದ ಜನರು ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸೆಯನ್ನು ಭರಿಸಲು ಸಾಧ್ಯವಾಗದೆ ಸರ್ಕಾರಿ…
