ಕಾನಿಪ ಸಂಘದ 40ನೇ ರಾಜ್ಯ ಸಮ್ಮೇಳನಕ್ಕೆ ತೆರೆ
ಪತ್ರಕರ್ತರು ಸತ್ಯದ ಪರವಾಗಿರಬೇಕು: ಸಭಾಧ್ಯಕ್ಷ ಯು ಟಿ ಖಾದರ್ ಸಲಹೆ ಬೀದರ :ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಹೇಳಿದರು.ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ನಗರದ ಝೀರಾ ಕನ್ವೆನ್ಶನ್ ಹಾಲನಲ್ಲಿಏಪ್ರಿಲ್ 12ರಂದು ನಡೆದ 40ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಪೆನ್ನು ಸದಾಕಾಲ ಸತ್ಯದ ಪರವಾಗಿರಬೇಕು ಎಂದು…