ಏಕದಿನ ಸಾಹಿತ್ಯ ಅಭಿಯಾನ: ಏಕತೆಯ ಮಂತ್ರ ಸಾರಿದ ಡಾ. ವಾಮನ್ ರಾವ್ ಬೇಕಲ್
ಮಂಗಳೂರು, ಜೂ. 28: ಕನ್ನಡ ಭಾಷೆ, ಸಾಹಿತ್ಯ ಹಾಗೂ ಧಾರ್ಮಿಕ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಕನ್ನಡ ಭವನ ಮತ್ತು ಗ್ರಂಥಾಲಯ (ರಿ), ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ತೊಕ್ಕೊಟ್ಟಿನ ಶ್ರೀ ನಾಗಕನ್ನಿಕಾ ರಕ್ತೇಶ್ವರಿ ದೈವಸ್ಥಾನದ ಅಂಬಾವನ ಧರ್ಮ ಶಿಕ್ಷಣ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ “ಏಕದಿನ ಸಾಹಿತ್ಯ ಅಭಿಯಾನ – ಕನ್ನಡದ ನಡಿಗೆ… ಮಕ್ಕಳ ಕಡೆಗೆ” ಹಾಗೂ ಧರ್ಮ ಶಿಕ್ಷಣ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ…
