ಮಣ್ಣಗುಡ್ಡೆ ಸರಕಾರಿ ಶಾಲೆಯಲ್ಲಿ119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು, ಜೂ.27;ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಜೂನ್ 27ರಂದು ಶನಿವಾರ ದ.ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸಿದ್ದರು.ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಮಾತನಾಡುತ್ತಾ, ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಲುಓದುವ ಚಟು…

Read More

ಕೆಕೆಪಿಎಲ್‌ಗೆ ಸಜ್ಜಾದ ಮಂಗಳೂರು ತಂಡ; ಹೆಸರು-ಲೋಗೋ ಬಿಡುಗಡೆ

ಮಂಗಳೂರು, ಜೂನ್ 27: ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (ಕೆಕೆಪಿಎಲ್) ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ದಕ್ಷಿಣ ಕನ್ನಡ ಜಿಲ್ಲೆಯ ‘ಮಂಗಳೂರು’ ತಂಡದ ಅಧಿಕೃತ ಹೆಸರು ಹಾಗೂ ಲೋಗೋವನ್ನು ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಕರಾವಳಿ ಭಾಗದ ಕಬಡ್ಡಿ ಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಅವಕಾಶ ಮತ್ತು ವೇದಿಕೆ ಕಲ್ಪಿಸುವ ಉದ್ದೇಶದಿಂದ ಮಂಗಳೂರು ತಂಡವನ್ನು ಖರೀದಿಸಲಾಗಿದೆ ಎಂದು ತಿಳಿಸಿದರು. ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಮತ್ತಷ್ಟು…

Read More

ಬಜಾಲ್‌ನಲ್ಲಿ ‘ಸ್ವಚ್ಛತಾ ಹಿ ಸೇವಾ’ ಜಾಗೃತಿ ಜಾಥಾ

ಮಂಗಳೂರು, ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಜಾಲ್ ನಂತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಶನಿವಾರ ‘ಸ್ವಚ್ಛತಾ ಹಿ ಸೇವಾ’ ಧ್ಯೇಯದಡಿ ಫೈಸಲ್ ನಗರದ ಸುತ್ತಮುತ್ತ ಸ್ವಚ್ಛತಾ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಾಥಾಕ್ಕೆ ಚಾಲನೆ ನೀಡಿದ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಸ್ಥಳೀಯ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಜನಾಬ್ ಅಬ್ದುಲ್ ರವೂಫ್ ಅವರು ಮಾತನಾಡಿ, ಪ್ರತಿಯೊಂದು ಮನೆಯವರು ಹಸಿ ಕಸ ಮತ್ತು ಒಣ ಕಸವನ್ನು ಸಮರ್ಪಕವಾಗಿ ವಿಂಗಡಿಸಿ ಮಹಾನಗರ ಪಾಲಿಕೆಯೊಂದಿಗೆ…

Read More

ಕೆನರಾ ನಂದಗೋಕುಲದಲ್ಲಿ ತಂದೆಯಂದಿರ ದಿನಾಚರಣೆ

“ತಂದೆಯ ನೆರಳು ಮಗುವಿನ ಮೊದಲ ಭದ್ರತೆ, ತಂದೆಯ ಪ್ರೀತಿ ಮಗುವಿನ ಮೊದಲ ಶಕ್ತಿ.” ಈ ಅಮೂಲ್ಯ ಭಾವನೆಯನ್ನು ಸಾರುವ ಉದ್ದೇಶದಿಂದ ಕೆನರಾ ನಂದಗೋಕುಲ, ಕೊ ಡಿಯಾಲ್ ಬೈಲ್ ಹಾಗೂ ಅದರ ಶಾಖೆಯಾದ ಪದವಿನಂಗಡಿ ಸಂಸ್ಥೆಯು ಟಿ.ವಿ. ರಮಣ್ ಪೈ ಸಭಾಂಗಣದಲ್ಲಿ ತಂದೆಯಂದಿರ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದರು. ಮಕ್ಕಳು ಮತ್ತು ತಂದೆಯಂದಿರು ಒಟ್ಟಾಗಿ ವಿವಿಧ ಮನೋರಂಜನಾತ್ಮಕ ಆಟಗಳಲ್ಲಿ ಉತ್ಸಾಹದಿಂದ ಭಾಗವಹಿಸಿ, ಕೇವಲ ಗೆಲುವಿನ ಸಂತೋಷವನ್ನಷ್ಟೇ ಅಲ್ಲದೆ, ಜೀವನಪರ್ಯಂತ ನೆನಪಿನಲ್ಲಿ ಉಳಿಯುವ ಅಮೂಲ್ಯ ಕ್ಷಣಗಳನ್ನು ಸೃಷ್ಟಿಸಿದರು. ಮಕ್ಕಳ ನಗುವಿನಲ್ಲಿ…

Read More

ಕೊಂಕಣಿ ಕವಿತಾ ವಾಚನ ಹಾಗೂ ಕವಿತೆಯ ರಚನಾ ಬಗ್ಗೆ ಮಾಹಿತಿ ಕಾರ್ಯಾಗಾರ

ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ.) , ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ.) ಹಾಗೂ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ವಸತಿ ಸಹಿತ ಚಟುವಟಿಕೆ ಆಧಾರಿತ ‘ಪ್ರಗತಿ ಸ್ಪೂರ್ತಿ ಮತ್ತು ಉನ್ನತಿ–2026’ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ 2 ನೆಯ ದಿನದಂದು (26-06-2026) ನವದೆಹಲಿ ಕೇಂದ್ರ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಂಚಾಲಕ, ಹೆಸರಾಂತ ಕೊಂಕಣಿ ಸಾಹಿತಿ , ಕವಿತಾ…

Read More

ಮತದಾರರ ಪಟ್ಟಿ ತ್ರೀವ ಪರಿಷ್ಕರಣೆ (SIR) ಕಾರ್ಯಕ್ರಮಕ್ಕೆ ಪೂರ್ವಭಾವಿ ತಯಾರಿ: ಕಾಂಗ್ರೆಸ್ ಮುಖಾಂಡರ ಸಭೆ SIR ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಐವನ್ ಡಿ’ ಸೋಜ ಕರೆ

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ವಭಾವಿ ತಯಾರಿಯ ಅಂಗವಾಗಿ ಕಾಂಗ್ರೆಸ್ ಪಕ್ಷದ ವಾರ್ಡ್ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮುಂದಿನ ಮೂರು ತಿಂಗಳ ಅವಧಿಯಲ್ಲಿ ನಡೆಯಲಿರುವ SIR ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿ ಮತದಾರರಿಗೂ Booth Level Officer (BLO) ಅವರು ನೀಡುವ Enumeration Form ಅನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ…

Read More

ಉಡುಪಿಯಲ್ಲಿ ಟ್ರಾಫಿಕ್ ಜಾಮ್‌ಗೆ ಸಿಲುಕಿದ ನಗರ

ಸಾಲು ಸಾಲು ರಜೆ, ವೀಕೆಂಡ್ ಹಿನ್ನೆಲೆ ಪ್ರವಾಸಿಗರ ದಂಡು; ಕೃಷ್ಣಮಠದಲ್ಲಿ ಭಕ್ತರ ನೂಕುನುಗ್ಗಲು ಉಡುಪಿ, ಜೂ. 27: ಸಾಲು ಸಾಲು ಸರ್ಕಾರಿ ರಜೆಗಳು ಹಾಗೂ ವಾರಾಂತ್ಯ (ವೀಕೆಂಡ್) ಹಿನ್ನೆಲೆಯಲ್ಲಿ ಉಡುಪಿ ನಗರಕ್ಕೆ ಪ್ರವಾಸಿಗರು ಮತ್ತು ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ನಗರದಲ್ಲಿ ದಿನವಿಡೀ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ವಿಶೇಷವಾಗಿ ಶ್ರೀ ಕೃಷ್ಣ ಮಠಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರಿಂದ ಮಠದ ಆಸುಪಾಸು ಪ್ರದೇಶಗಳಲ್ಲಿ ವಾಹನ ದಟ್ಟಣೆ ಹೆಚ್ಚಾಯಿತು. ಶನಿವಾರವಾದ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರೂ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ…

Read More

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ

ಐದು ದಿನಗಳಲ್ಲಿ ಎರಡನೇ ಬಾರಿ ಇ-ಮೇಲ್ ಮೂಲಕ ಬೆದರಿಕೆ; ಶ್ವಾನದಳದಿಂದ ತಪಾಸಣೆ ಉಡುಪಿ, ಜೂನ್ 27:ಐದು ದಿನಗಳ ಹಿಂದೆಯಷ್ಟೇ ಹುಸಿ ಬಾಂಬ್ ಬೆದರಿಕೆಗೆ ಗುರಿಯಾಗಿದ್ದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಶುಕ್ರವಾರ ಮತ್ತೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ತಕ್ಷಣ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬೆದರಿಕೆ ಸಂದೇಶದ ಮಾಹಿತಿ ದೊರೆಯುತ್ತಿದ್ದಂತೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸ್ ಸಿಬ್ಬಂದಿ ನ್ಯಾಯಾಲಯದ ಆವರಣದಲ್ಲಿ ಸಮಗ್ರ ತಪಾಸಣೆ ನಡೆಸುತ್ತಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆಯೇ ಎಂಬ ಕುರಿತು ಪರಿಶೀಲನೆ…

Read More

ಪರ್ಕಳ ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ

ಉಡುಪಿ, ಜೂ. 27: ಉಡುಪಿ ಜಿಲ್ಲೆಯ ಪರ್ಕಳದ ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್–169ಎ)ಯ ಕೆನರಾ ಬ್ಯಾಂಕ್ ಸಮೀಪದ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಶನಿವಾರ ಬೆಳಗ್ಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆತ್ರಾಡಿಯಿಂದ ಪೇಪರ್ ಬಾಕ್ಸ್‌ಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಅಪಘಾತದ ಪರಿಣಾಮ ಲಾರಿಯಿಂದ ಡೀಸೆಲ್ ಸೋರಿಕೆಯಾಗಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಲಾರಿಯನ್ನು ಮೇಲಕ್ಕೆತ್ತಿದರು. ಪರ್ಕಳದ…

Read More

ಯುವಜನರಲ್ಲಿ ಕೃಷಿ ಆಸಕ್ತಿ ಬೆಳೆಸಿದ ವಿನೂತನ ಕೃಷಿ ಪಾಠ

ಉಡುಪಿಯಲ್ಲಿ ಗದ್ದೆಯಲ್ಲೇ ನೇಜಿ ನೆಡುವ ಅನುಭವ, ಗ್ರಾಮೀಣ ಕ್ರೀಡೆಗಳ ಸಂಭ್ರಮ ಉಡುಪಿ, ಜೂ. 26: ಕೃಷಿಯಿಂದ ಯುವಜನತೆ ದೂರ ಸರಿಯುತ್ತಿರುವ ಇಂದಿನ ಸಂದರ್ಭದಲ್ಲಿ ಕೃಷಿಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ವಿನೂತನ ಕಾರ್ಯಕ್ರಮ ಉಡುಪಿಯಲ್ಲಿ ಯಶಸ್ವಿಯಾಗಿ ನಡೆಯಿತು. ಗದ್ದೆಯಲ್ಲೇ ಕೃಷಿ ಪಾಠ, ನೇಜಿ ನೆಡುವ ಪ್ರಾಯೋಗಿಕ ಅನುಭವ ಹಾಗೂ ಗ್ರಾಮೀಣ ಕ್ರೀಡೆಗಳ ಮೂಲಕ ಯುವಕರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮತ್ತು ಗೌರವ ಬೆಳೆಸುವ ಪ್ರಯತ್ನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಸಿ.ಎಸ್.ಐ. ಕೆ.ಎಸ್.ಡಿ. ಉಡುಪಿ ವಲಯ ಪ್ರಾದೇಶಿಕ ಪರಿಷತ್…

Read More
error: Content is protected !!