ಉಡುಪಿ: ಎ. 4 ರಂದು ಕಲಾಸೌರಭ ಕಾರ್ಯಕ್ರಮ.ಆಟಿಸಂ ಸೊಸೈಟಿ ಉಡುಪಿ ಆಯೋಜನೆ

ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ “ಕಲಾಸೌರಭ” ಕಾರ್ಯಕ್ರಮವನ್ನು ಆಟಿಸಂ ಸೊಸೈಟಿ ಉಡುಪಿ ಮತ್ತು ಇನ್ನಿತರ ಸಮಾನ ಮನಸ್ಕ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಿಂದ ಆಯೋಜಿಸುತ್ತಾ ಬಂದಿದ್ದೇವೆ.ಈ ವರ್ಷ “ಕಲಾಸೌರಭ” ಕಾರ್ಯಕ್ರಮವು “ವಿಶಿಷ್ಟತೆಗಳನ್ನು ಸಂಭ್ರಮಿಸಿ” ಎಂಬ ವಿಷಯವನ್ನು ಆಧರಿಸಿ ಎಪ್ರಿಲ್ 4ರ ಶನಿವಾರದಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4.30ರ ವರೆಗೆ ನಡೆಯಲಿದೆ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ,…

Read More

ಮಂಗಳೂರು: ‘ಹನಿಟ್ರ್ಯಾಪ್’ ಆರೋಪ – ಸುದೀಪ್ ಸಾವಿನ ಪ್ರಕರಣಕ್ಕೆ ಹೊಸ ತಿರುವು

ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಸಾವನ್ನಪ್ಪಿದ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಮೃತನ ಪತ್ನಿ ಸೌಮ್ಯ ಶೆಟ್ಟಿ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಇನ್ನೊಬ್ಬ ಯುವಕ ಕೂಡ ಆಕೆಯಿಂದ ಮೋಸಕ್ಕೊಳಗಾಗಿದ್ದೇನೆ ಎಂದು ಮುಂದೆ ಬಂದಿದ್ದಾನೆ.ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದೀಪ್ ಪೋಷಕರೊಂದಿಗೆ ಭಾಗವಹಿಸಿದ್ದ ಮುಲ್ಕಿಯ ವೇಣುಗೋಪಾಲ ಶೆಟ್ಟಿ, ಸೌಮ್ಯ ಶೆಟ್ಟಿಯ ಕುರಿತು ಅಚ್ಚರಿಯ ಸಂಗತಿಗಳನ್ನು ಬಹಿರಂಗಪಡಿಸಿದರು. ವೇಣುಗೋಪಾಲ ಶೆಟ್ಟಿಯ ಹೇಳಿಕೆಯ ಪ್ರಕಾರ, 2024ರ ಜೂನ್‌ನಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ…

Read More

ಗ್ಯಾಸ್ ಕೊರತೆ–ಬೆಲೆ ಏರಿಕೆ ಸಂಕಷ್ಟ: ರಿಕ್ಷಾ ಚಾಲಕರಿಗೆ ಪರಿಹಾರಕ್ಕೆ ಎಸ್‌ಡಿಟಿಯು ಒತ್ತಾಯ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗ್ಯಾಸ್ ಕೊರತೆ ಮತ್ತು ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಒತ್ತಾಯಿಸಿದೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಟಿಯು ಜಿಲ್ಲಾ ಮಂಗಳೂರು ನಗರ ಅಧ್ಯಕ್ಷ ರಹಿಮಾನ್ ಬೋಳಿಯಾರ್, ಆಟೋ ಗ್ಯಾಸ್ ಕೊರತೆಯ ಜೊತೆಗೆ ಬೆಲೆ ಏರಿಕೆಯಿಂದ ದುಡಿಯುವ ವರ್ಗದ ಮೇಲೆ ಹೆಚ್ಚಿನ ಹೊರೆ…

Read More

ಮಂಗಳೂರು: ಜನಗಣತಿ 2027 ಕಾರ್ಯಕ್ಕೆ 909 ಗಣತಿ ಸಿಬ್ಬಂದಿ ನೇಮಕ – ಗೈರುಹಾಜರಿಗೆ ನೋಟಿಸ್

ಮಂಗಳೂರು: ಜನಗಣತಿ 2027 ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 909 ಗಣತಿ ಸಿಬ್ಬಂದಿಗಳನ್ನು (ಎನ್ಯೂಮರೇಟರ್‌ಗಳು) 7 ಚಾರ್ಜ್ ಅಧಿಕಾರಿಗಳ ಅಧೀನದಲ್ಲಿ ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ, ಸ್ವಯಂ ಗಣತಿ (Self Enumeration) ಪ್ರಕ್ರಿಯೆ ಏಪ್ರಿಲ್ 1ರಿಂದ ಏಪ್ರಿಲ್ 15, 2026ರವರೆಗೆ ನಡೆಯಲಿದ್ದು, ನಾಗರಿಕರು ಸುರಕ್ಷಿತ ಆನ್‌ಲೈನ್ ಪೋರ್ಟಲ್ (www.sc.census.gov.in) ಮೂಲಕ ತಮ್ಮ ಮಾಹಿತಿಯನ್ನು ಸ್ವತಃ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಗಣತಿ ಸಿಬ್ಬಂದಿಗಳಿಗೆ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದರೂ, ಕೆಲವರು…

Read More

ಬಂಟ್ವಾಳ: ಆತ್ಮಿ ಶೆಟ್ಟಿಯ ಭರತನಾಟ್ಯ ರಂಗಪ್ರವೇಶ ಏಪ್ರಿಲ್ 4ರಂದು

ಬಂಟ್ವಾಳ: ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ), ಕಲ್ಲಡ್ಕದ ಭರತನಾಟ್ಯ ವಿದ್ಯಾರ್ಥಿನಿ ಕುಮಾರಿ ಆತ್ಮಿ ಶೆಟ್ಟಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ಏಪ್ರಿಲ್ 4ರಂದು ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿದೆ ಎಂದು ನೃತ್ಯಗುರು ವಿದುಷಿ ವಿದ್ಯಾ ಮನೋಜ್ ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಿ ಶೆಟ್ಟಿ ಕಳೆದ 12 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದು, ಪ್ರಸ್ತುತ ವಿದ್ವತ್ ಅಂತಿಮ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು. ವಿವಿಧ ಪ್ರತಿಷ್ಠಿತ ವೇದಿಕೆಗಳಲ್ಲಿ ನೃತ್ಯ…

Read More

ಸಂದೇಹಾಸ್ಪದ ಸಾವು: ಸುದೀಪ್ ರೈ ಪ್ರಕರಣದಲ್ಲಿ ವಿಷಪ್ರಾಶನ ಆರೋಪ – ನ್ಯಾಯಕ್ಕಾಗಿ ಕುಟುಂಬದ ಆಗ್ರಹ

ಮಂಗಳೂರು/ನೆಲ್ಯಾಡಿ: ನೆಲ್ಯಾಡಿ ನಿವಾಸಿ ಸುದೀಪ್ ರೈ (31) ಅವರ ಸಂದೇಹಾಸ್ಪದ ಸಾವಿಗೆ ಸಂಬಂಧಿಸಿ ಕುಟುಂಬಸ್ಥರು ವಿಷಪ್ರಾಶನದ ಆರೋಪ ಮಾಡಿದ್ದು, ಪ್ರಕರಣದ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಮೃತರ ತಂದೆ ಬಿ. ದಾಮೋದರ, ಸುದೀಪ್ ರೈ ಅವರು ಮಾರ್ಚ್ 29ರಂದು ಮುಂಜಾನೆ ಮಂಗಳೂರಿನ ಕೊಡಿಯಾಲ್ ಬೈಲ್‌ನ ಯೆನೆಪೋಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ವೈದ್ಯರ ಪ್ರಾಥಮಿಕ ಅಭಿಪ್ರಾಯದಂತೆ, ಆಹಾರದಲ್ಲಿ ವಿಷ ಮಿಶ್ರಣವಾಗಿರುವ ಸಾಧ್ಯತೆ ಇರುವುದಾಗಿ ಸೂಚಿಸಲಾಗಿದೆ. ಮರಣೋತ್ತರ ಪರೀಕ್ಷೆ ದೇರಳಕಟ್ಟೆಯ ಕೆ.ಎಸ್….

Read More

ಸೂರಿಕುಮೇರು: ಅತೀವೇಗದ ಚಾಲನೆ – ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್

ಮಾಣಿ: ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಪಿಕಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದು ತಿಳಿದುಬಂದಿದೆ. ಮಾಹಿತಿಯಂತೆ, ಅತೀವೇಗದಲ್ಲಿ ಸಂಚರಿಸುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ವಾಹನದ ಮುಂಭಾಗಕ್ಕೆ ಭಾರೀ ಹಾನಿಯಾಗಿದೆ. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವುದರಿಂದ, ವಾಹನಗಳು ಹೆಚ್ಚುವರಿ…

Read More

ಗೇರುಕಟ್ಟೆ: ಸರ್ಕಾರಿ ಬಸ್ ಬಾಗಿಲು ತೆರೆದು ರಸ್ತೆಗೆ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು

ದಕ್ಷಿಣ ಕನ್ನಡ: ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ, ಸಂಚರಿಸುತ್ತಿದ್ದ ಸರ್ಕಾರಿ ಬಸ್‌ನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗಪ್ಪಳಿಸಿ ಗಾಯಗೊಂಡಿದ್ದಾರೆ. ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ಬಸ್‌ನಿಂದ ಬಿದ್ದು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬಳು ಬೆಳ್ತಂಗಡಿಯ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಮತ್ತೊಬ್ಬಳು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯಾಗಿದ್ದು ಸಾರ್ವಜನಿಕ ಪರೀಕ್ಷೆ ಬರೆಯಲು ತೆರಳುತ್ತಿದ್ದಳು ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು…

Read More

ಕೊರಿಂಗಿಲ ಮದ್ರಸದಲ್ಲಿ ಮಿಹ್ರಜಾನುಲ್ ಬಿದಾಯ ಮದ್ರಸ ಪ್ರಾರಂಭೋತ್ಸವ

ಪುತ್ತೂರು: ಕೊರಿಂಗಿಲದಲ್ಲಿರುವ ಮಿಸ್ಬಾಹುಲ್ ಹುದಾ ಮದ್ರಸದಲ್ಲಿ 2026ನೇ ಸಾಲಿನ ಮದ್ರಸ ಅಧ್ಯಯನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಪ್ರಥಮ ತರಗತಿಗೆ ಸೇರ್ಪಡೆಗೊಂಡ ಹೊಸ ವಿದ್ಯಾರ್ಥಿಗಳನ್ನು ಬಲೂನ್ ಹಾಗೂ ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ವಿಶೇಷವಾಗಿ, ಧಾರ್ಮಿಕ ಶಿಕ್ಷಣದಲ್ಲಿ ಸ್ವಫಾಹಿ ಬಿರುದು ಪಡೆದ ಕೀಲಂಪಾಡಿ ನಿಜಾರ್ ಸ್ವಫಾಹಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಖತೀಬರಾದ ಅಯ್ಯೂಬ್ ವಹಬಿ ಉಸ್ತಾದರು ಮದ್ರಸ ಶಿಕ್ಷಣದ ಅಗತ್ಯತೆ ಮತ್ತು ಮಹತ್ವವನ್ನು ವಿವರಿಸಿ, ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಹ ಅಧ್ಯಾಪಕರಾದ…

Read More

ಹಜ್ ಭವನ ನಿರ್ಮಾಣ ವಿಳಂಬಕ್ಕೆ ಎಸ್‌ಡಿಪಿಐ ಆಕ್ರೋಶ

ಹಜ್ ಭವನಕ್ಕೆ ಜಾಗವಿದ್ದರೂ, ಅನುದಾನವೂ ಲಭ್ಯವಿದ್ದರೂ ಕಾಮಗಾರಿ ವಿಳಂಬವಾಗುತ್ತಿರುವುದೇಕೆ ಎಂದು ಪ್ರಶ್ನಿಸಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್, ಮಂಗಳೂರಿನಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನವನ್ನು ಕೂಡಲೇ ನಿರ್ಮಿಸಬೇಕು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯವನ್ನು ಮರುಾರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಜ್ ಯಾತ್ರಿಕರು ಎದುರಿಸುತ್ತಿರುವ ಸಮಸ್ಯೆಗಳತ್ತ ಸರ್ಕಾರದ…

Read More
error: Content is protected !!