ಉಡುಪಿ: ಎ. 4 ರಂದು ಕಲಾಸೌರಭ ಕಾರ್ಯಕ್ರಮ.ಆಟಿಸಂ ಸೊಸೈಟಿ ಉಡುಪಿ ಆಯೋಜನೆ
ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ “ಕಲಾಸೌರಭ” ಕಾರ್ಯಕ್ರಮವನ್ನು ಆಟಿಸಂ ಸೊಸೈಟಿ ಉಡುಪಿ ಮತ್ತು ಇನ್ನಿತರ ಸಮಾನ ಮನಸ್ಕ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಿಂದ ಆಯೋಜಿಸುತ್ತಾ ಬಂದಿದ್ದೇವೆ.ಈ ವರ್ಷ “ಕಲಾಸೌರಭ” ಕಾರ್ಯಕ್ರಮವು “ವಿಶಿಷ್ಟತೆಗಳನ್ನು ಸಂಭ್ರಮಿಸಿ” ಎಂಬ ವಿಷಯವನ್ನು ಆಧರಿಸಿ ಎಪ್ರಿಲ್ 4ರ ಶನಿವಾರದಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4.30ರ ವರೆಗೆ ನಡೆಯಲಿದೆ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ,…