ಕಳವಾರು ಪೇಜಾವರ ಚರ್ಚಿನಲ್ಲಿ ಮಾ.31ರಂದು ಶಿಲುಬೆಯ ಯಾತ್ರೆ

ಮಂಗಳೂರು:ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಎರಡೂವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಶಿಲುಬೆಯ ಯಾತ್ರೆ ಈ ಬಾರಿ ಮಾ.31ರಂದು ನಡೆಯಲಿದೆ ಎಂದು ಪೇಜಾರ್ ವಲಯದ ಪ್ರಧಾನ ಧರ್ಮಗುರು ವಂ| ಫಾ| ರೂಡಾಲ್ಫ್ ರವಿ ಡೇಸಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಿರಂತರ ಪ್ರಾರ್ಥನೆ, ಸ್ತುತಿ ಆರಾಧನೆ ಹಾಗೂ ದೇವರ ವಾಕ್ಯದ…

Read More

ಮಂಗಳೂರಿನಿಂದ ದಿವ್ಯ ದ್ವಾರಕಾ–ಸೋಮನಾಥ ಯಾತ್ರೆ: ಐಆರ್‌ಸಿಟಿಸಿ ವಿಶೇಷ ರೈಲು ಮೇ 10ರಿಂದ

ಮಂಗಳೂರು:ಭಾರತೀಯ ರೈಲ್ವೇ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸಂ ಕಾರ್ಪೊರೇಶನ್‌ ಲಿಮಿಟೆಡ್‌ (ಐಆರ್‌ಸಿಟಿಸಿ)ನಿಂದ ದಿವ್ಯ ದ್ವಾರಕಾಸೋಮನಾಥ ಯಾತ್ರೆ ಎಂಬ ವಿಶೇಷ ಪ್ರವಾಸಿ ರೈಲು ಯಾತ್ರೆ ಹಾಗೂ ಶಿರಡಿಗೆ ವಿಶೇಷ ವಿಮಾನ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಐಆರ್‌ಸಿಟಿಸಿಯ ಜಂಟಿ ಜನರಲ್‌ ಮ್ಯಾನೇಜರ್‌ ಸ್ಯಾಮ್‌ ಜೋಸೆಫ್‌ ಪಿ ತಿಳಿಸಿದರು.ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶೇಷ ರೈಲು ಯಾತ್ರೆಯು ಮೇ 10ರಂದು ಮಂಗಳೂರು ಮೂಲಕ ಹೊರಡಲಿದೆ ಎಂದರು. 10 ದಿನಗಳ ತೀರ್ಥ ಯಾತ್ರೆಯಲ್ಲಿ ಗುಜರಾತ್‌ನ ಪ್ರಮುಖ ಆಧ್ಯಾತ್ಮಿಕ ಸ್ಥಳಗಳು ಹಾಗೂ…

Read More

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಶಿಕ್ಷಣ, ಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಷರ ಸಂತ’ ಎಂದು ಖ್ಯಾತಿ ಪಡೆದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಯಕ್ಷಗಾನ ರಂಗದ ಹಿರಿಯ ಕಲಾವಿದ ಸೂರೆಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ಡಾ. ರವೀಶ್ ಪಡುಮಲೆ…

Read More

ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯಿಂದ ಮಂಗಳೂರು ಉತ್ಸವಕ್ಕೆ ಸಜ್ಜು

ಮಂಗಳೂರು: ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಎ.4ರಿಂದ 12ರವರೆಗೆ ಮಂಗಳೂರು ಉತ್ಸವ ಎಂಬ ಮನರಂಜನಾ ಕಾರ್ಯಕ್ರಮ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದುಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯ ಮಂಜು ಸುವರ್ಣ ಸದಸ್ಯರಾದ ಮಂಜು ಸುವರ್ಣ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನೃತ್ಯ ಉತ್ಸವದ ಜತೆಗೆ ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ ಹಾಗೂ ಗಾಯನ ಸ್ಪರ್ಧೆ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಫುಡ್ ಫೆಸ್ಟಿವಲ್, ಸೆಲೆಬ್ರಿಟಿಗಳಿಂದ ಪ್ರದರ್ಶನ, ಐಸ್‌ಕ್ರೀಂ ಫೆಸ್ಟಿವಲ್, ಅಟೋ ಕಾನಿವಲ್, ಅಮ್ಯೂಸ್‌ಮೆಂಟ್…

Read More

ಮಂಗಳೂರಿನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣ: ಬಳಕೆಯಾದ ಕಾರು ಬುಡೋಳಿಯಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಪತ್ತೆಯಾಗಿದೆ. ಹತ್ಯೆ ನಡೆದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಶಂಕಾಸ್ಪದವಾಗಿ ನಿಲ್ಲಿಸಿದ್ದ ಕಾರನ್ನು ಪತ್ತೆಹಚ್ಚಿದ್ದಾರೆ. ಈ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ….

Read More

ಮುಳಿಯ ಗೋಲ್ಡ್ & ಡೈಮಂಡ್ಸ್‌ನ “ಡೈಮಂಡ್ ಫೆಸ್ಟ್” ಮಾರ್ಚ್ 27ರಿಂದ ಆರಂಭ

ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸಿದೆ. ‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ₹50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಖಚಿತ ಉಡುಗೊರೆ ನೀಡಲಾಗುತ್ತಿದೆ. ಜೊತೆಗೆ ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಅವಕಾಶವೂ ಗ್ರಾಹಕರಿಗೆ ಲಭ್ಯವಿದೆ. ವಿವಿಧ ವಿನ್ಯಾಸಗಳ ವಜ್ರಾಭರಣಗಳನ್ನು ಪ್ರದರ್ಶನ ಹಾಗೂ…

Read More

ಮಂಗಳೂರಿಗೆ ‘ಅಪೋಲೊ ಓಷಿಯನ್’ ಎಲ್‌ಪಿಜಿ ಟ್ಯಾಂಕರ್ ಆಗಮನ – ಇಂಧನ ಭದ್ರತೆಗೆ ಬಲ

ಮಂಗಳೂರಿನ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗುಜರಾತ್‌ನಿಂದ ಹೊರಟಿದ್ದ ‘ಅಪೋಲೊ ಓಷಿಯನ್’ ಬೃಹತ್ ಎಲ್‌ಪಿಜಿ ಟ್ಯಾಂಕರ್ ಬುಧವಾರ ರಾತ್ರಿ ನವ ಮಂಗಳೂರು ಬಂದರನ್ನು ತಲುಪಿದೆ. ಈ ಹಡಗು ಸುಮಾರು 17,600 ಮೆಟ್ರಿಕ್ ಟನ್ ಎಲ್‌ಪಿಜಿ ಅನಿಲವನ್ನು ಹೊತ್ತು ತಂದಿದ್ದು, ಈ ಸರಕು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಗಳಿಗೆ ಸೇರಿದ್ದಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ವ್ಯಕ್ತವಾಗಿತ್ತು. ಆದರೆ ಇಂತಹ ಹಡಗುಗಳ ನಿರಂತರ…

Read More

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ

ಮಂಗಳೂರು ಸಮೀಪದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಇಂದು ಮುಂಜಾನೆ ಭೀಕರ ಹತ್ಯೆ ಘಟನೆ ನಡೆದಿದೆ. ಕಿನ್ಯ ಅಜ್ಜಿನಡ್ಕ ನಿವಾಸಿಯಾಗಿರುವ ಆರಿಫ್ ಎಂಬ ರೌಡಿಶೀಟರ್ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದಾನೆ. ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದ ಆರಿಫ್, ಮುಂಜಾನೆ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ಬಳಿ ದುಷ್ಕರ್ಮಿಗಳು ಅವನನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸಿ ಹಲ್ಲೆ ನಡೆಸಿದ ಪರಿಣಾಮ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆರಿಫ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆ, ಈ ಹತ್ಯೆ ಹಳೆಯ ವೈಮನಸ್ಸಿನ ಪರಿಣಾಮವಾಗಿರಬಹುದೆಂದು…

Read More

ಬೆಂಗ್ರೆ ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡ್‌ನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ (ರಿ.) ವ್ಯಾಪ್ತಿಯ ಸ್ಯಾಂಡ್ ಪಿಟ್ ಬೆಂಗರೆ ಬಳಿ ವಿಶೇಷ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿತು. ಕಾರ್ಯಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವ ವಹಿಸಿದ್ದರು. ಭೂಮಿ ಪೂಜೆ ಬಳಿಕ ಮಾತನಾಡಿದ ಅವರು, ಸ್ಥಳೀಯರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ಅಗತ್ಯ ಅನುದಾನವನ್ನು ಸಂಗ್ರಹಿಸಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ…

Read More

ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ-ಮಮತಾ ಗಟ್ಟಿ

ಮಂಗಳೂರು,ಮಾ.26; ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ,ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.ಅವರು ಮಹಿಳಾ ದಿನಾಚರಣೆಯ ಅಂಗವಾಗಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಛೇರಿ ಸಭಾಂಗಣ ಗುರುವಾರ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರುಇದರ ಸಂಯುಕ್ತ ಆಶ್ರಯ ದಲ್ಲಿಮಹಿಳಾ ದಿನಾಚರಣೆ ಮತ್ತುಮಹಿಳಾ…

Read More
error: Content is protected !!