ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಕಾರ್ಕಳ ಶಾಸಕರು ಮಾಜಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವವರಾಗಿರುವ ವಿ ಸುನಿಲ್ ಕುಮಾರ್ ಅವರ ಕನಸಿನ ಕೂಸು.ಕಾರ್ಕಳದ ಸುತ್ತ ಮುತ್ತಲಿನ ಕಲಾವಿದರಿಗೆ ಮತ್ತು ಇಂದಿನ ಯುವ ಜನತೆಗೆ ಯಕ್ಷಗಾನದ ಮಹತ್ವ ಹಾಗೂ ರಂಗಾಯಣ ನಾಟಕಗಳ ಮಹತ್ವನ್ನು ತಿಳಿಸುವ ಉದ್ದೇಶದಿಂದ ಪ್ರಾರಂಭವಾಗಿದ್ದು ಅದಕ್ಕೆ ಸಂಬಂಧ ಪಟ್ಟ ಕೆಲಸಗಳು ನಿರಂತರವಾಗಿ ನಡೆಯುತ್ತಿತು. ಕರಾವಳಿ ಯಕ್ಷಗಾನಕ್ಕೆ ಮನೆಮಾತಾಗಿದ್ದು ಯಕ್ಷಗಾನ ಕಲಾವಿದರ ಗೌರವಕ್ಕೆ ಯಕ್ಷರಂಗಾಯಣ ಹೆಸರನ್ನು ಇಟ್ಟಿದ್ದು ಅದು ಕಲಾಭಿಮಾನಿಗಳಿಗೆ ಖುಷಿ ವಿಚಾರ ಆದರೆ ಈಗ ಹೆಸರು ಬದಲಿಸುವ…

Read More

ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆಯೋಗವು ದೇಹದ ಲವಲವಿಕೆಯ ಭಾಗ

ಬೆಳ್ತಂಗಡಿ, ಜೂ.21: ಯೋಗವು ನಮ್ಮ ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಮಹತ್ವದ ಸಾಧನವಾಗಿದೆ. ನಿಯಮಿತ ಯೋಗಾಭ್ಯಾಸದಿಂದ ದೇಹದ ಲವಲವಿಕೆ ಹೆಚ್ಚುತ್ತದೆ ಎಂದು ನ್ಯಾಚುರೋಪತಿ ವೈದ್ಯಕೀಯ ಅಧಿಕಾರಿ ಡಾ.ರಿಶಿಕಾ ರೈ ಹೇಳಿದರು. ಜೂ.21 ಅಂತಾರಾಷ್ಟ್ರೀಯ ಯೋಗದಿನಾಚರಣೆ ಭಾಗವಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಗವು ನಮ್ಮ ಒತ್ತಡ ನಿಯಂತ್ರಣ ಮಾಡಿ ಮನಸ್ಸಿಗೆ ಶಾಂತಿ ನೀಡುತ್ತದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಿ ಆರೋಗ್ಯಕರ ಜೀವನಶೈಲಿಯನ್ನು ರೂಪಿಸಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೈನಂದಿನ…

Read More

ಸೇಂಟ್ ಥೆರೆಸಾ ಶಾಲೆಯಿಂದ ಕಿಂಡರ್‌ಗಾರ್ಟನ್ ಪೋಷಕರಿಗಾಗಿ ದೃಷ್ಟಿಕೋನ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ಡಾ. ರೋಹನ್ ಎಸ್. ಮೋನಿಸ್ ಭಾಗಿ

ಮಂಗಳೂರು, ಜೂನ್ 20, 2026: ಸೇಂಟ್ ಥೆರೆಸಾ ಶಾಲೆಯು ಕಿಂಡರ್‌ಗಾರ್ಟನ್ ವಿದ್ಯಾರ್ಥಿಗಳ ಪೋಷಕರಿಗಾಗಿ 2026ರ ಜೂನ್ 20ರಂದು ಬೆಳಿಗ್ಗೆ 9:00 ಗಂಟೆಗೆ ಶಾಲೆಯ ಮೊನ್ಸಿಜ್ಞೊರ್ ರೇಮಂಡ್ ಸಭಾಂಗಣದಲ್ಲಿ ದೃಷ್ಟಿಕೋನ ಕಾರ್ಯಕ್ರಮವನ್ನು (ಓರಿಯಂಟೇಶನ್ ಪ್ರೋಗ್ರಾಂ) ಯಶಸ್ವಿಯಾಗಿ ಹಮ್ಮಿಕೊಂಡಿತ್ತು. ಇದು ಎಳೆಯ ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಾಲೆ ಮತ್ತು ಪೋಷಕರ ನಡುವಿನ ಫಲಪ್ರದ ಪಾಲುದಾರಿಕೆಯ ಆರಂಭವನ್ನು ಸೂಚಿಸಿತು. ಕಾರ್ಯಕ್ರಮವು ಶ್ರೀಮತಿ ಪ್ರಿಯಾ ಮತ್ತು ಶ್ರೀಮತಿ ಜೆಸ್ನಿ ಅವರ ನೇತೃತ್ವದಲ್ಲಿ ದೇವರ ಆಶೀರ್ವಾದವನ್ನು ಕೋರುವ ಪ್ರಾರ್ಥನಾ ಸೇವೆಯೊಂದಿಗೆ ಪ್ರಾರಂಭವಾಯಿತು. ಶ್ರೀಮತಿ ಲಿಡ್ವಿನ್…

Read More

ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ವಿಳಂಬ ಸಲ್ಲದು :- ಶಾಸಕ ಕಾಮತ್

ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ ವಿಳಂಬವಾಗುತ್ತಿದ್ದು, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಹಾಗೂ ಕಂದಾಯ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ದಲಿತೋದ್ದಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಹಾತ್ಮಾ ಗಾಂಧಿ…

Read More

ನವಜಾತ ಶಿಶು ಮಾರಾಟ ಪ್ರಕರಣ: ವೈದ್ಯ ಸೇರಿದಂತೆ ಇಬ್ಬರ ಬಂಧನ

ಉಡುಪಿ, ಜೂ.22: ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯರು ಸೇರಿದಂತೆ ಇಬ್ಬರನ್ನು ಉಡುಪಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಮತ್ ನರ್ಸಿಂಗ್ ಹೋಮ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಸುರೇಂದ್ರ ಹಾಗೂ ಮಲ್ಪೆ ಸಮೀಪದ ನೇಜಾರು ನಿವಾಸಿ ಪ್ರಕಾಶ್ ಬಂಧಿತ ಆರೋಪಿಗಳಾಗಿದ್ದಾರೆ. ಸುಬ್ರಹ್ಮಣ್ಯ ನಗರದ ನವಜಾತ ಶಿಶುವೊಂದನ್ನು ಪ್ರಕಾಶ್ ಅವರಿಗೆ ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಉಡುಪಿ ಮಹಿಳಾ ಠಾಣೆ…

Read More

ಮಂಗಳೂರಿನಲ್ಲಿ ನಡೆದ ಟೀನ್, ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ ; ಲಕ್ಷ್ಮೀ ಅಶೋಕ್‌ಗೆ ಒಲಿದ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ

​ಮಂಗಳೂರು : ಪಾಥ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿಯ ಸಹಯೋಗದಲ್ಲಿ ಏಳನೇ ಆವೃತ್ತಿಯ ಟೀನ್, ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆಯು ಭಾನುವಾರ‌ ನಗರದ ಬೋಳೂರು ಬೇಯಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು. ಲಕ್ಷ್ಮೀ ಅಶೋಕ್ ಅವರು ಮಿಸೆಸ್‌ ಇಂಡಿಯಾ ಕರ್ನಾಟಕ 2026 ಕಿರೀಟವನ್ನು ತನ್ನದಾಗಿಸಿಕೊಂಡಿದ್ದು, ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಅಶ್ವಿನಿ ಕೊಠಾರಿ ಪ್ರಥಮ ರನ್ನರ್ ಅಪ್ ಹಾಗೂ ವಾಣಿ ಎಸ್.ಮಯ್ಯ ದ್ವಿತೀಯ ರನ್ನರ್ ಅಪ್ ಕಿರೀಟ ತನ್ನದಾಗಿಸಿಕೊಂಡರು. ಮಿಸೆಸ್ ಇಂಡಿಯಾ ಕ್ಲಾಸಿಕ್ ವಿಭಾಗದಲ್ಲಿ…

Read More

ಜೂನ್ 23ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಬಿ.ಕೆ. ಹರಿಪ್ರಸಾದ್

ಮಂಗಳೂರು, ಜೂ.22: ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಜೂನ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರವಾಸ ವೇಳಾಪಟ್ಟಿಯಂತೆ, ಅವರು ಬೆಳಿಗ್ಗೆ 7.15ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದ ಮೂಲಕ ಪ್ರಯಾಣ ಬೆಳೆಸಿ, ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಿರುವ ‘ಎಸ್‌ಐಆರ್ ಜಾಗೃತಿ ಸಮಾವೇಶ’ದಲ್ಲಿ ಭಾಗವಹಿಸಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ….

Read More

ಪ್ರಜಾಪ್ರಭುತ್ವದಲ್ಲಿ ನೈಜ ಭಾರತೀಯರ ಮತದಾನದ ಹಕ್ಕು ರಕ್ಷಿಸುವುದೇ ಎಸ್‌ಐಆರ್ ಉದ್ದೇಶ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಜೂ.22: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲ ಉದ್ದೇಶ ಪ್ರಜಾಪ್ರಭುತ್ವದಲ್ಲಿ ನೈಜ ಭಾರತೀಯರ ಮತದಾನದ ಹಕ್ಕನ್ನು ಮತ್ತಷ್ಟು ಬಲಪಡಿಸುವುದಾಗಿದ್ದು, ಭಾರತೀಯರಲ್ಲದವರಿಗೆ ಮತದಾನದ ಹಕ್ಕು ನಿರಾಕರಿಸುವುದೇ ಇದರ ಆಶಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಂಗ್ಲಾದೇಶದವರು ಕರ್ನಾಟಕದಲ್ಲಿ ಮತದಾನ ಮಾಡಿ ಕಾಂಗ್ರೆಸ್ ಗೆದ್ದರೆ ಅದನ್ನು ಪ್ರಜಾಪ್ರಭುತ್ವ ಎಂದು ಒಪ್ಪಿಕೊಳ್ಳುವುದು ಕಷ್ಟ. ಬಾಂಗ್ಲಾದೇಶದವರು ಇಲ್ಲಿ ಬಂದು ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ಮರಳಬೇಕು. ನಮ್ಮ…

Read More

ಐಪಿಎಲ್ ಪ್ರಭಾವದಿಂದ ಟಿ20 ಕ್ರಿಕೆಟ್ ಮನೋಭಾವ ಬದಲಾಗಿದೆ: ಕರುಣ್ ನಾಯರ್

ಮೈಸೂರು, ಐಪಿಎಲ್ ಕ್ರಿಕೆಟ್‌ನ ಪ್ರಭಾವದಿಂದ ಟಿ20 ಮಾದರಿಯ ಆಟದ ಬಗ್ಗೆ ಆಟಗಾರರ ಮನೋಭಾವದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಮುಂದಿನ ದಿನಗಳಲ್ಲಿ ದೇಶೀಯ ಟೂರ್ನಿಗಳಲ್ಲಿಯೂ ಇದೇ ಪ್ರವೃತ್ತಿ ಮುಂದುವರಿಯಲಿದೆ ಎಂದು ಕರಾವಳಿ ಕಿಂಗ್ಸ್ ಮಂಗಳೂರು ತಂಡದ ನಾಯಕ ಹಾಗೂ ಅನುಭವಿ ಬ್ಯಾಟರ್ ಕರುಣ್ ನಾಯರ್ ಅಭಿಪ್ರಾಯಪಟ್ಟಿದ್ದಾರೆ. ಡಿಎಸಿಎಸ್‌ಎಸ್ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ವೇಳೆ ಮಾತನಾಡಿದ ಅವರು, ಆಧುನಿಕ ಟಿ20 ಕ್ರಿಕೆಟ್ ಆಟಗಾರರನ್ನು ಹೆಚ್ಚು ಆಕ್ರಮಣಕಾರಿ ಹಾಗೂ ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವ ರೀತಿಯಲ್ಲಿ ಯೋಚಿಸಲು ಪ್ರೇರೇಪಿಸಿದೆ ಎಂದು…

Read More

ಭೋವಿ ಸಮುದಾಯದವರು ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿ: ಪವನ್ ಕುಮಾರ್ ಶಿರ್ವ ಕರೆ

ಉಡುಪಿ, ಜೂನ್ 22: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿರುವ ಭೋವಿ ಸಮುದಾಯದ ಸುಮಾರು 70 ಸಾವಿರಕ್ಕೂ ಅಧಿಕ ಜನರು ಜಾತಿ ಪ್ರಮಾಣ ಪತ್ರ ಪಡೆಯಲು ತಕ್ಷಣವೇ ಅರ್ಜಿ ಸಲ್ಲಿಸಬೇಕು ಎಂದು ಭೋವಿ ಸಮುದಾಯದ ಯುವ ಮುಖಂಡ ಪವನ್ ಕುಮಾರ್ ಶಿರ್ವ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸುಮಾರು 300 ಗ್ರಾಮ ಪಂಚಾಯತ್‌ಗಳಲ್ಲಿ ವಾಸಿಸುವ ಭೋವಿ ಸಮುದಾಯದವರು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತಾಧಿಕಾರಿ (ವಿ.ಎ.)…

Read More
error: Content is protected !!