ಇಂಧನ ಕೊರತೆ ಬಗ್ಗೆ ಗೊಂದಲ ಬೇಡ: ಕೇಂದ್ರದ ಕ್ರಮಗಳಿಂದ ಸ್ಥಿತಿ ನಿಯಂತ್ರಣದಲ್ಲಿ – ಸಂಜೀವ ಮಠಂದೂರು
ಪುತ್ತೂರು: ಪ್ರಸ್ತುತ ಇರಾನ್, ಅಮೇರಿಕಾ ಹಾಗೂ ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಮಟ್ಟದಲ್ಲಿ ಇಂಧನ, ತೈಲ ಮತ್ತು ನೈಸರ್ಗಿಕ ಅನಿಲದ ಕೊರತೆ ಉಂಟಾಗುತ್ತಿರುವ ಸಂದರ್ಭದಲ್ಲೂ, ಭಾರತದಲ್ಲಿ ಅಡುಗೆ ಅನಿಲ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ದೇಶದ ಪ್ರಧಾನಿ Narendra Modi ಹಾಗೂ ಕೇಂದ್ರ ಇಂಧನ ಸಚಿವ Hardeep Singh Puri ಅವರ ಸೂಕ್ತ ಯೋಜನೆ ಮತ್ತು ವ್ಯವಸ್ಥಿತ ನಿರ್ವಹಣೆಯಿಂದ ದೇಶದ ಜನರಿಗೆ…