ಯುವಶಕ್ತಿ ಸೇವಾಪಥ ಘಟಕದ 4ನೇ ವಾರ್ಷಿಕೋತ್ಸವ ಜೂನ್ 22ರಂದು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯುವಶಕ್ತಿ ಸೇವಾಪಥ ಘಟಕದ ವತಿಯಿಂದ, ಟೀಮ್ ಸನಾತನ್ ಮಂಗಳೂರು ಆಶ್ರಯದಲ್ಲಿ 4ನೇ ವಾರ್ಷಿಕ ಕಾರ್ಯಕ್ರಮವು ಜೂನ್ 22ರಂದು ಉರ್ವದ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೆಳಿಗ್ಗೆ 9.30ರಿಂದ ವಿವಿಧ ಸೇವಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಟೀಮ್ ಸನಾತನ್ ಮಂಗಳೂರು ಅಧ್ಯಕ್ಷ ಸಾಯಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರದೊಂದಿಗೆ ಆರಂಭವಾಗಲಿದೆ. ಸಂಜೆ 4 ಗಂಟೆಯಿಂದ ಕೀರ್ತನ್ ನಾಯ್ಕ್…