ಸಚಿವ ಯು.ಟಿ. ಖಾದರ್ ಅವರಿಗೆ ‘ರಾಜಕಾರಣದ ಅನರ್ಘ ರತ್ನ’ ಗೌರವ ಬಿರುದು

ಮಂಗಳೂರು: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317D ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ. ಖಾದರ್ ಅವರಿಗೆ ‘ರಾಜಕಾರಣದ ಅನರ್ಘ ರತ್ನ’ ಗೌರವ ಬಿರುದು ನೀಡಿ ಸನ್ಮಾನಿಸಲಾಯಿತು. ಜಿಲ್ಲೆಯ ಸಮಸ್ತ ಲಯನ್ಸ್ ಸದಸ್ಯರ ಪರವಾಗಿ ನಡೆದ ಈ ಗೌರವ ಸಮಾರಂಭದಲ್ಲಿ ಜಿಲ್ಲಾ ರಾಜ್ಯಪಾಲ ಕುಡ್ಪಿ ಅರವಿಂದ್ ಶೆಣೈ ಅಧ್ಯಕ್ಷತೆ ವಹಿಸಿ ಸಚಿವ ಯು.ಟಿ. ಖಾದರ್ ಅವರನ್ನು ಸನ್ಮಾನಿಸಿದರು. ಸಮಾಜಮುಖಿ ಸೇವೆ ಹಾಗೂ ಜನಪರ ಆಡಳಿತದ ಮೂಲಕ…

Read More

ವಿಧಾನಪರಿಷತ್‌ ಶಾಸಕ ಐವನ್‌ ಡಿʼಸೋಜಾ ಮಂಗಳೂರಿನ ಬೆಂದೂರ್‌ನಲ್ಲಿರುವ ವಾಟರ್ ಟ್ರೀಟ್ಮೆಂಟ್ ಪ್ಲಾಂಟ್‌ ಗೆ ಭೇಟಿ ಪರಿಶೀಲನೆ.

ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಕಲುಷಿತ ನೀರು ಕೊಟ್ಟು ಕೆಲವರಿಗೆ ಆರೋಗ್ಯ ಹದಗೆಟ್ಟಿದೆ ಕೆಲವರಿಗೆ ವಾಂತಿಭೇದಿಯಾಗಿದೆ, ನೀರು ಕುಡಿದು ಜ್ವರ ಬಂದಿದೆ ಎಂಬ ಸುದ್ದಿಯನ್ನು ಸ್ಥಳೀಯ ಶಾಸಕರಾದ ವೇದವಾಸ್ ಕಾಮತ್ ರವರು ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ ಶುದ್ಧ ನೀರು ಕೊಡುವಂತದ್ದು, ಮಂಗಳೂರು ಮಹಾ ನಗರ ಪಾಲಿಕೆ ಜವಾಬ್ದಾರಿ. ಮತ್ತು ಕುಡಿಯುವ ನೀರಿನಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳುವುದು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಜವಾಬ್ದಾರಿ ಇದೆ. ಅದಕ್ಕೋಸ್ಕರ ಕೋಟ್ಯಾಂತರ ರೂಪಾಯಿಗಳನ್ನು ನಮ್ಮ ರಾಜ್ಯ ಸರ್ಕಾರದಿಂದ ವಿನಿಯೋಗ ಆಗುತ್ತಿದೆ. ಅದರಲ್ಲಿ…

Read More

ಮಂಗಳೂರು ಇಸ್ಕಾನ್‌ನಲ್ಲಿ ‘ವೃಂದಾ ಸಂಡೇ ಸ್ನ್ಯಾಕ್ ಉತ್ಸವ…….!

ಮಂಗಳೂರು: ಭಕ್ತಿ, ರುಚಿ ಮತ್ತು ಸಂಭ್ರಮವನ್ನು ಒಂದೇ ವೇದಿಕೆಯಲ್ಲಿ ಅನುಭವಿಸಲು ಅವಕಾಶ ಕಲ್ಪಿಸುವ ‘ವೃಂದಾ ಸಂಡೇ ಸ್ನ್ಯಾಕ್ ಉತ್ಸವ ಕಾರ್ಯಕ್ರಮವು ಜೂನ್ 21 ರಂದು ಸಂಜೆ 6 ಗಂಟೆಯಿಂದ ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಕೇಂದ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಜನಪ್ರಿಯ ತಿಂಡಿಗಳು ಹಾಗೂ ಸಿಹಿತಿಂಡಿಗಳನ್ನು ಭಕ್ತರು ಮತ್ತು ಸಾರ್ವಜನಿಕರಿಗಾಗಿ ಸಿದ್ಧಪಡಿಸಲಾಗಿದೆ. ಸಮೋಸಾ ಚಾಟ್, ಕಚೋರಿ ಚಾಟ್, ಪಾನಿಪುರಿ, ಮಸಾಲಾ ಪುರಿ, ಜಾಮೂನು-ರಬ್ಡಿ, ಪೈನಾಪಲ್ ಕೇಕ್, ಮ್ಯಾಂಗೋ ಶೇಕ್ ಹಾಗೂ ಬೇಬಿಕಾರ್ನ್ ಮಂಚೂರಿಯನ್ ಸೇರಿದಂತೆ ಹಲವು…

Read More

ಮಂಗಳೂರಿನ ಟ್ರಾಫಿಕ್‌ಗೆ ನಿಸ್ವಾರ್ಥ ಸೇವೆ: ಎಂಟೂವರೆ ವರ್ಷಗಳಿಂದ ಜನರ ಸಮಯ ಉಳಿಸುತ್ತಿರುವ ಅಬ್ದುಲ್ ರಹಮಾನ್

ಮಂಗಳೂರು, ಜೂನ್ 19: ನಗರದ ವಿವಿಧ ಭಾಗಗಳಲ್ಲಿ ಕಳೆದ ಎಂಟೂವರೆ ವರ್ಷಗಳಿಂದ ಸ್ವಯಂಪ್ರೇರಿತವಾಗಿ ಟ್ರಾಫಿಕ್ ನಿಯಂತ್ರಣ ಕಾರ್ಯ ನಿರ್ವಹಿಸುತ್ತಿರುವ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ರಹಮಾನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹಿಂದೆ ಲಾರಿ ಹಾಗೂ ಕಾರು ಚಾಲಕರಾಗಿ ಕಾರ್ಯನಿರ್ವಹಿಸಿದ್ದ ರಹಮಾನ್, ರಸ್ತೆಗಳಲ್ಲಿ ಉಂಟಾಗುವ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಅನುಭವಿಸುವ ತೊಂದರೆಗಳನ್ನು ನೇರವಾಗಿ ಕಂಡಿದ್ದರು. ಈ ಅನುಭವವೇ ಅವರನ್ನು ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಟ್ರಾಫಿಕ್ ಕ್ಲಿಯರೆನ್ಸ್ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿತು. “ಜನರ ಸಮಯ…

Read More

ತುಂಬೆ ಮೆಡಿಸಿಟಿಗೆ ಯುಎಇ ವಿದೇಶಿ ವ್ಯಾಪಾರ ಸಚಿವರ ಭೇಟಿ

ಅಜ್ಮಾನ್ (ಯುಎಇ): ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿದೇಶಿ ವ್ಯಾಪಾರ ಸಚಿವ ಡಾ. ಥಾನಿ ಬಿನ್ ಅಹ್ಮದ್ ಅಲ್ ಜೆಯೌದಿ ಅವರು ಅಜ್ಮಾನ್‌ನಲ್ಲಿರುವ ತುಂಬೆ ಮೆಡಿಸಿಟಿ ಕ್ಯಾಂಪಸ್‌ಗೆ ಭೇಟಿ ನೀಡಿ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಸಂಶೋಧನಾ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಚಿವರನ್ನು ತುಂಬೆ ಗ್ರೂಪ್‌ನ ಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯಿದೀನ್, ಆರೋಗ್ಯ ವಿಭಾಗದ ಉಪಾಧ್ಯಕ್ಷ ಅಖ್ತರ್ ಮೊಯಿದೀನ್ ತುಂಬೆ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಭೇಟಿಯ ಸಂದರ್ಭದಲ್ಲಿ ಸಚಿವರು ಗಲ್ಫ್…

Read More

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ 5, ಬಿಜೆಪಿಗೆ 2 ಸ್ಥಾನ; ಅಡ್ಡ ಮತದಾನ ಭಾರೀ ಚರ್ಚೆಗೆ ಗ್ರಾಸ

ಬೆಂಗಳೂರು, ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಬಿಜೆಪಿ ಎರಡು ಸ್ಥಾನಗಳನ್ನು ತನ್ನದಾಗಿಸಿಕೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಸೋಲನುಭವಿಸಿದ್ದಾರೆ. ಅಡ್ಡ ಮತದಾನ ಆರೋಪಗಳ ನಡುವೆಯೇ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸಂಖ್ಯಾಬಲಕ್ಕಿಂತ ಹೆಚ್ಚಿನ ಮತಗಳನ್ನು ಗಳಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.ಅಧಿಕೃತ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್‌ಗೆ 135 ಶಾಸಕರ ಬೆಂಬಲವಿದ್ದರೂ, ಪಕ್ಷದ ಅಭ್ಯರ್ಥಿಗಳಿಗೆ ಒಟ್ಟು 151 ಮತಗಳು…

Read More

ತಮಿಳುನಾಡು ರಾಜ್ಯಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಅವರನ್ನು ಭೇಟಿ ಮಾಡಿದ ಮಂಜುನಾಥ ಭಂಡಾರಿ

ಬೆಂಗಳೂರು: ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ತಮಿಳುನಾಡಿನ ರಾಜ್ಯಸಭಾ ಸದಸ್ಯರಾದ ಪ್ರವೀಣ್ ಚಕ್ರವರ್ತಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.ಪ್ರವೀಣ್ ಚಕ್ರವರ್ತಿ ಅವರು ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಜಯಭೇರಿ ಬಾರಿಸುವಲ್ಲಿ ಹಾಗೂ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಂಡಾರಿ ಅವರ ಜೊತೆ ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

Read More

ಆರೋಗ್ಯಕರ ಬೆಳವಣಿಗೆಗೆ ನೈತಿಕ ಹಾಗೂ ಸುರಕ್ಷಿತ ಶಿಕ್ಷಣ ಅಗತ್ಯ: ರಾಯಿ ರಾಜ ಕುಮಾರ

ಕೊಡಂಗಲ್ಲು, ಜೂನ್ 18: ಧರ್ಮಸ್ಥಳ ಜ್ಞಾನ ವಿಕಾಸ ಕಾರ್ಯಕ್ರಮದಡಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಆಸಕ್ತರಿಗಾಗಿ ಮಾಹಿತಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಡಂಗಲ್ಲು ಇಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸ್ಪಾರ್ಕ್ ಅಕಾಡೆಮಿಯ ತರಬೇತುದಾರ ಹಾಗೂ ಹಿರಿಯ ಪತ್ರಕರ್ತ ರಾಯಿ ರಾಜ ಕುಮಾರ ಭಾಗವಹಿಸಿ ಮಾತನಾಡಿದರು. ಶಿಕ್ಷಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸುರಕ್ಷಿತ ಹಾಗೂ ನೈತಿಕ ಶಿಕ್ಷಣದ ಮೂಲಕ ಮಕ್ಕಳಲ್ಲಿ ಆರೋಗ್ಯಕರ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. ಮನೆ ಹಾಗೂ…

Read More

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಶ್ರೀ ಅಜಯಕುಮಾರ್‌ , ಉಪಾಧ್ಯಕ್ಷರಾಗಿ ಶ್ರೀಮತಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ಶ್ರೀ ವಿಜಯಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ…

Read More

ಎಂ.ಆರ್.ಜಿ. ಸಮೂಹದಿಂದ ಗೋವಾದಲ್ಲಿ ಗೋಲ್ಡ್ ಫಿಂಚ್, ಆತಿಥ್ಯ ಕ್ಷೇತ್ರಕ್ಕೆ ಮತ್ತೊಂದು ಮೈಲಿಗಲ್ಲು

ಮಂಗಳೂರು: ಭಾರತದ ಪ್ರವಾಸೋದ್ಯಮ ನಕ್ಷೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಗೋವಾ, ತನ್ನ ಸೂರ್ಯಕಿರಣಗಳಿಂದ ಕಂಗೊಳಿಸುವ ಕಡಲತೀರಗಳು, ಸಮೃದ್ಧ ಸಾಂಸ್ಕೃತಿಕ ಪರಂಪರೆ, ಆಹ್ಲಾದಕರ ಹವಾಮಾನ ಹಾಗೂ ಅಪರೂಪದ ನೈಸರ್ಗಿಕ ಸೌಂದರ್ಯದಿಂದ ದೇಶ-ವಿದೇಶಗಳ ಪ್ರವಾಸಿಗರನ್ನು ನಿರಂತರವಾಗಿ ಆಕರ್ಷಿಸುತ್ತಿದೆ. ಗೋವಾದ ರಾಜಧಾನಿಯಾದ ಪಣಜಿಯ ಹೃದಯಭಾಗದಲ್ಲಿ ನೆಲೆಗೊಂಡಿರುವ ‘ಗೋಲ್ಡ್ ಫಿಂಚ್ ಪಣಜಿ ಗೋವಾ’ ಅತ್ಯಾಧುನಿಕ ಆತಿಥ್ಯ ಸೇವೆಗಳನ್ನು ಗೋವಾದ ವಿಶಿಷ್ಟ ಸೊಬಗಿನೊಂದಿಗೆ ಸಂಯೋಜಿಸಿ ಪ್ರವಾಸಿಗರಿಗೆ ಹೊಸ ಅನುಭವವನ್ನು ನೀಡುತ್ತಿದೆ.ಸುಂದರ ಮಂಡೋವಿ ನದಿಯ ನೋಟವನ್ನು ಹೊಂದಿರುವ ಈ ಹೋಟೆಲ್, ಗೋಲ್ಡ್ ಫಿಂಚ್ ಹಾಸ್ಪಿಟಾಲಿಟಿಯ ದೇಶಾದ್ಯಂತ…

Read More
error: Content is protected !!