ಸುಭಾಷಿತನಗರ ಅಡ್ಡ ರಸ್ತೆಯಲ್ಲಿ ರಸ್ತೆ ಸುರಕ್ಷತಾ ಉಬ್ಬು ದರ್ಪಣ ಉದ್ಘಾಟನೆ

ಸುರತ್ಕಲ್ : ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಷನ್ ನ ಪರವಾಗಿ ದೇಣಿಗೆ ರೂಪದಲ್ಲಿ ಎರಡು ಕಡೆ ಅಡ್ಡ ರಸ್ತೆಯಲ್ಲಿ ರಸ್ತೆ ಸುರಕ್ಷತಾ ಉಬ್ಬು ದರ್ಪಣವನ್ನು ಶ್ರೀ ದುರ್ಗಾ ಫ್ಯಾಬ್ರಿಕೇಷನ್ ವಕ್ಸ್೯ ಸುರತ್ಕಲ್ ಇದರ ಮಾಲಕ ದಿನೇಶ್ ಶೆಟ್ಟಿ ಕಬ್ಬಿನಹಿತ್ಲು ಒದಗಿಸಿ ಕೊಟ್ಟಿದ್ದು, ಇದರ ಉದ್ಘಾಟನೆಯನ್ನು ಅಸೋಸಿಯೇಶನ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫ್ಯಾಬ್ರಿಕೇಷನ್ ಮಾಲಕ ದಿನೇಶ್ ಶೆಟ್ಟಿ ಕಬ್ಬಿನಹಿತ್ಲು, ಸುಭಾಷಿತನರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್…

Read More

ರಸ್ತೆ ಅಪಘಾತ ಗಾಯಾಳುಗಳಿಗೆ ₹2.5 ಲಕ್ಷವರೆಗೆ ಉಚಿತ ಚಿಕಿತ್ಸೆ: ಯು.ಟಿ. ಖಾದರ್

ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಪಿಎಂ ರಾಹತ್’ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಂ ರಾಹತ್ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ₹1.50 ಲಕ್ಷ ನೆರವಿನ ಜೊತೆಗೆ ರಾಜ್ಯ ಸರ್ಕಾರದಿಂದ ₹1 ಲಕ್ಷ ಹೆಚ್ಚುವರಿ ನೆರವು ನೀಡಲಾಗುವುದು. ಇದರೊಂದಿಗೆ ಅಪಘಾತ ಗಾಯಾಳುಗಳ ಚಿಕಿತ್ಸೆಗೆ ಒಟ್ಟು ₹2.50 ಲಕ್ಷವರೆಗೆ ವೆಚ್ಚವನ್ನು ಸರ್ಕಾರವೇ…

Read More

ವಿದ್ಯುತ್ ತಂತಿ ದುರಂತದಲ್ಲಿ ಮೃತಪಟ್ಟ ಕೃಷ್ಣ ಕುಲಾಲ್ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ. ಮೂಡ ಗ್ರಾಮದ ಮೊಡಂಕಾಪು ರಾಜೀವ ಪಲ್ಕೆಯ ನಿವಾಸಿ, ಶಂಭೂರಿನ ಎ.ಎಂ.ಆರ್. ಸಂಸ್ಥೆಯಿಂದ ಪಲ್ಲಮಜಲು ಗ್ರಿಡ್‌ಗೆ ವಿದ್ಯುತ್ ಸರಬರಾಜು ಮಾಡುವ ಹೆಚ್.ಟಿ. ಟೆನ್ಷನ್ ವಿದ್ಯುತ್ ತಂತಿ ತಗುಲಿ ದುರ್ಘಟನೆಯಲ್ಲಿ ಮೃತಪಟ್ಟ ಕೃಷ್ಣ ಕುಲಾಲ್ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬದವರನ್ನು ಭೇಟಿಯಾಗಿ ಅವರ ದುಃಖದಲ್ಲಿ ಭಾಗಿಯಾದ ಶಾಸಕರು, ಈ ದುರ್ಘಟನೆ ಅತ್ಯಂತ ನೋವುಂಟು ಮಾಡಿದ್ದು, ಕೃಷ್ಣ ಕುಲಾಲ್…

Read More

ಮಂಗಳೂರಿನ ವಿವಿಧೆಡೆ ಕೆಳಮಟ್ಟದಲ್ಲಿ ಹೆಲಿಕಾಪ್ಟರ್ ಹಾರಾಟ:ಸಾರ್ವಜನಿಕರಿಗೆ ಪೊಲೀಸ್ ಸ್ಪಷ್ಟನೆ

ರಾಷ್ಟ್ರೀಯ ಭದ್ರತಾ ದಳ ತಂಡವು ದ.ಕ. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಅಣಕು ಕಾರ್ಯಾಚರಣೆ ನಡೆಸುತ್ತಿದ್ದು, ಇದರ ಭಾಗವಾಗಿ ಮಂಗಳೂರಿನ ವಿವಿಧ ಕಡೆ ಇಂದು ಹೆಲಿಕಾಪ್ಟರ್ ಹಾರಾಟ ನಡೆಸಿದೆ. ಇದು ನಾಗರಿಕರಲ್ಲಿ ಸಂಚಲನ ಮೂಡಿಸಿತು. ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳಗ್ಗೆ ಆಕಾಶದಲ್ಲಿ ಕೆಳಮಟ್ಟದಲ್ಲಿ ಹೆಲಿಕಾಪ್ಟರ್ ಹಾರಾಟ ಕಂಡು ಗಾಬರಿಗೊಂಡ ಸಾರ್ವಜನಿಕ‌ ಅನೇಕರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ. ಎನ್ ಎಸ್ ಜಿಯ ಕಾರ್ಯದಕ್ಷತೆ ಕುರಿತಂತೆ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಅಣಕು ಕಾರ್ಯಾಚರಣೆಯ…

Read More

ಮಂಗಳೂರು ಯುದ್ಧ ಸ್ಮಾರಕದಲ್ಲಿ T-55 ಯುದ್ಧ ಟ್ಯಾಂಕ್ ಪ್ರದರ್ಶನ , ಮುಂದಿನ ವರ್ಷ ಯುದ್ಧ ವಿಮಾನ ಅನಾವರಣಕ್ಕೆ ಪ್ರಯತ್ನ: ಕ್ಯಾಪ್ಟನ್ ಗಣೇಶ್ ಕಾರ್ನಿಕ್

ಮಂಗಳೂರು: ಮಂಗಳೂರಿನ ಯುದ್ಧ ಸ್ಮಾರಕದಲ್ಲಿ ಭಾರತೀಯ ಸೇನೆಯ ಐತಿಹಾಸಿಕ T-55 ಯುದ್ಧ ಟ್ಯಾಂಕ್ ಅನ್ನು ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗಿದ್ದು, ಮುಂದಿನ ವರ್ಷ ಇದೇ ಸ್ಮಾರಕದಲ್ಲಿ ಯುದ್ಧ ವಿಮಾನವನ್ನೂ ಅನಾವರಣಗೊಳಿಸುವ ಉದ್ದೇಶವಿದೆ ಎಂದು ಮಾಜಿ ಶಾಸಕ ಹಾಗೂ ನಿವೃತ್ತ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರ ವಿಶೇಷ ಪ್ರಯತ್ನದ ಫಲವಾಗಿ ಸೋವಿಯತ್ ಮೂಲದ T-55 ಯುದ್ಧ ಟ್ಯಾಂಕ್ ಅನ್ನು ಮಂಗಳೂರಿನ ಯುದ್ಧ ಸ್ಮಾರಕಕ್ಕೆ ತರಲಾಗಿದೆ ಎಂದರು….

Read More

‘ಆಪರೇಷನ್ ವಿಜಯ್’ ಯಶಸ್ಸಿಗೆ ಯುವ ನಾಯಕತ್ವ, ಬೋಫೋರ್ಸ್ ಫಿರಂಗಿಗಳೇ ಪ್ರಮುಖ ಕಾರಣ: ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ

ಮಂಗಳೂರು: ಕಾರ್ಗಿಲ್ ಯುದ್ಧವು ಭಾರತೀಯ ಸೇನೆಯ ಶೌರ್ಯ, ಯುವ ನಾಯಕತ್ವ ಹಾಗೂ ಅತ್ಯುತ್ತಮ ಯುದ್ಧತಂತ್ರಕ್ಕೆ ಸಾಕ್ಷಿಯಾದ ಸಮರವಾಗಿದೆ. ಯುವ ಅಧಿಕಾರಿಗಳ ಮುಂಚೂಣಿ ನಾಯಕತ್ವ ಮತ್ತು ಬೋಫೋರ್ಸ್ ಫಿರಂಗಿಗಳ ಪರಿಣಾಮಕಾರಿ ಬಳಕೆಯೇ ಭಾರತದ ವಿಜಯಕ್ಕೆ ಪ್ರಮುಖ ಕಾರಣವಾಗಿತ್ತು ಎಂದು ನಿವೃತ್ತ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1984ರ ‘ಆಪರೇಷನ್ ಮೇಘದೂತ್’ ಬಳಿಕ ಭಾರತೀಯ ಸೇನೆ ಕಾರ್ಗಿಲ್ ಪ್ರದೇಶದ ಪ್ರಮುಖ ಶಿಖರಗಳನ್ನು…

Read More

ನೀಟ್ ಅಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಬಂಧನ ಖಂಡಿಸಿದ ರಮಾನಾಥ ರೈ

ಮಂಗಳೂರು:ಲೋಕಸಭೆ ಅಧಿವೇಶನದ ವೇಳೆ ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಮತ್ತು ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯಲ್ಲಿನ ಅಕ್ರಮದಿಂದ ದೇಶದ ಶಿಕ್ಷಣ…

Read More

‘ಆಪರೇಷನ್ ವಿಜಯ್’ ಯಶಸ್ಸಿಗೆ ಯುವ ನಾಯಕತ್ವ, ಬೋಫೋರ್ಸ್ ಫಿರಂಗಿಗಳೇ ಪ್ರಮುಖ ಕಾರಣ: ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ

ಮಂಗಳೂರು:ಕಾರ್ಗಿಲ್ ಯುದ್ಧವು ಭಾರತೀಯ ಸೇನೆಯ ಶೌರ್ಯ, ಯುವ ನಾಯಕತ್ವ ಹಾಗೂ ಅತ್ಯುತ್ತಮ ಯುದ್ಧತಂತ್ರಕ್ಕೆ ಸಾಕ್ಷಿಯಾದ ಸಮರವಾಗಿದ್ದು, ಯುವ ಅಧಿಕಾರಿಗಳ ಮುಂಚೂಣಿ ನಾಯಕತ್ವ ಮತ್ತು ಬೋಫೋರ್ಸ್ ಫಿರಂಗಿಗಳ ಪರಿಣಾಮಕಾರಿ ಬಳಕೆಯೇ ಭಾರತದ ವಿಜಯಕ್ಕೆ ಪ್ರಮುಖ ಕಾರಣವಾಗಿತ್ತು ಎಂದು ನಿವೃತ್ತ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಗಿಲ್ ಯುದ್ಧದ ಹಿನ್ನೆಲೆ ವಿವರಿಸಿದ ಅವರು, ಕಾರ್ಗಿಲ್ ಲಡಾಖ್‌ನಲ್ಲಿರುವ ಸುರು ನದಿಯ ತಟದಲ್ಲಿರುವ ಪಟ್ಟಣವಾಗಿದ್ದು, ಶ್ರೀನಗರ–ಲೇಹ್ ರಾಷ್ಟ್ರೀಯ…

Read More

ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ: ಅರುಣ್ ಕುಮಾರ್ ಪುತ್ತಿಲ ಆರೋಪ

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ರಸ್ತೆ ಕಾಂಕ್ರೀಟ್ ಮಾಡಲು ಒಂದು ತಿಂಗಳು ರಸ್ತೆ ಬಂದ್ ಮಾಡಿದರೂ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದಾರೆ ಎಂದು ಪುತ್ತಿಲ ಪರಿರವಾರ ಸೇವಾ ಟ್ರಸ್ಟ್ ನ ಸ್ಥಾಪಕ ಅರುಣ್‌ ಕುಮಾ‌ರ್ ಪುತ್ತಿಲ ಅವರು ಆರೋಪಿಸಿದ್ದಾರೆ. ಅವರು ಸಾರ್ವಜನಿಕರು ಈ ರಸ್ತೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮನಗಂಡು ಜು.22 ರಂದು ಸಂಜೆ ಹಾರಾಡಿ ರಸ್ತೆಗೆ ಭೇಟಿ ನೀಡಿದರು. ಸ್ಥಳೀಯರು ವಾಹನ ಸವಾರರ ಸಮಸ್ಯೆಗಳನ್ನು ಆಲಿಸಿದ ಅವರು ಸ್ಥಳದಿಂದಲೇ ಪೋನ್ ಮೂಲಕ ಇಲಾಖಾಧಿಕಾರಿಗಳು ಮತ್ತು ಗುತ್ತಿಗೆದಾರ ವಿಜಯಾನಂದ…

Read More

ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕುವ ಉದ್ದೇಶದಿಂದ ದೌರ್ಜನ್ಯ- ಪ್ರೊ. ಫಣಿರಾಜ್

ಉಡುಪಿ: ಹೊಸದಿಲ್ಲಿಯಲ್ಲಿ ನೀಟ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಹಬಾಳ್ವೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಎಸ್‌ಐಒ ಹಾಗೂ ಉಡುಪಿ ಜಿಲ್ಲಾ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಸಂಘಟನೆಗಳ ನೇತೃತ್ವದಲ್ಲಿ ನಗರದ ಹಳೆ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಹಬಾಳ್ವೆ ಸಂಘಟನೆಯ ಚಿಂತಕ ಪ್ರೊ. ಫಣಿರಾಜ್, ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲದೆ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲಿನ ಬದ್ಧತೆಯೂ…

Read More
error: Content is protected !!