ವಿಶ್ವಶಾಂತಿಗಾಗಿ ರಾಮಾಂಜಿ ಏಕಾಂಗಿ ಮೌನ ಪ್ರತಿಭಟನೆ
ಉಡುಪಿ: ಜಾಗತಿಕ ಯುದ್ಧದ ಮೂಲಕ ಜನಾಂಗದ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ಪ್ರಕೃತಿಯ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಕರ್ಮಿ, ಕನ್ನಡ ಉಪನ್ಯಾಸಕ ರಾಮಾಂಜಿ ನಮ್ಮ ಭೂಮಿ ಶನಿವಾರ ಮಣಿಪಾಲ ಟೈಗರ್ ಸರ್ಕಲ್ ಬಳಿ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ಮಣಿಪಾಲದ ಬ್ರಹ್ಮ ಡಾ. ಟಿ.ಎಂ.ಎ.ಪೈ ಅವರ ಪುತ್ತಳಿಗೆ ಪುಷ್ಪ ನಮನ ಅರ್ಪಿಸಿ, ಈ ಯುದ್ಧ ನೀತಿಗಳಿಂದ ಮಡಿದವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಾಂಜಿ, ಕಳೆದ…
