ಉಡುಪಿ ಶ್ರೀಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ; ಶ್ರೀಕೃಷ್ಣನ ದರ್ಶನ ಪಡೆದು ಆಶೀರ್ವಾದ

ಉಡುಪಿ: ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ವಿಧಿವಿಧಾನಗಳ ನಂತರ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳವರಿಂದ…

Read More

ಉಡುಪಿ ಶ್ರೀಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ; ಶ್ರೀಕೃಷ್ಣನ ದರ್ಶನ ಪಡೆದು ಆಶೀರ್ವಾದ

ಉಡುಪಿ: ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ವಿಧಿವಿಧಾನಗಳ ನಂತರ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳವರಿಂದ…

Read More

ವಿಧಾನ ಪರಿಷತ್‌ಗೆ ಪಿ.ವಿ. ಮೋಹನ್ ಆಯ್ಕೆ ರಾಜ್ಯಕ್ಕೆ ಮಾದರಿ: ದಲಿತ ಸಂಘಟನೆಗಳ ಒಕ್ಕೂಟ

ಮಂಗಳೂರು, ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ಸಾಮಾಜಿಕ ಚಳುವಳಿಗಳೊಂದಿಗೆ ಗುರುತಿಸಿಕೊಂಡು, ಜಾತಿ-ಮತ-ಧರ್ಮ-ಭಾಷೆಗಳ ಆಚೆಗೆ ನಿಂತು ಬಡವರು, ಶೋಷಿತರು, ವಿದ್ಯಾರ್ಥಿಗಳು ಹಾಗೂ ಯುವಜನರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿರುವ ಹಿರಿಯ ಚಿಂತಕ, ಮಾಜಿ ಪತ್ರಕರ್ತ, ಜನಪರ ಹೋರಾಟಗಾರ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಪಿ.ವಿ. ಮೋಹನ್ ಅವರನ್ನು ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲ ಪಕ್ಷಗಳ ಶಾಸಕರು ಪಕ್ಷಭೇದ ಮರೆತು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ…

Read More

ಬಸ್ ಮಾದರಿಯ ವಿನೂತನ ತಂಗುದಾಣ; ಗುರುಪುರದ ಬಂಡಸಾಲೆಯಲ್ಲಿ ಹೊಸ ಆಕರ್ಷಣೆ

ಮಂಗಳೂರು: ಮಂಗಳೂರು ಹೊರವಲಯದ ಗುರುಪುರ ಸಮೀಪದ ಬಂಡಸಾಲೆಯಲ್ಲಿ ನಿರ್ಮಾಣಗೊಂಡಿರುವ ವಿನೂತನ ಬಸ್ ತಂಗುದಾಣ ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಸಾಮಾನ್ಯ ಬಸ್ ಶೆಲ್ಟರ್‌ಗಳಿಗಿಂತ ಭಿನ್ನವಾಗಿ, ನಿಜವಾದ ಬಸ್‌ನ ಮಾದರಿಯಲ್ಲೇ ನಿರ್ಮಿಸಲಾಗಿರುವ ಈ ತಂಗುದಾಣ ಪ್ರಯಾಣಿಕರಿಗೆ ಆಸರೆಯಾಗುವುದರ ಜೊತೆಗೆ ಪ್ರದೇಶದ ಹೊಸ ಆಕರ್ಷಣೆಯ ಕೇಂದ್ರವಾಗಿದೆ. ಸ್ಥಳೀಯ ವಿ2 ಗೈಸ್ ಯುವ ಬಳಗದ ಪರಿಕಲ್ಪನೆಯಡಿ ನಿರ್ಮಾಣಗೊಂಡಿರುವ ಈ ವಿಶೇಷ ತಂಗುದಾಣ ಮೊದಲ ನೋಟಕ್ಕೆ ರಸ್ತೆಯ ಬದಿಯಲ್ಲಿ ಬಸ್ ನಿಂತಿರುವಂತೆ ಭಾಸವಾಗುತ್ತದೆ. ಅದರ ವಿಶಿಷ್ಟ ವಿನ್ಯಾಸವು ಪ್ರಯಾಣಿಕರು ಮಾತ್ರವಲ್ಲದೆ ಸ್ಥಳೀಯರು ಹಾಗೂ…

Read More

ರಂಗ ಕಲಾವಿದ ದೇವ ನಾಗೇಶ್ ಅವರಿಗೆ ರಂಗನಮನ; ಬೆಂಗಳೂರಿನಲ್ಲಿ ಯುವ ನಾಟಕೋತ್ಸವ-2026

ಬೆಂಗಳೂರು: ಹಿರಿಯ ರಂಗ ಕಲಾವಿದ ದೇವ ನಾಗೇಶ್ ಅವರಿಗೆ ರಂಗನಮನ ಸಲ್ಲಿಸುವ ಅಂಗವಾಗಿ ನಂದನ ಸಂಘಟನೆ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಯುವ ನಾಟಕೋತ್ಸವ-2026 ಜೂನ್ 16 ಮತ್ತು 17ರಂದು ಬೆಂಗಳೂರಿನ ನಯನ ರಂಗಮಂದಿರದಲ್ಲಿ ನಡೆಯಲಿದೆ. ಜೂನ್ 16ರಂದು ಸಂಜೆ 5 ಗಂಟೆಗೆ ಚಲನಚಿತ್ರ ನಿರ್ದೇಶಕ ರಾಜ್ ರವಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿ.ಎಂ. ತಿಮ್ಮಯ್ಯ,…

Read More

ಗಡಾಯಿಕಲ್ಲು ಚಾರಣಕ್ಕೆ ಮತ್ತೆ ಬ್ರೇಕ್: ಜೂ. 14ರಿಂದ ಪ್ರವೇಶ ನಿಷೇಧ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲು ಚಾರಣಕ್ಕೆ ಜೂ. 14 ರಿಂದ ಪ್ರವೇಶ ನಿರ್ಬಂಧಿಸಲಾಗಿದೆ. ಮಳೆಯಿಂದ ಕಲ್ಲುಗಳು ಜಾರುವ ಹಿನ್ನೆಲೆಯಲ್ಲಿ ಚಾರಣ ಅಪಾಯಕಾರಿಯಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಾರಣಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ಮಾಹಿತಿ ನೀಡಿದ್ದಾರೆ. ಜೂ. 1 ರಿಂದ ಚಾರಣಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ನೂರಾರು ಮಂದಿ ಗಡಾಯಿಕಲ್ಲು ಚಾರಣ ನಡೆಸಿದ್ದರು. ಇದೀಗ ಮತ್ತೆ ನಿರ್ಬಂಧ ಹೇರಿದ ಕಾರಣ ಚಾರಣಿಗರಿಗೆ ಭಾರೀ ನಿರಾಸೆಯಾಗಿದೆ. ಮಳೆ ಕಡಿಮೆಯಾದ ಬಳಿಕ ಮತ್ತೆ ಚಾರಣಕ್ಕೆ ಅವಕಾಶ…

Read More

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ವತಿಯಿಂದ ಉಚಿತ ಪುಸ್ತಕ ವಿತರಣೆ

ಮಂಗಳೂರು: ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ವತಿಯಿಂದ 7ನೇ ವರ್ಷದ ಶಾಲಾ ಮಕ್ಕಳ ಉಚಿತ ಪುಸ್ತಕ ವಿತರಣಾ ಸಮಾರಂಭವು ಕುಳಾಯಿಯ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮಹಾಬಲ ಪೂಜಾರಿ ಕಡಂಬೋಡಿ, ಶಾಸಕ ಡಾ. ಭರತ್ ವೈ. ಶೆಟ್ಟಿ, ಶ್ರೀ ಸತೀಶ್ ಮುಂಚೂರು, ಅರ್ಜುನ್ ಭಂಡಾರ್ಕರ್, ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ್ ವಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಕೊಡುಗೆಯನ್ನು ಗುರುತಿಸಿ…

Read More

ಭಾಷಾ ಬೆಳವಣಿಗೆಗೆ ಅನುವಾದ ಸಾಹಿತ್ಯ ಮುಖ್ಯವಾದುದು : ಪ್ರೊ.ಎ.ವಿ.ನಾವಡ

ಮಂಗಳೂರು : ಭಾಷೆಯ ಬೆಳವಣಿಗೆಗೆ ಸಾಹಿತ್ಯ ಅನುವಾದ ತುಂಬಾ ಮುಖ್ಯವಾಗಿದ್ದು, ಇತರ ಭಾಷೆಯ ಸಾಹಿತ್ಯ ತುಳು ಭಾಷೆಗೆ ಬರುವಂತಹದ್ದು, ತುಳುವಿನ ಪಾಡ್ದನ ಸೇರಿದಂತೆ ತುಳು ಸಾಹಿತ್ಯ ಇತರ ಭಾಷೆಗಳಿಗೆ ಅನುವಾದಗೊಳ್ಳುವಂತಹ ಕೆಲಸಗಳು ನಡೆಯಬೇಕಾಗಿದೆ ಎಂದು ಹಿರಿಯ ವಿದ್ವಾಂಸ ಡಾ.ಎ. ವಿ.ನಾವಡ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭವನದಲ್ಲಿ ಆಯೋಜಿಸಿದ ತುಳು ಭಾಷೆಗೆ ಅನುವಾದಿಸಲಾದ ಕನಕದಾಸರ ಸಮಗ್ರ ಸಾಹಿತ್ಯ ಕೃತಿಗಳ ಸಂವಾದ ಹಾಗೂ ಕಾವ್ಯ ವಾಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕನಕದಾಸರ ಕಾವ್ಯ ಹಾಗೂ…

Read More

ಇನ್‌ಲ್ಯಾಂಡ್ ಅಸ್ಕಾಟ್ ಮಾಡೆಲ್ ಫ್ಲಾಟ್ ಉದ್ಘಾಟನೆ: ಮನೆ ಖರೀದಿದಾರರಿಗೆ ಪ್ರೀಮಿಯಂ ಜೀವನಶೈಲಿಯ ಅನುಭವ

ಮಂಗಳೂರು: ಇನ್‌-ಲ್ಯಾಂಡ್ ಗ್ರೂಪ್‌ನ ಪ್ರತಿಷ್ಠಿತ ವಸತಿ ಯೋಜನೆಯಾದ ಇನ್‌ಲ್ಯಾಂಡ್ ಅಸ್ಕಾಟ್ನ ಮಾಡೆಲ್ ಫ್ಲಾಟ್ ಉದ್ಘಾಟನೆಯು ಯೋಜನೆಯ ಮಹತ್ವದ ಮೈಲಿಗಲ್ಲಾಗಿ ಗುರುತಿಸಿಕೊಂಡಿದೆ. ಈ ಮೂಲಕ ಭಾವೀ ಮನೆ ಖರೀದಿದಾರರಿಗೆ ಯೋಜನೆಯ ಒಳಾಂಗಣ ವಿನ್ಯಾಸ, ವಿಶಾಲ ಸ್ಥಳಾವಕಾಶದ ಯೋಜನೆ ಹಾಗೂ ಗುಣಮಟ್ಟದ ನಿರ್ಮಾಣ ವೈಶಿಷ್ಟ್ಯಗಳನ್ನು ನೇರವಾಗಿ ಅನುಭವಿಸುವ ಅವಕಾಶ ಲಭಿಸಿದೆ. ಆಧುನಿಕ ಅಗತ್ಯತೆಗಳು, ಪ್ರಾಯೋಗಿಕತೆ ಹಾಗೂ ಬಜೆಟ್‌ನ್ನು ಗಮನದಲ್ಲಿಟ್ಟುಕೊಂಡು ಇನ್‌-ಲ್ಯಾಂಡ್ ಇಂಡೋರ್ಸ್ ಸಂಸ್ಥೆಯು ಮಾಡೆಲ್ ಫ್ಲಾಟ್‌ನ್ನು ಅತ್ಯಂತ ಸೂಕ್ಷ್ಮವಾಗಿ ವಿನ್ಯಾಸಗೊಳಿಸಿ ಕಾರ್ಯಗತಗೊಳಿಸಿದೆ. ನಿವಾಸಿಗಳು ತಮ್ಮ ಭವಿಷ್ಯದ ಮನೆಯಲ್ಲಿ ನಿರೀಕ್ಷಿಸಬಹುದಾದ ಜೀವನಶೈಲಿ,…

Read More

ಕನ್ನಡ ನಾಡು-ನುಡಿಗೆ ಅನನ್ಯ ಸೇವೆ: ಡಾ. ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್‌ಗೆ ಆಯರ್ಭಟ ರಾಷ್ಟ್ರೀಯ ಪ್ರಶಸ್ತಿ-2026

ಬೆಂಗಳೂರು, ಕನ್ನಡ ಭಾಷೆ, ಸಾಹಿತ್ಯ ಹಾಗೂ ಕನ್ನಡ ಸೇವೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ ಪ್ರತಿಷ್ಠಿತ ‘ಆಯುರ್ಭಟ ರಾಷ್ಟ್ರೀಯ ಪ್ರಶಸ್ತಿ-2026’ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ. ಕನ್ನಡ ನಾಡು-ನುಡಿ, ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇಬ್ಬರೂ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು…

Read More
error: Content is protected !!