ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಖಂಡಿಸಿ ಪ್ರತಿಭಟನೆ
ಮಂಗಳೂರು, ಜೂ.11: ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಯತ್ನವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ರಿ), ಸಿಐಟಿಯು (CITU) ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ನಗರಪಾಲಿಕೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದಾಳಿ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರಸನ್ನ ರವಿ…
