ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಅಖಂಡ ಭಜನೋತ್ಸಹ ,ಸಾಮೂಹಿಕ ವಿಷ್ಣು ಸಹಸ್ರ ನಾಮ ಹವನ ಆಗಸ್ಟ್ 24 ರಂದು.
ಉಪ್ಪಳ : ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳ 22 ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಅಖಂಡ ಭಜನೋತ್ಸಹ ,ಸಾಮೂಹಿಕ ವಿಷ್ಣು ಸಹಸ್ರ ನಾಮ ಹವನ ಆಗಸ್ಟ್ 24 ಭಾನುವಾರದಂದು ಪರಮಪೂಜ್ಯ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ.ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ ,ಬೆಳಗ್ಗೆ 8 ಗಂಟೆಗೆ ಶ್ರೀ ವಿಷ್ಣು ಸಹಸ್ರನಾಮ ಹವನ ಆರಂಭ,ಪೂರ್ವಾಹ್ನ 10 ಕ್ಕೆ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಆರಂಭ,10.45 ಕ್ಕೆ ಪೂರ್ಣಾಹುತಿ ಮಹಾಪೂಜೆ ,ಮಧ್ಯಾಹ್ನ…